nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ʼದಿ ಕಾಶ್ಮೀರ್‌ ಫೈಲ್ಸ್‌ʼಗೆ ಮೋದಿ ಮೆಚ್ಚುಗೆ… ಪ್ರಚಾರವಿಲ್ಲದೆ ಫುಲ್‌ ಸೌಂಡ್‌
    ರಾಷ್ಟ್ರೀಯ ಸುದ್ದಿ March 14, 2022

    ʼದಿ ಕಾಶ್ಮೀರ್‌ ಫೈಲ್ಸ್‌ʼಗೆ ಮೋದಿ ಮೆಚ್ಚುಗೆ… ಪ್ರಚಾರವಿಲ್ಲದೆ ಫುಲ್‌ ಸೌಂಡ್‌

    By adminMarch 14, 2022No Comments2 Mins Read
    the kashmir files

    ಎಲ್ಲೆಡೆ ಇದೀಗ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾದ ಸದ್ದು ತುಂಬಾ ಜೋರಾಗಿದೆ.ಪ್ರಧಾನಿ ಮೋದಿ ಕೂಡ ಇದೀಗ ಈ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.ಇದರಿಂದ ಚಿತ್ರತಂಡಕ್ಕೆ ಒಂದು ಹೊಸ ಹುಮ್ಮಸ್ಸು ಸಿಕ್ಕಂತಾಗಿದೆ.

    ‘ದಿ ಕಾಶ್ಮೀರ್​ ಫೈಲ್ಸ್​’ ಸತ್ಯ ಘಟನೆ ಆಧರಿಸಿದ ಸಿನಿಮಾ ಆಗಿದೆ. ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮಾರ್ಚ್‌ 11ರಂದು ಬಿಡುಗಡೆಯಾದ ಈ ಸಿನಿಮಾಕ್ಕೆ ಚಿತ್ರತಂಡ ಹೆಚ್ಚಿನ ಪ್ರಚಾರ ನೀಡಿರಲಿಲ್ಲ. ಆದ್ರೀಗ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ.

    1990 ರ ಕಾಶ್ಮೀರದ ಘಟನೆಗಳು, ಕಾಶ್ಮೀರಿ ಪಂಡಿತರ ನರಮೇಧದ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ಈ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.ಕಾಶ್ಮೀರ ದಂಗೆಯ ಸಮಯದಲ್ಲಿ ಕಾಶ್ಮೀರಿ ಹಿಂದೂಗಳ ವಲಸೆ ಕುರಿತ ವಿಷಯ ಇಟ್ಟುಕೊಂಡು, ಅದನ್ನು ಒಂದು ಸಿನಿಮಾವಾಗಿ ಸಮರ್ಥವಾಗಿ ಕಟ್ಟಿಕೊಟ್ಟಿರುವ ಚಿತ್ರತಂಡಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ನಿರ್ಮಾಪಕ ಅಭಿಷೇಕ್ ಜೊತೆಗೆ ಚಿತ್ರದ ನಟಿ ಪಲ್ಲವಿ ಜೋಷಿ ಅವರು ಪ್ರಧಾನಿ ಮೋದಿ (PM Modi) ಅವರನ್ನು ಭೇಟಿ ಮಾಡಿದ್ದಾರೆ. ಚಿತ್ರಕ್ಕೆ ಪ್ರಧಾನಿಯಿಂದ ಶಹಬ್ಬಾಸ್‌ಗಿರಿ ಸಿಕ್ಕಿರುವುದು ಚಿತ್ರ ತಂಡಕ್ಕೆ ಮತ್ತಷ್ಟು ಬಲ ತುಂಬಿದಂತೆ ಆಗಿದೆ. ಈ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಚಿತ್ರತಂಡದವರು ಪೋಸ್ಟ್​ ಮಾಡಿಕೊಂಡಿದ್ದಾರೆ.

    ಇದರಿಂದ ಚಿತ್ರಕ್ಕೆ ದೊಡ್ಡ ಮಟ್ಟದ ಉತ್ತೇಜನ ಸಿಕ್ಕಂತಾಗಿದೆ.ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​,ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಅವರು ಮೋದಿ ಜೊತೆ ಕ್ಲಿಕ್ಕಿಸಿಕೊಂಡ ಈ ಫೋಟೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ದೇಶಾದ್ಯಂತ ಈ ಸಿನಿಮಾ ಮೊದಲ ದಿನ 630+ ಸ್ಕ್ರೀನ್‌ಗಳಲ್ಲಿ ಪ್ರದರ್ಶನ ಕಂಡಿದೆ.ಬರೋಬ್ಬರಿ 3.55 ಕೋಟಿ ರೂ.ಮೊದಲ ದಿನ ಗಳಿಕೆ ಮಾಡಿದೆ.ಮೊದಲ ದಿನದ ಗಳಿಗೆಗಿಂತ ಎರಡನೇ ದಿನದ ಗಳಿಕೆ ಹೆಚ್ಚಿದೆ ಎನ್ನಲಾಗಿದೆ.

    ಶನಿವಾರದ ಬಹುತೇಕ ಎಲ್ಲ ಶೋಗಳು ಹೌಸ್‌ಫುಲ್ ಪ್ರದರ್ಶನ ಕಂಡಿವೆ.ಇನ್ನು ಈ ಸಿನಿಮಾ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರು ʼದಿ ಕಾಶ್ಮೀರ್‌ ಫೈಲ್ಸ್‌ʼ ನೋಡ್ತಾರಾ ಅನ್ನೋ ಪ್ರಶ್ನೆ ಕೂಡ ಈಗ ಹಲವರಲ್ಲಿ ಮೂಡಿದೆ. ಚಿತ್ರತಂಡ ಹೆಚ್ಚು ಪ್ರಚಾರ ಮಾಡದೇ ಹೋದ್ರೂ ಇದೀಗ ʼದಿ ಕಾಶ್ಮೀರಿ ಫೈಲ್ಸ್‌ʼ ಸಿನಿಮಾಗೆ ಉತ್ತಮ ರೆಸ್ಪಾನ್ಸ್‌ ಸಿಗುವ ಮೂಲಕ ಯಶಸ್ಸು ಕಂಡಿದೆ. ನೈಜ ಘಟನೆಯಾಧರಿತ ಈ ಸಿನಿಮಾವನ್ನ ಪ್ರತಿಯೊಬ್ಬರೂ ನೋಡಿದ್ರೆ ಒಂದು ಉತ್ತಮವಾದ ಮೇಸೆಜ್‌ ತಗೊಂಡು ಹೊರಬರಹುದು.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.