nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026

    ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

    March 2, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ
    • ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ
    • ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
    • ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ
    • ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ರಾಷ್ಟ್ರಮಟ್ಟದ ಯೋಗ: ತೀರ್ಪುಗಾರರಾಗಿ ಸಂದೀಪ ಸಾದುರೆ ಆಯ್ಕೆ
    • ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ
    • ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆ ಕಳೆದುಕೊಂಡಿದ್ದ ಚಿನ್ನದ ಸರವನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸರು!
    ಜಿಲ್ಲಾ ಸುದ್ದಿ November 4, 2024

    ಮಹಿಳೆ ಕಳೆದುಕೊಂಡಿದ್ದ ಚಿನ್ನದ ಸರವನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸರು!

    By adminNovember 4, 2024No Comments1 Min Read
    police

    ಬೀದರ್: 30 ಗ್ರಾಂ.ನ ಚಿನ್ನದ ಸರ ಕಳೆದುಕೊಂಡ ಮಹಿಳೆಗೆ ಪೊಲೀಸರು ತಕ್ಷಣವೇ ಸ್ಪಂದಿಸಿ, ಚಿನ್ನದ ಸರವನ್ನು ಪತ್ತೆ ಮಾಡಿ ಹಸ್ತಾಂತರಿಸಿರುವ ಘಟನೆ ಬಸವಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಸವಕಲ್ಯಾಣದ ಮಹಿಳಾ ಗ್ರಾಹಕರೊಬ್ಬರು ದೀಪಾವಳಿ ಹಬ್ಬದ ಪ್ರಯುಕ್ತ ವಸ್ತುಗಳನ್ನು ಖರೀದಿಸಲು ಅಂಗಡಿಗಳಿಗೆ  ಬಂದಿದ್ದು, ಬೇರೆ, ಬೇರೆ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸಿದ್ದರು, ಬಳಿಕ ಮನೆಗೆ ಹೋಗುವ ಸಮಯದಲ್ಲಿ 30 ಗ್ರಾಂ. ಬಂಗಾರದ ಆಭರಣವನ್ನು ಕಳೆದುಕೊಂಡಿರುತ್ತಾರೆ. ಎಷ್ಟು ಹುಡುಕಾಡಿದರೂ ಸಿಗದ ಕಾರಣ ಅವರು ಬಸವಕಲ್ಯಾಣದ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದ್ದರು.


    Provided by
    Provided by

    ತಕ್ಷಣ ಕಾರ್ಯ ಪ್ರವರ್ತರಾದ ಪಿ.ಎಸ್.ಐ  ಅಂಬರೀಶ ರವರು ತಮ್ಮ ಠಾಣೆಯ ನಿಪೂಣ ಅಪರಾಧ ವಿಭಾಗದ ಸೀಮನ್, ಅಶೋಕ, ಗೌಸುದ್ದಿನ್, ಫ್ರಾನ್ಸಿಸ್, ವಿನೋದ ರವರ ಒಂದು ತಂಡವನ್ನು ರಚಿಸಿದ್ದು, ತಂಡವು ಕಾರ್ಯ ಪ್ರವರ್ತಗೊಂಡಿದ್ದು, ಸಿಬ್ಬಂದಿಯವರು ಮಹಿಳೆಯು ಯಾವ ಯಾವ ಅಂಗಡಿಗಳಲ್ಲಿ ಖರೀದಿಸಿದ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿಯಲ್ಲಿರುವ ಸಿ.ಸಿ ಟಿ.ವಿಯನ್ನು ಪರಿಶೀಲಿಸಿ ಬಂಗಾರವು ಬಿದ್ದಿದ್ದನ್ನು ಗಮನಿಸಿ  ಚಿನ್ನದ ಸರವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಠಾಣೆಯಲ್ಲಿ ಪಿಎಸ್ ಐ ಅವರ ನೇತೃತ್ವದಲ್ಲಿ ಮಹಿಳೆಗೆ ಚಿನ್ನದ ಆಭರಣವನ್ನು ಹಸ್ತಾಂತರಿಸಲಾಯಿತು.

    ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿಯವರ ಜನಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    March 2, 2026

    ರಾಷ್ಟ್ರಮಟ್ಟದ ಯೋಗ: ತೀರ್ಪುಗಾರರಾಗಿ ಸಂದೀಪ ಸಾದುರೆ ಆಯ್ಕೆ

    March 2, 2026

    ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

    March 2, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    ಬಳ್ಳಾರಿ:  ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮದ ಮಹಾನ್ ಶರಣ ಮತ್ತು ಗುರುಗಳಲ್ಲಿ ಒಬ್ಬರು. ಸಿದ್ಧಾಂತ ಶಿಖಾಮಣಿಯ ಮೂಲಕ ಮಾನವ ಧರ್ಮಕ್ಕೆ…

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026

    ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

    March 2, 2026

    ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ

    March 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.