nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ

    October 5, 2025

    ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

    October 5, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!
    • ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ
    • ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್
    • ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ
    • ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು
    • ಒಕ್ಕಲಿಗರ ಮೀಸಲಾತಿಗೆ ಧಕ್ಕೆಯಾದರೆ ಉಗ್ರ ಹೋರಾಟ: ನಂಜಾವಧೂತ ಸ್ವಾಮೀಜಿ
    • ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫಲಪುಷ್ಪ ಪ್ರದರ್ಶನದಲ್ಲಿ ಅನಾವರಣಗೊಂಡ ಸರ್ವ ಧರ್ಮ ಗುರುಪರಂಪರೆ….
    ತುಮಕೂರು January 28, 2025

    ಫಲಪುಷ್ಪ ಪ್ರದರ್ಶನದಲ್ಲಿ ಅನಾವರಣಗೊಂಡ ಸರ್ವ ಧರ್ಮ ಗುರುಪರಂಪರೆ….

    By adminJanuary 28, 2025No Comments2 Mins Read
    tumakuru

    ತುಮಕೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ತೋಟಗಾರಿಕಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆ ತುಮಕೂರು ನಗರದಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ  ಸರ್ವ ಧರ್ಮ ಗುರುಪರಂಪರೆಯನ್ನು ನೆನಪಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ .

    ಫಲಪುಷ್ಪ ಪ್ರದಶನದಲ್ಲಿ ಗುರುಪರಂಪರೆಯನ್ನು ಪರಿಚಯಿಸುವ ಪ್ರಯತ್ನ ನಡೆದಿದಿದ್ದು, ತುಮಕೂರಿನ ತ್ರಿವಿಧ ದಾಸೋಹಿ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ನೆನಪಿಸಿಕೊಳ್ಳಲಾಗಿದ್ದು. ಅವರ ಭಾವಚಿತ್ರವನ್ನು ಸುಂದರವಾದ ತೆಂಗಿನ ಗರಿಗಳ ಕಲಾಕೃತಿಯೊಳಗೆ ಇರಿಸಿ ಪ್ರದರ್ಶಿಸಲಾಗಿದೆ.


    Provided by
    Provided by
    Provided by

    ಅದೇ ರೀತಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರುಗಳ ಸಮಾಜಸೇವೆಯನ್ನು ಬಿದಿರಿನ ಸುಂದರವಾದ ಕಲಾಕೃತಿಯಲ್ಲಿ ಇರಿಸಲಾಗಿದ್ದು ಅವರನ್ನು ನೆನಪಿಸುವ ಪ್ರಯತ್ನ ಮಾಡಲಾಗಿದೆ.

    ಒಟ್ಟಾರೆ ಫಲಪುಷ್ಪ ಪ್ರದಶನದಲ್ಲಿ ಜೈನ ಧಮದ ಶ್ರೀ ಶಾಂತಿಸಾಗರ ಮುನಿಗಳ ಗುರುಪರಂಪರೆಯನ್ನು ಮತ್ತು ದಿವ್ಯಾಕಾಶ ಸಮವಸರಣವನ್ನು ನೆನಪಿಸುವ ಜಿಲ್ಲಾಢಳಿತದ ಪ್ರಯತ್ನ ಶ್ಲಾಘನೆಗೆ ಪಾತ್ರವಾಗಿದೆ.

    ತುಮಕೂರಿನ ಹೊರವಲಯದಲ್ಲಿರುವ ಮಂದಾರಗಿರಿಯ ಪಿಂಚಿ ಮಂದಿರ ಮತ್ತು ದಿವ್ಯಾಕಾಶ ಸಮವರಣದ ಬೃಹತ್ ಪ್ರತಿಕೃತಿಗಳು ಜನರಲ್ಲಿ ಭಕ್ತಿಭಾವವನ್ನು ಇಮ್ಮಡಿಗೊಳಿಸುತ್ತಿವೆ. ಈ ಮೂಲ್ಕ ತುಮಕೂರು ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಜೈನ ಧಮದ ಕುರುಹುಗಳನ್ನು ಪರಿಚಯಿಸಿದೆ. ಅಲ್ಲದೆ ಫಲಪುಷ್ಪ ಪ್ರದರ್ಶನದಲ್ಲಿ ಮುಖ್ಯ ಆಕರ್ಷಣೆಯಾಗಿವೆ.

    ತುಮಕೂರು ಜಿಲ್ಲೆಯ ಮಂದರಗಿರಿ ಬೆಟ್ಟವು ಪ್ರಮುಖ ಜೈನ ಯಾತ್ರ ಕೇಂದ್ರವಾಗಿದ್ದು, ಜೈನ ಧರ್ಮವು ಕರ್ನಾಟಕದಲ್ಲಿ ಶ್ರೀಮಂತ ಇತಿಹಾಸವನ್ನು ಹೊಂದಿದೆ. 81 ಅಡಿ ಎತ್ತರದ ಸುಂದರವಾದ  ಪಿಂಚಿ ಮಂದಿರದ ಗುಮ್ಮಟದ ಸ್ವರೂಪದಲ್ಲಿಯೇ ಪ್ರತಿಕೃತಿ ನಿಮಿಸಲಾಗಿದೆ.   ಮೇಲ್ಬಾಗ ಕೊಕ್ಕೆ ಆಕಾರವನ್ನು ಹೊಂದಿದ್ದು,ಮಂದರಗಿರಿ ಗುರು ಮಂದಿರವು ಇಂಡಿಗೋ ನೀಲಿ, ಹಸಿರು, ಬಿಳಿ ಮತ್ತು ಕಿತ್ತಳೆ ಬಣ್ಣಗಳ ರೋಮಾಂಚಕ ನವಿಲು ಗರಿಗಳ ವರ್ಣಚಿತ್ರಗಳಿಂದ ಅಲಂಕರಿಸಲ್ಪಟ್ಟಿದೆ. ಇದೇ ಮಾದರಿಯಲ್ಲಿ ಅಪರೂಪದ ಪುಷ್ಪಗಳನ್ನು ಬಳಸಿ ನಿಮಿಸಲಾಗಿದೆ.

    ಮಂದರಗಿರಿ ಗುರು ಮಂದಿರವು ಮೇ-2014 ರಲ್ಲಿ ಸ್ಥಾಪಿಸಲಾಗಿದೆ. 20 ನೇ ಶತಮಾನದ ದಿಗಂಬರ ಜೈನ ಆಚಾರ್ಯ ಶ್ರೀ ಶಾಂತಿ ಸಾಗರ ಮಹಾರಾಜ್ ರವರಿಗೆ ಸಮರ್ಪಿಸಲಾಗಿದೆ. ಜೈನ ಧರ್ಮದಲ್ಲಿ ನವಿಲು ಗರಿಗಳನ್ನು ಜೈನ ಸಂತರು ಅಹಿಂಸೆಯ ಸಂಕೇತವಾಗಿ ಬಳಸುತ್ತಾರೆ ಎಂಬುದನ್ನು ಫಲಪುಷ್ಪ ಪ್ರದಶನದಲ್ಲಿ ತೋಟಗಾರಿಕಾ ಇಲಾಖೆ ಪ್ರಚುರಪಡಿಸುತ್ತಿದೆ.

    ಫಲಪುಷ್ಪ ಪ್ರದರ್ಶನದ ಮುಖ್ಯ ಆಕರ್ಷಣೆಯಾಗಿ ಮಂದರಗಿರಿಯ ಪಿಂಚಿಗುರು ಮಂದಿರ ಒಂದೆಡೆಯಾದ್ರೆ ಮತ್ತೊಂದಡೆ ಮಂದರಗಿರಿಯ ಬೆಟ್ಟದಲ್ಲಿ ಇರುವ ಶ್ರೀ ಮಹಾವೀರ ತೀಥಂಕರರ ದಿವ್ಯಾಕಾಶ ಸಮವರಸರಣದ ಪ್ರತಿಕೃತಿಯನ್ನು ಪ್ರದಶಿಸಲಾಗಿದೆ.

    ಮಹಾವೀರ ತೀಥಂಕರರ ಸಮವರಣದ ಮಹತ್ವವನ್ನು ಕೂಡ ಇಲ್ಲಿ ಪರಿಚಯಿಸಲಾಗಿದೆ. ಸಮವರಣದ ಮಹತ್ವ ಮತ್ತು ಜಿನಧಮ ಪರಂಪರೆಯನ್ನು ಜನರಿಗೆ ಪರಿಚಯಿಸಲಾಗುತ್ತಿದೆ. ಈ ಮೂಲಕ ಫಲಪುಷ್ಪ ಪ್ರದಶನದಲ್ಲಿ ತುಮಕೂರು ಜಿಲ್ಲೆಯಲ್ಲಿ ಜೈನ ಧರ್ಮದ ಶ್ರೀಮಂತ ಪರಂಪರೆ ಅನಾವರಣಗೊಂಡಿದೆ ಎಂದೇ ಹೇಳಬಹುದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ

    October 5, 2025

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಅನಾರೋಗ್ಯದಿಂದ ಮನೆಯಲ್ಲಿ ನಿಧನರಾದರು. ಇವರು ಪತ್ನಿ, ಮೂವರು…

    ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ

    October 5, 2025

    ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

    October 5, 2025

    ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್

    October 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.