nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕತ್ತೆಗಳಿಗೆ ರುಚಿರುಚಿಯಾದ ಜಾಮೂನು ಮಾಡಿ ಬಡಿಸಿದ ಜನ: ಏನಿದು ಆಚರಣೆ?
    ರಾಷ್ಟ್ರೀಯ ಸುದ್ದಿ July 28, 2024

    ಕತ್ತೆಗಳಿಗೆ ರುಚಿರುಚಿಯಾದ ಜಾಮೂನು ಮಾಡಿ ಬಡಿಸಿದ ಜನ: ಏನಿದು ಆಚರಣೆ?

    By adminJuly 28, 2024No Comments1 Min Read

    Provided by
    Provided by

    ಮಧ್ಯಪ್ರದೇಶದಲ್ಲಿ ಜನ ಕತ್ತೆಗಳಿಗೆ ರುಚಿರುಚಿಯಾದ ಜಾಮೂನು ಮಾಡಿ ಬಡಿಸಿದ್ದಾರೆ. ಕತ್ತೆಗಳು ಬಿಸಿಬಿಸಿ ಜಾಮೂನುಗಳನ್ನು ಚಪ್ಪರಿಸಿ ತಿಂದಿವೆ. ಹೌದು, ಮಧ್ಯಪ್ರದೇಶದ ಭೋಪಾಲಿನಲ್ಲಿ ಕತ್ತೆಗಳಿಗೆ ಜಾಮೂನು ಕೊಡಲಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ವರುಣದೇವ ಕೃಪೆ ತೋರಿದ್ದು, ದೇಶಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಕೆಲವು ಕಡೆ ಇನ್ನೂ ಮಳೆಯಾಗದ ಕಾರಣ ಜನ ದೇವರ ಮೊರೆ ಹೋಗುತ್ತಿದ್ದು, ಅಂತಹ ಒಂದು ಆಚರಣೆಯ ಫಲವಾಗಿ ಕತ್ತೆಗಳಿಗೆ ಜಾಮೂನು ಭಾಗ್ಯ ದೊರಕಿದೆ.

    ಮಳೆ ಬರಿಸಲು ಜನರು ಕೈಗೊಳ್ಳುವ ವಿವಿಧ ಆಚರಣೆಗಳಲ್ಲಿ ಕತ್ತೆಗಳಿಗೆ ಮದುವೆ ಮಾಡಿಸುವುದು ಕೂಡ ಒಂದು. ಮಳೆಗಾಲ ಆರಂಭವಾದರೂ ಆಕಾಶದಿಂದ ಭೂಮಿಗೆ ಹನಿ ನೀರು ಕೂಡಾ ಬೀಳದೆ ಇದ್ದಾಗ ಜನರು ಕತ್ತೆಗಳಿಗೆ ಮದುವೆ ಮಾಡಿಸುತ್ತಾರೆ. ಏಕೆಂದರೆ ಕತ್ತೆಗಳಿಗೆ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತೇವೆ ಎಂಬುದು ಜನರ ನಂಬಿಕೆ. ಆದರೆ, ಇಲ್ಲೊಂದು ಕಡೆ ಕತ್ತೆಗಳಿಗೆ ಮದುವೆ ಮಾಡಲಾಗಿದೆ. ಆಯಾ ಕತ್ತೆಗಳ ಮದುವೆಯಾದ ಖುಷಿಗೆ ಕತ್ತೆಗಳಿಗೆ ಗುಲಾಬ್ ಜಾಮೂನನ್ನು ತಿನ್ನಿಸಲಾಗುವ ವಿಚಿತ್ರ ಆಚರಣೆ ಜಾರಿಯಲ್ಲಿದೆ.

    ಮಧ್ಯಪ್ರದೇಶದ ಭೋಪಾಲ್ ಪಕ್ಕದ ಮಂಡ್‌ಸೌರ್ ಜಿಲ್ಲೆಯ ಹಲವು ಭಾಗಗಳಲ್ಲಿ ಇನ್ನೂ ಸರಿಯಾಗಿ ಮಳೆ ಆರಂಭವಾಗದ ಕಾರಣ ಜನರು ಬರಗಾಲ ಬಾರದೇ ಇರಲು ಕತ್ತೆಗಳಿಗೆ ಮದುವೆ ಮಾಡಿಸಿದ್ದಾರೆ. ಮದುವೆ ಮಾಡಿಸಿದ ಕೆಲ ದಿನಗಳಿಗೆ ಅಲ್ಲಿ ಭಾರೀ ಮಳೆಯಾಗಿದ್ದು, ಕತ್ತೆಗಳಿಗೆ ಗುಲಾಬ್ ಜಾಮೂನು ತಿನ್ನಿಸುವ ಮೂಲಕ ಸಂಭ್ರಮಿಸಿದ್ದಾರೆ. ಇದೊಂದು ವಿಶಿಷ್ಟ ಸಂಪ್ರದಾಯವಾಗಿದ್ದು, ಈ ರೀತಿ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತೇವೆ ಎಂಬ ನಂಬಿಕೆ ಜನರಲ್ಲಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ವೈರಲ್ ಆಗಿರುವ ವಿಡಿಯೋದಲ್ಲಿ ಕತ್ತೆಗಳಿಗೆ ಸ್ನಾನ ಮಾಡಿಸಿ ನಂತರ ಅವಕ್ಕೆ ಹೂವಿನ ಹಾರಗಳನ್ನು ಹಾಕಿ ಪೂಜೆ ಮಾಡುತ್ತಾರೆ. ಇದಾದ ಬಳಿಕ ಅವುಗಳಿಗೆ ನೈವೇದ್ಯವಾಗಿ ಗುಲಾಬ್ ಜಾಮೂನ್‌ಗಳನ್ನು ತಿನ್ನಿಸುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ–ಪೌತಿ ಖಾತಾ ಆಂದೋಲನ–2…

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.