nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ರಾಜ್ಯ ಸುದ್ದಿ August 23, 2024

    ಇಲ್ಲಿದೆ ಡಾಲಿ ಧನಂಜಯ್ ಬಗ್ಗೆ ಯಾರಿಗೂ ತಿಳಿಯದ ಕುತೂಹಲ ವಿಷಯಗಳು!

    By adminAugust 23, 2024No Comments1 Min Read
    Dolly Dhananjay

    ಡಾಲಿ ಧನಂಜಯ್ ಸಿನಿ ಜೀವನದಲ್ಲಿ ಕಷ್ಟ ಪಟ್ಟು ಮೇಲೆ ಬಂದು ಈಗ ಸಿನಿಮಾದಲ್ಲಿ ಅತಿ ಹೆಚ್ಚು ಯಶಸ್ಸು ಕಂಡು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇಂದು ಡಾಲಿ ಹುಟ್ಟುಹಬ್ಬ. ಇಲ್ಲಿದೆ ಡಾಲಿ ಧನಂಜಯ್ ಬಗ್ಗೆ ಯಾರಿಗೂ ತಿಳಿಯದ ಕುತೂಹಲ ವಿಷಯಗಳು

    ಈ ನಾಯಕ ನಟನ ಮೂಲ ಹೆಸರು ಕಲ್ಲೇನಹಳ್ಳಿ ಅಡವಿಸ್ವಾಮಿ ಧನಂಜಯ್ ಅಂತಲೇ ಇದೆ. ಆಗಸ್ಟ್–23, 1985ರಂದು ಹಾಸನ ಜಿಲ್ಲೆಯ ಅರಸಿಕೇರಿಯ ಕಲ್ಲೇನಹಳ್ಳಿಯಲ್ಲಿ ಜನಿಸಿದ್ದಾರೆ. ಇದೀಗ 39 ಕ್ಕೆ ಕಾಲಿಡುತ್ತಿದ್ದಾರೆ.

    SSLCಯಲ್ಲಿ ಜಿಲ್ಲೆಗೆ ಫಸ್ಟ್ ಡಾಲಿ: ಧನಂಜಯ್ ತುಂಬಾನೆ ಚೆನ್ನಾಗಿಯೇ ದ್ದಾರೆ. SSLCಯಲ್ಲಿ ಶೇಕಡ ೯೦ ಕ್ಕೂ ಹೆಚ್ಚು ಅಂಕ ಪಡೆದಿದ್ದರು. ಜಿಲ್ಲೆಗೆ ಫಸ್ಟ್ ಬಂದಿದ್ದರು. ಶಾಲಾ ದಿನಗಳಲ್ಲಿಯೇ ನಾಟಕದ ಬಗ್ಗೆ ಆಸಕ್ತಿ ಹೊಂದಿದ್ದರು. ಏಕಪಾತ್ರ ಅಭಿನಯ ಕೂಡ ಮಾಡಿದ್ದರು. ಇವರ ತಂದೆ ಪ್ರಾಥಮಿಕ ಶಾಲಾ ಶಿಕ್ಷಕರು ಆಗಿದ್ದರು.

    ಧನಂಜಯ್ ಇಂಜಿನಿಯರಿಂಗ್ ಮುಗಿಸಿದ್ದಾರೆ. ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡಿದ್ದಾರೆ. ಇನ್ಫೋಸಿಸ್ ನಲ್ಲಿ ಉದ್ಯೋಗ ಕೂಡ ಮಾಡಿದ್ದಾರೆ. ಈ ಸಮಯದಲ್ಲಿ ಸುಮಾರು ೨೫ ಸಾವಿರ ಸಂಬಳ ಪಡೆಯುತ್ತಿದ್ದರು. ಸಿನಿಮಾ ಆಸಕ್ತಿಯಿಂದ ಆ ಕೆಲಸವನ್ನ ಬಿಟ್ಟು ಬಂದಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.