nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿನ್ನರ್ ಪಾರ್ಟಿ ಕ್ಯಾನ್ಸಲ್ ಆಗಿಲ್ಲ ಮುಂದೂಡಿದ್ದೀವಿ ಅಷ್ಟೇ: ಸಚಿವ ಕೆ.ಎನ್.ರಾಜಣ್ಣ
    ತುಮಕೂರು January 8, 2025

    ಡಿನ್ನರ್ ಪಾರ್ಟಿ ಕ್ಯಾನ್ಸಲ್ ಆಗಿಲ್ಲ ಮುಂದೂಡಿದ್ದೀವಿ ಅಷ್ಟೇ: ಸಚಿವ ಕೆ.ಎನ್.ರಾಜಣ್ಣ

    By adminJanuary 8, 2025No Comments2 Mins Read
    k n rajanna

    Provided by
    Provided by

    ತುಮಕೂರು:  ಡಿನ್ನರ್ ಪಾರ್ಟಿ ಕ್ಯಾನ್ಸಲ್ ಆಗಿಲ್ಲ ಮುಂದೂಡಿದ್ದೀವಿ ಅಷ್ಟೇ. ಈಗಾಗ್ಲೆ ಈ ಬಗ್ಗೆ ಸನ್ಮಾನ್ಯ ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ ಹೇಳಿದಂತೆ ಗೊಂದಲ ಆಗೋದು ಬೇಡ. ಅದನ್ನ ಮುಂದೂಡಬೇಕು ಅಂತ ಹೇಳಿದೆ, ಅದ್ಕೆ ಮುಂದೂಡಿದ್ದೇವೆ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,  ಡಿ.ಕೆ. ಶಿವಕುಮಾರ್ ಬೇಜಾರ್ ಆಗೋಕ್ಕೆ ಅವ್ರ ಆಸ್ತಿನಾ ಏನಾದ್ರೂ ಬರೆಸಿಕೊಂಡಿದ್ದೀರಾ.  ಪ್ರೀ ಯೂನಿರ್ವಸಿಗಳಲ್ಲಿ ಎಸ್ಪಿ, ಎಸ್ಟಿ ಮಕ್ಕಳಿಗೆ ಹಾಸ್ಟೆಲ್, ಸೀಟು ಸಿಗ್ತಿಲ್ಲ.  ಇಂತಹ ವಿಚಾರಗಳ ಬಗ್ಗೆ ನಾವು ಚರ್ಚೆ ಮಾಡಲು ಮಿಟಿಂಗ್ ಕರೆದರೆ, ನೀವು ಮಾಡ್ಬೇಡಿ ಅಂದ್ರೆ ಎಂದು ಹೇಳಿದರು.

    ಇವರೆಲ್ಲಾ ಎಸ್ಸಿ ಎಸ್ಟಿಗಳ ವಿರೋಧಿಗಳಾ? ಇವೆಲ್ಲಾ ಬಹಳಷ್ಟು ದಿನ ನಡೆಯೋದಿಲ್ಲ.  ಹಾಸ್ಟೆಲ್ ಸೀಟ್ ಸಿಗಲ್ಲ, ಸಣ್ಣಪುಟ್ಟ ಸಾಲ ಮಾಡಿ ಮ್ಯಾನೇಜ್ಮೆಂಟ್ ಕೋಟಾದಲ್ಲಿ ಸೀಟು ತಗೊಂಡವನಿಗೆ ಸ್ಕಾಲರ್ಶಿಪ್ ಇಲ್ಲ.  ಇದು ಎಸ್.ಸಿ — ಎಸ್ಟಿ ಮಕ್ಕಳ ಜ್ವಲಂತ ಸಮಸ್ಯೆ. ಇಂತಹ ಹತ್ತು ಹಲವಾರು ಸಮಸ್ಯೆಗಳಿವೆ.  ಇಂತಹವುಗಳ ಬಗ್ಗ ಚರ್ಚೆ ಮಾಡಲು ಮೀಟಿಂಗ್ ಕರೆದರೆ.  ಇದಕ್ಕೆ ರಾಜಕೀಯ ಬಣ್ಣ ಕೊಟ್ಟು ಬಿಟ್ಟು, ಮಾಡ್ಬೇಡಿ ಅಂತ ಹೇಳೋದು ಎಂದರು.

    ಎಸ್.ಸಿ ಎಸ್ಟಿ ಸಮಾಜಕ್ಕೆ ಮಾಡೋ ಅನ್ಯಾಯವಿದು. ಮುಂದೆ ಮಿಟಿಂಗ್ ಡೇಟ್ ತಿಳಿಸುತ್ತೇವೆ ಎಂದರು.  ಮುಂದಿನ ತಿಂಗಳ 14ನೇ ತಾರೀಕು ಎಂ.ಎಂ ಹಿಲ್ಸ್ ನಲ್ಲಿ ಕ್ಯಾಬಿನೆಟ್ ನಡೆಯುತ್ತೆ. ಚಾಮರಾಜನಗರ ಜಿಲ್ಲೆ ಹೋದ್ರೆ ಮುಖ್ಯಮಂತ್ರಿ, ಸಚಿವ ಸ್ಥಾನ ಹೋಗ್ತದೆ ಅಂತ ಹೇಳ್ತಿದ್ದಾರೆ. ಅಷ್ಟರೊಳಗೆ ಸಭೆ ಮಾಡ್ತೀವಿ,   ಇಲ್ಲ ಅಂದ್ರೆ ಕ್ಯಾಬಿನೆಟ್ ಮಿಟಿಂಗ್ ಬಳಿಕ ಸಭೆ ಮಾಡ್ತೀವಿ, ತಿಳಿಸುತ್ತೇವೆ ಎಂದರು.


    Provided by
    Provided by

    ಕ್ಯಾಬಿನೆಟ್ ವಿಸ್ತರಣೆ ಯಾವುದು ಇಲ್ಲ. ಯಾವುದೇ ರಾಜಕೀಯ ತೀರ್ಮಾನಗಳಿಲ್ಲ. ಲೋಕೇಶ್ವರ್ ಅವರು ಸಿಎಂ ಬಳಿ ತಿಪಟೂರು ಶಾಸಕ ಷಡಾಕ್ಷರಿ ಅವರ ಬಗ್ಗೆ ಕಂಪ್ಲೇಟ್ ವಿಚಾರ. ಅವ್ರೇನು ನಮ್ಮ ಪಾರ್ಟಿನಾ , ವಿರೋಧ ಪಕ್ಷದವ್ರು ಇರೋದೆ ರೂಲಿಂಗ್ ಪಾರ್ಟಿ ಮೇಲೆ ಕಂಪ್ಲೇಂಟ್ ಮಾಡಲು. ರೂಲಿಂಗ್ ಪಾರ್ಟಿಯವ್ರು, ವಿರೋಧ ಪಕ್ಷದವ್ರನಾ ಬೈಯೊಕ್ಕೆ ಇರೋದು.ಅದು ರಾಜಕೀಯ ಪ್ರಹಸನ ಅಷ್ಟೇ,  ಅದಕ್ಕೆ ಹೆಚ್ಚಿನ ಮಹತ್ವ ಕೊಡುವ ಅವಶ್ಯಕತೆ ಇಲ್ಲ ಅಂತ ನಾನು ಭಾವಿಸುತ್ತೇನೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

    June 27, 2026

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.