nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

    November 8, 2025

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ
    • ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
    • ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
    • ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
    • ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
    • ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
    • ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
    • ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಶಾಸಕನ ಪತ್ನಿಯೇ ರಾಜ್ಯ ಕಾಂಗ್ರೆಸ್ ಪಾರ್ಟಿಗೆ ಮುಳುವು!
    ರಾಜ್ಯ ಸುದ್ದಿ March 27, 2024

    ಕಾಂಗ್ರೆಸ್ ಶಾಸಕನ ಪತ್ನಿಯೇ ರಾಜ್ಯ ಕಾಂಗ್ರೆಸ್ ಪಾರ್ಟಿಗೆ ಮುಳುವು!

    By adminMarch 27, 2024No Comments2 Mins Read
    bagalakote

    ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಕಾಂಗ್ರೆಸ್ ಮಹಿಳಾ ನಾಯಕಿ, ಕಾಂಗ್ರೆಸ್ ಶಾಸಕನ ಪತ್ನಿ ವೀಣಾ ಕಾಶಪ್ಪನವರ್ ಗೆ ಟಿಕೆಟ್ ಮಿಸ್ ಆದ ಹಿನ್ನೆಲೆಯಲ್ಲಿ ಅವರು ಬಾಗಲಕೋಟೆಯಿಂದ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕನ ಪತ್ನಿಯೇ ರಾಜ್ಯ ಕಾಂಗ್ರೆಸ್ ಪಾರ್ಟಿಗೆ ಮುಳುವಾಗಿದ್ದಾರೆ.

    ಬಾಗಲಕೋಟೆಯಿಂದ ಕಾಂಗ್ರೆಸ್, ಸಂಯುಕ್ತಾ ಪಾಟೀಲ್‌ಗೆ ಲೋಕಸಭಾ ಟಿಕೆಟ್‌ ಘೋಷಣೆ ಮಾಡಿದ ಬೆನ್ನಲ್ಲೇ ಭಾರೀ ನಿರಾಸೆಗೊಂಡ ವೀಣಾ ಕಾಶಪ್ಪನವರ್ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ಮುಟ್ಟಿಸಲು ರೆಡಿಯಾಗಿದ್ದಾರೆ. ಪಕ್ಷವು ಟಿಕೆಟ್ ನಿರಾಕರಿಸಿದ್ದಕ್ಕೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ವೀಣಾ ಕಾಶಪ್ಪನವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ದೊಡ್ಡ ಆಘಾತ ಎದುರಾಗಿದೆ.


    Provided by
    Provided by

    ವೀಣಾ ಅವರು ಪಕ್ಷೇತರವಾಗಿ ಸ್ಪರ್ಧಿಸುವುದನ್ನು ಅನೌನ್ಸ್ ಮಾಡಿದ ಬಳಿಕ ಎಚ್ಚೆತ್ತ ಕಾಂಗ್ರೆಸ್ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್‌ ಕುಲಕರ್ಣಿ ಮುಂದಾಳತ್ವದಲ್ಲಿ ಸಂಧಾನ ಸಭೆ ನಡೆಸಿದೆ. ಆದರೂ ಕೂಡ ಇದು ಯಶಸ್ವಿಯಾಗಿಲ್ಲ. ಸಭೆ ಬಳಿಕ ವೀಣಾ ಕಾಶಪ್ಪನವರ್‌ ಮಾತನಾಡಿ, ನಾನು ಮಹಿಳೆ ಆಗಿದ್ದಕ್ಕೆ ನನಗೆ ಅನ್ಯಾಯ ಆಗುತ್ತಿದೆ. ಮಹಿಳೆಯರಿಗೆ ಗ್ಯಾರಂಟಿ ಯೋಜನೆ ಜಾರಿಗೆ ಮಾಡಿ, ಮಹಿಳೆಗೆ ಅನ್ಯಾಯ ಮಾಡುತ್ತಿದ್ದಾರೆ. ಅಲ್ಲದೆ ಮಾರ್ಚ್‌ 28ರವರೆಗೂ ಕಾಂಗ್ರೆಸ್‌ ಹೈಕಮಾಂಡ್‌ಗೆ ಅಭ್ಯರ್ಥಿಯನ್ನು ಬದಲಾಯಿಸಲು ಅವಕಾಶ ನೀಡಿದ್ದಾರೆ. ಅಭ್ಯರ್ಥಿ ಬದಲಾವಣೆಯಾಗದಿದ್ದರೆ ಚುನಾವಣಾ ಕಣದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

    ಅಲ್ಲದೆ ಬಾಗಲಕೋಟೆಯಿಂದ ಬೇರೆಯವರಿಗೆ ಟಿಕೆಟ್ ಸಿಕ್ಕಿರುವುದು ಕೇವಲ ತನ್ನ ಸಮುದಾಯ ಮಾತ್ರವಲ್ಲ ಬೇರೆ ಸಮುದಾಯದ ಜನರಿಗೂ ಆಘಾತವುಂಟು ಮಾಡಿದೆ, ಕಳೆದ 5 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ತನಗೆ ಹೇಗೆ ಟಿಕೆಟ್ ತಪ್ಪುವುದು ಸಾಧ್ಯ ಅಂತ ಬೇರೆ ಬೇರೆ ಜಿಲ್ಲೆಗಳ ಜನ ಸಹ ಫೋನ್ ಮಾಡಿ ಕೇಳುತ್ತಿದ್ದಾರೆ. ಹೀಗಾಗಿ ನನಗೆ ಜನ ಬೆಂಬಲ ಇದೆ, ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

    ಅಂದಹಾಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿರುವ ವಿಜಯಪುರದ ಶಿವಾನಂದ್ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಗೆ ಬಾಗಲಕೋಟೆ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಸಂಯುಕ್ತ ಬಾಗಲಕೋಟೆಯವರೇ ಅಲ್ಲ ಎಂದು ಸ್ಥಳೀಯ ಕಾಂಗ್ರೆಸ್ ನವರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್

    November 7, 2025

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

    November 8, 2025

    ಬೀದರ್: ಜಿಲ್ಲೆಯ ಗದಗ ನಗರದಲ್ಲಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸ್ಯಾಟ್‌…

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.