nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?

    August 12, 2025

    AI ಸಿ.ಸಿ. ಟಿವಿಯ ಸಹಾಯದಿಂದ ಆಟೋದಲ್ಲಿ ಕಳೆದು ಹೋದ ಬೆಲೆ ಬಾಳುವ ಬಟ್ಟೆ ಮರಳಿ ಪಡೆದ ವ್ಯಕ್ತಿ!

    August 12, 2025

    ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ

    August 12, 2025
    Facebook Twitter Instagram
    ಟ್ರೆಂಡಿಂಗ್
    • ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?
    • AI ಸಿ.ಸಿ. ಟಿವಿಯ ಸಹಾಯದಿಂದ ಆಟೋದಲ್ಲಿ ಕಳೆದು ಹೋದ ಬೆಲೆ ಬಾಳುವ ಬಟ್ಟೆ ಮರಳಿ ಪಡೆದ ವ್ಯಕ್ತಿ!
    • ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ
    • ಕೆ.ಎನ್.ರಾಜಣ್ಣ ಬೆಂಬಲಿಗರಿಂದ ಹೈಡ್ರಾಮಾ:  ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ಬಂದ್ ಗೆ ಕರೆ
    • ಕೆ.ಎನ್.ರಾಜಣ್ಣ ವಜಾ, ನನಗೂ ನೋವಾಗಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
    • ಉಪೇಂದ್ರ ಬುದ್ಧಿವಂತ ನಿರ್ದೇಶಕರಿಗೆಲ್ಲಾ ದೊಡ್ಡ ಸ್ಪೂರ್ತಿ: ರಜನಿಕಾಂತ್
    • ಬೀದರ್: ಡಾ.ಅಂಬೇಡ್ಕರ್‌ ಗೆ ಅವಮಾನ ಆರೋಪ: ಪ್ರಕರಣ ದಾಖಲು
    • ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲ, ಸಂಪುಟದಿಂದಲೇ ಕಿತ್ತೆಸೆದ ಹೈಕಮಾಂಡ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!
    ಸ್ಪೆಷಲ್ ನ್ಯೂಸ್ April 5, 2025

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    By adminApril 5, 2025No Comments1 Min Read
    friendship

    ಸ್ನೇಹ ಅನ್ನೋದನ್ನ ವಿವರಿಸಲು ಪದಗಳು ಸಾಲದು. ಸ್ನೇಹಿತರಿಗಾಗಿ ಪ್ರಾಣಕೊಟ್ಟವರೂ ಇತಿಹಾಸದಲ್ಲಿದ್ದಾರೆ. ಇದೀಗ ಸಾಮಾಜಿಕ ಜಾಲತಾಣವೊಂದರಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಸ್ನೇಹಿತನ ಮೃತದೇಹದ ಎದುರು ಕೊನೆಯ ಬಾರಿಗೆ ಪ್ರಾಣ ಸ್ನೇಹಿತ ಆತ್ಮೀಯತೆಯಿಂದ ಕಾಲ ಕಳೆದಿದ್ದಾನೆ. ಕಳೆದು ಹೋದ ಜೀವನದ ಕೊನೆಯ ಕ್ಷಣವನ್ನು ನೆನಪು ಮಾಡಿಕೊಂಡಿದ್ದಾನೆ.

    ಹೌದು..! ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದೆ. ಪ್ರಾಣ ಸ್ನೇಹಿತ ಮೃತಪಟ್ಟಾಗ ಆತನ ಮೃತದೇಹವನ್ನ ಅಂತ್ಯ ಕ್ರಿಯೆ ನಡೆಸುವ ಮುನ್ನ  ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಹೊತ್ತಿಸಿ ಸ್ನೇಹಿತ ತುಟಿಯ ಮೇಲೆ ಇಟ್ಟಿದ್ದಾನೆ. ಇದು ನನ್ನ ಜೊತೆಗಿನ ಕೊನೆಯ ಪಾರ್ಟಿ ಎಂದು ಸ್ನೇಹಿತ ಭಾವುಕನಾಗಿದ್ದಾನೆ.


    Provided by
    Provided by

    ಈ ವಿಡಿಯೋಗೆ ಸಾಕಷ್ಟು ಜನರು ತಮ್ಮದೇ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಕೆಲವರು ಇದು ನಿಜವಾದ ಸ್ನೇಹ ಎಂದರೆ ಇನ್ನು ಕೆಲವರು ಇದು ಸ್ನೇಹವಲ್ಲ ಮೂರ್ಖತನ ಎಂದಿದ್ದಾರೆ.

    ಪ್ರತಿ ದಿನವೂ ಜೊತೆಗೂಡುತ್ತಿದ್ದಾಗ ಒಂದು ಪೆಗ್ ಹಾಕಿ, ಸಿಗರೇಟ್ ಸೇದುತ್ತಿದ್ದ ಸ್ನೇಹಿತರ ಅಗಲಿಕೆ ಇದು. ಆತನ ಜೊತೆಗೆ ಕೊನೆಯ ಬಾರಿ ಮದ್ಯ ಸೇವಿಸುವ, ಸಿಗರೇಟು ಸೇದುವ ಬಯಕೆಯಿಂದ ಈ ರೀತಿಯಾಗಿ ಮಾಡಿದ್ದಾರೆ. ಇನ್ನೆಂದಿಗೂ ಆತನ ಜೊತೆಗೆ ಸೇರಲು ಸಾಧ್ಯವಿಲ್ಲ ಎನ್ನುವ ಭಾವುಕತೆಯಿಂದ ಹೀಗೆ ಮಾಡಿದ್ದಾರೆ ಎನ್ನುವ ಮಾತು ಕೆಲವರಿಂದ ಕೇಳಿ ಬಂತು.

    ಈ ವಿಡಿಯೋವನ್ನ  ಲಕ್ಷಾಂತರ ಜನ ನೆಟ್ಟಿಗರು ವೀಕ್ಷಿಸಿ ತಮ್ಮದೇ ಆಲೋಚನೆಗಳ ಮೂಲಕ ಕಾಮೆಂಟ್ ಹಾಕಿದ್ದಾರೆ. ಸತ್ತ ವ್ಯಕ್ತಿ ಮತ್ತು ಈತ ಒಂದು ಕಾಲದ ಆತ್ಮೀಯ ಸ್ನೇಹಿತರು ಇರಬಹುದು ಎಂದು ಸಾಕಷ್ಟು ಜನರು ಕಾಮೆಂಟ್ ಹಾಕಿದ್ದಾರೆ.

     

    View this post on Instagram

     

    A post shared by Karan Kumar (@kar.an4967)


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025
    Our Picks

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025

    ಟ್ರಂಪ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

    August 7, 2025

    ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ: ಓರ್ವ ಅಪ್ರಾಪ್ತನ ಸಹಿತ ಮೂವರ ಬಂಧನ

    August 7, 2025

    ಖ್ಯಾತ ಹಾಸ್ಯ ನಟ ಮದನ್ ಬಾಬ್ ನಿಧನ

    August 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?

    August 12, 2025

    ಯಶ್ ತಾಯಿ  ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ  ‘ಕೊತ್ತಲವಾಡಿ’ಸಿನಿಮಾ ಆಗಸ್ಟ್ 1ರಂದು ರಿಲೀಸ್ ಆಯಿತು. ಇದೀಗ ಚಿತ್ರದ ಬಗ್ಗೆ ನೆಗೆಟಿವ್…

    AI ಸಿ.ಸಿ. ಟಿವಿಯ ಸಹಾಯದಿಂದ ಆಟೋದಲ್ಲಿ ಕಳೆದು ಹೋದ ಬೆಲೆ ಬಾಳುವ ಬಟ್ಟೆ ಮರಳಿ ಪಡೆದ ವ್ಯಕ್ತಿ!

    August 12, 2025

    ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ

    August 12, 2025

    ಕೆ.ಎನ್.ರಾಜಣ್ಣ ಬೆಂಬಲಿಗರಿಂದ ಹೈಡ್ರಾಮಾ:  ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ಬಂದ್ ಗೆ ಕರೆ

    August 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.