nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    ರಾಜ್ಯ ಸುದ್ದಿ April 28, 2026

    ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

    By adminApril 28, 2026No Comments1 Min Read
    k n rajanna

    ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಸಿಎಂ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ,  ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಈಗ ಹೊಸ ಸಂಚಲನ ಮೂಡಿಸಿದೆ. “ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿಯಾಗಬೇಕು ಎನ್ನುವುದು ನಮ್ಮ ಪ್ರಬಲ ಒತ್ತಾಯ” ಎಂದು ಹೇಳುವ ಮೂಲಕ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತ ಮನಸ್ಸಿನಲ್ಲಿದ್ದಾರೆ. ಹೈಕಮಾಂಡ್ ಸೂಚಿಸಿದರೆ ಅವರು ಅಧಿಕಾರ ಬಿಟ್ಟುಕೊಡಲು ಅಥವಾ ಪದತ್ಯಾಗ ಮಾಡಲು ಮಾನಸಿಕವಾಗಿ ಸಿದ್ಧರಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ.

    ರಾಜ್ಯದ ಹಿತದೃಷ್ಟಿಯಿಂದ ಮತ್ತು ದಲಿತ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಂದಿನ ಬಾರಿ ದಲಿತ ಮುಖ್ಯಮಂತ್ರಿ ಆಗಬೇಕು ಎಂಬ ವಿಚಾರವನ್ನು ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.

    ಆಡಳಿತದಲ್ಲಿ ಹೊಸ ವೇಗ ತರಲು ಸಂಪುಟ ಪುನಾರಚನೆಯ ಅಗತ್ಯವಿದೆ. ಹೊಸಬರಿಗೆ ಅವಕಾಶ ನೀಡುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂಬುದು ರಾಜಣ್ಣ ಅವರ ಅಭಿಪ್ರಾಯ.

    2013ರ ಅವಧಿಗೂ ಈಗಿಗೂ ವ್ಯತ್ಯಾಸವಿದೆ. ಅಹಿಂದ ವರ್ಗದ ನಿರೀಕ್ಷೆಗಳು ಸರಿಯಾಗಿ ಈಡೇರುತ್ತಿಲ್ಲ ಎಂಬ ಅಸಮಾಧಾನ ಜನರಲ್ಲಿದೆ. ಹೀಗಾಗಿ ಹೈಕಮಾಂಡ್ ಶೀಘ್ರವೇ ಗಟ್ಟಿಯಾದ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಎಚ್ಚರಿಸಿದ್ದಾರೆ.

    ಡಿಕೆಶಿ ಬಣಕ್ಕೆ ಟಕ್ಕರ್?

    ಒಂದೆಡೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮೇ 15ರೊಳಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’ ನೀಡಲಿದೆ ಎಂದು ಅವರ ಬೆಂಬಲಿಗ ಶಾಸಕರು ಹೇಳುತ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಆಪ್ತ ವಲಯದ ರಾಜಣ್ಣ ಅವರು ‘ದಲಿತ ಸಿಎಂ’ ಕಾರ್ಡ್ ಪ್ಲೇ ಮಾಡಿರುವುದು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.