nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಸತ್ ​ನಲ್ಲಿ ವಿಪಕ್ಷ ನಾಯಕನಾಗುವ ಯೋಗ್ಯತೆ ಕಾಂಗ್ರೆಸ್​ ಪಕ್ಷಕ್ಕಿಲ್ಲ: ಆರ್.ಅಶೋಕ್
    ರಾಜ್ಯ ಸುದ್ದಿ January 25, 2024

    ಸಂಸತ್ ​ನಲ್ಲಿ ವಿಪಕ್ಷ ನಾಯಕನಾಗುವ ಯೋಗ್ಯತೆ ಕಾಂಗ್ರೆಸ್​ ಪಕ್ಷಕ್ಕಿಲ್ಲ: ಆರ್.ಅಶೋಕ್

    By adminJanuary 25, 2024No Comments1 Min Read
    r ashok

    ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ವಿಪಕ್ಷ ನಾಯಕ ಆರ್. ಅಶೋಕ್, ಮೈತ್ರಿಕೂಟ ಒಂದಾಗುವ ಗ್ಯಾರಂಟಿ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಈ ಕುರಿತು ಮಾತನಾಡಿದ ಆರ್. ಅಶೋಕ್, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಷ್ಟು ಸ್ಥಾನಗಳನ್ನು ಗೆಲ್ಲುತ್ತದೆಯೋ ಅಷ್ಟು ಸ್ಥಾನ ನಾನು ಪಶ್ಚಿಮ ಬಂಗಾಳದಲ್ಲಿ ಗೆಲ್ಲುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಿಜ ಸ್ಥಿತಿಯೂ ಹಾಗೆ ಇದೆ. ಸಂಸತ್ ​ನಲ್ಲಿ ವಿಪಕ್ಷ ನಾಯಕನಾಗುವ ಯೋಗ್ಯತೆ ಕಾಂಗ್ರೆಸ್​ ಪಕ್ಷಕ್ಕಿಲ್ಲ ಎಂದು ಟೀಕಿಸಿದರು.


    Provided by
    Provided by

    ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಪಸ್ ಆಗುತ್ತಾರೆಯೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್. ಅಶೋಕ್, ಶೆಟ್ಟರ್​ ಮತ್ತೆ ಬಿಜೆಪಿಗೆ ಬರುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಪಾಪ ಶೆಟ್ಟರ್ ಕಾಂಗ್ರೆಸ್​ ಪಕ್ಷದಲ್ಲಿ ಮೂಲೆಗುಂಪಾಗಿದ್ದಾರೆ. ಸರ್ಕಾರ ಬಂದು 8 ತಿಂಗಳಾದ್ರೂ ಅಧಿಕಾರವನ್ನ ಕೊಟ್ಟಿಲ್ಲ. ಅಲ್ಲಿಗೆ ಹೋಗಿ ನಮ್ಮ ಕತೆ ಏನಾಯ್ತು ಎಂದು ಯೋಚಿಸಲಿ ಎಂದು ಟಾಂಗ್ ನೀಡಿದರು.

    admin
    • Website

    Related Posts

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ಚಿಕ್ಕನಾಯಕನಹಳ್ಳಿ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ 2026ರ ಆಗಸ್ಟ್ 21, 22 ಮತ್ತು 23…

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.