nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’

    May 9, 2025

    ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್

    May 9, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025
    Facebook Twitter Instagram
    ಟ್ರೆಂಡಿಂಗ್
    • ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’
    • ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್
    • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ
    • ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ
    • ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು: ನಿಸಾರ್ ಸೂಚನೆ
    • ನರೇಗಾ ಯೋಜನೆ: 1 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ: ಸಿಇಓ
    • ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಪಿಯುಸಿ: ಉಚಿತ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೇಹಾ ಹತ್ಯೆ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಆರ್. ಅಶೋಕ್ ನೇತೃತ್ವದಲ್ಲಿ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    ರಾಜ್ಯ ಸುದ್ದಿ April 22, 2024

    ನೇಹಾ ಹತ್ಯೆ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಆರ್. ಅಶೋಕ್ ನೇತೃತ್ವದಲ್ಲಿ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    By adminApril 22, 2024No Comments2 Mins Read
    thumakuru

    ತುಮಕೂರು: ನೇಹಾ ಹತ್ಯೆ ಖಂಡಿಸಿ ತುಮಕೂರಿನಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಆರ್. ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

    ಜಿಲ್ಲಾಧಿಕಾರಿ ಕಚೇರಿ ಬಳಿ ಆರ್. ಅಶೋಕ್ ಮಾತನಾಡಿ, “ನೇಹಾ ಹತ್ಯೆ ಪ್ರಕರಣ ಇಡೀ ರಾಜ್ಯವೇ ತಲೆತಗ್ಗಿಸುವಂತಹ ವಿಚಾರವಾಗಿದ್ದು, ಇದರಲ್ಲಿ ಯಾರೂ ರಾಜಕೀಯ ಮಾಡೋಕೆ ಬಯಸೋದಿಲ್ಲ“ ಎಂದು ಹೇಳಿದರು.


    Provided by

    ಕಾಂಗ್ರೆಸ್ ನವರಿಗೆ ತಲೆ ಇದ್ದಿದ್ದಿದ್ರೆ ತಕ್ಷಣವೇ ಕ್ರಮ ತೆಗೆದುಕೊಳ್ತೀನಿ ಅಂತಾ ಹೇಳಬೇಕಿತ್ತು. ಪರಮೇಶ್ವರ್ ಅವರು ಹೇಳ್ತಾರೆ, “ಅವರು ಲವ್ ಮಾಡಿದ್ರು ಅಂತ. ನೀವಿರೋದು ತುಮಕೂರಿನಲ್ಲಿ, ಆ ಹುಡುಗಿ ಇರೋದು ಹುಬ್ಬಳ್ಳಿಯಲ್ಲಿ. ನೀವೇನಾದ್ರು ಅವರು ಪಾರ್ಕ್ ನಲ್ಲಿ ಕೂತಿರೋದನ್ನ ನೋಡಿದ್ರ” ಎಂದು ಟೀಕಿಸಿದರು.

    “ಅಥವಾ ನಿಮ್ಮ ಪೊಲೀಸರೇನಾದ್ರೂ ಹೋಗಿ ವೀಡಿಯೋ ಮಾಡಿದ್ರಾ? ಮೊದಲು ತನಿಖೆ ಮಾಡ್ತೀವಿ ನಂತರ ಏನು ಅಂತಾ ಹೇಳ್ತಿವಿ ಅಂತಾ ಹೇಳಬೇಕಿತ್ತು. ನಾನು ಅವರಿಗಿಂತ ಮೊದಲು ಗೃಹ ಸಚಿವನಾಗಿದ್ದೆ. ಯಡಿಯೂರಪ್ಪ ಸರ್ಕಾರದಲ್ಲಿಯೇ ಗೃಹ ಸಚಿವನಾಗಿದ್ದರು. ಅದು ದೇಶದಲ್ಲಿಯೇ ಅತ್ಯಂತ ಶಿಸ್ತುಯುತವಾದ ಇಲಾಖೆ. ಮುಖ್ಯಮಂತ್ರಿಗಿಂತ ಹೆಚ್ಚು ಜವಾಬ್ದಾರಿ ಇರುತ್ತೆ” ಎಂದರು.

    “ಅವರು ಇದು ಲವ್ ಕೇಸ್ ಅಂತಾ ಹೇಳ್ತಿದ್ದಾರೆ. ನಾವು ಅದನ್ನೇ ಹೇಳ್ತಿದ್ದೇವೆ ಇದು ಲವ್ ಕೇಸೇ. ಲವ್ ಜಿಹಾದ್ ಕೇಸ್ ಅಂತಾ ಹೇಳ್ತಿರೋದು. ಈ ಲವ್ ಜಿಹಾದ್ ಗೆ ಹೊರದೇಶಗಳಿಂದ ಫಂಡ್ ಬರ್ತಿದೆ” ಎಂದರು.

    ಡಿ.ಕೆ. ಶಿವಕುಮಾರ್ ಅವರು ಹೇಳ್ತಾರೆ “ಅವನು ನಮ್ಮ ಬ್ರದರ್ ಅವ್ನು. ಇಂತಹವರೇ ಡಿಕೆಶಿಯವರ ಬ್ರದರ್ ಗಳು ಎಂದರು.

    ಹಾವೇರಿಯಲ್ಲಿ ಮುಸ್ಲಿಂ ಮಹಿಳೆಯ ಮೇಲೆ 7 ಜನ ಗ್ಯಾಂಗ್ ರೇಪ್ ಮಾಡಿದ್ರು. ಆಗ ಯಾಕೆ ಹೋಗಿಲ್ಲ, ಯಾಕೆ ಕ್ರಮ ತಗೊಂಡಿಲ್ಲ ಎಂದರು.

    ಅವನಿಗೆ ಗುಂಡಿಕ್ಕುತ್ತೇವೆ ಅಂದ್ರೆ ಮುಸ್ಲಿಂ ನೂರು ಓಟ್ ಹಾಕಲ್ಲ. ಗುಂಡು ಹಾಕಲ್ಲ ಅಂದ್ರೆ ಹಿಂದೂ ಗಳು ವೋಟ್ ಹಾಕಲ್ಲ. ಹೀಗಾಗಿ ಕಾಂಗ್ರೆಸ್, ಸಿದ್ದರಾಮಯ್ಯ ನವರ ತಲೆ ಕೆಟ್ಟೋಗಿದೆ ಎಂದರು.

    ವೋಟ್ ಗೋಸ್ಕರ ದೇಶಕ್ಕೆ ಏನಾದರೂ ಆಗಲಿ. ಕಾಂಗ್ರೆಸ್ ನವರು ಕಾಂಪ್ರಮೈಸ್ ಆಗೋಕೆ ರೆಡಿ ಇದ್ದಾರೆ.  ಮೊನ್ನೆ ಎಂಜಿ ರೋಡ್ ನಲ್ಲಿ ಸಿನೆಮಾ ನಟರು ಹೋದ್ರೆ ಏಯ್ ನೀನೇಕೆ ಕನ್ನಡ ಮಾತಾಡ್ತೀಯಾ ಅಂತಾ ಹಲ್ಲೆ ಮಾಡಿದ್ದಾರೆ ಎಂದರು. ಕರ್ನಾಟಕದಲ್ಲಿ ಕನ್ನಡ ಮಾತಾಡೋಕೆ ಅವಕಾಶ ಇಲ್ಲ. ಇದು ತಾಲಿಬಾನ್ ಸರ್ಕಾರ. ಇಲ್ಲಿ ಹಿಂದೂಗಳ ಜೀವಕ್ಕೆ ಬೆಲೆಯಿಲ್ಲ. ಹಿಂದೂ ಹೆಣ್ಣುಮಕ್ಕಳಿಗೆ ಗೌರವವಿಲ್ಲ, ರಕ್ಷಣೆಯಿಲ್ಲ ಎಂದರು.

    ಇವತ್ತು ನಾವು ಕಾಂಗ್ರೆಸ್ ನವರು ಬಂದ್ರೆ ಡೇಂಜರ್ ಅಂತಾ ಜಾಹಿರಾತು ಕೊಟ್ಟಿದ್ದೀವಿ. ಸಿದ್ದರಾಮಯ್ಯ ಸರ್ಕಾರ ಬರ್ತಿದ್ದಂಗೆ ಬರಗಾಲ ಕೂಡ ಬಂತು. ಕಾಂಗ್ರೆಸ್ ನ ಚೊಂಬು ಇದ್ಯಲ್ಲ ಅದಕ್ಕೆ ಸ್ವಲ್ಪ ನೀರಾದ್ರೂ ಹಾಕಿ ಎಂದರು. ನಾಳೆ ಚಿಪ್ಪು ಜಾಹೀರಾತು ಕೊಡ್ತಾ ಇದ್ದೀವಿ  ಕಾಂಗ್ರೆಸ್ ನವರಿಗೆ ಚಿಪ್ಪೇ. ಚಿಪ್ಪು ಎಂದು ಘೋಷಣೆ ಕೂಗಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’

    May 9, 2025

    ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್

    May 9, 2025

    ಭಾರತ– ಪಾಕಿಸ್ತಾನ ನಡುವೆ ಉದ್ವಿಗ್ನ: ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ: ಸಿಎಂ ಸಿದ್ದರಾಮಯ್ಯ

    May 9, 2025
    Our Picks

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025

    ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು

    May 8, 2025

    ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: 15 ಭಾರತೀಯ ನಾಗರಿಕರು ಸಾವು, ಹಲವರಿಗೆ ಗಾಯ

    May 8, 2025

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್

    April 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’

    May 9, 2025

    ಬೆಂಗಳೂರು ಆಪರೇಷನ್ ಸಿಂಧೂರ ನಡೆಸಿದ ಭಾರತೀಯ ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸಲು ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ‘ಜೈ ಹಿಂದ್…

    ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್

    May 9, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.