nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026
    Facebook Twitter Instagram
    ಟ್ರೆಂಡಿಂಗ್
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    • ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೊಲೀಸ್ ಸಿಬ್ಬಂದಿ ಮನೆಗೆ ಹಾಡಹಗಲೇ ನುಗ್ಗಿ ಚಿನ್ನಾಭರಣ ದೋಚಲು ಯತ್ನ: ಇಬ್ಬರು ಅರೆಸ್ಟ್
    ಜಿಲ್ಲಾ ಸುದ್ದಿ October 30, 2023

    ಪೊಲೀಸ್ ಸಿಬ್ಬಂದಿ ಮನೆಗೆ ಹಾಡಹಗಲೇ ನುಗ್ಗಿ ಚಿನ್ನಾಭರಣ ದೋಚಲು ಯತ್ನ: ಇಬ್ಬರು ಅರೆಸ್ಟ್

    By adminOctober 30, 2023No Comments1 Min Read
    thumkuru

    ತುಮಕೂರು: ಮನೆಯೊಂದರಲ್ಲಿ ಯಾರೂ ಇಲ್ಲದನ್ನು ಖಚಿತಪಡಿಸಿಕೊಂಡ ಚೋರರು ಹಾಡಹಗಲೇ ಬೀಗ ಒಡೆದು ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ವಿದ್ಯಾನಗರದಲ್ಲಿ ಘಟನೆ ನಡೆದಿದೆ.

    ಪೊಲೀಸ್ ಸಿಬ್ಬಂದಿಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ದೋಚುವಾಗಲೇ ಖತರ್ನಾಕ್ ಖದೀಮರು ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾರೆ.


    Provided by
    Provided by

    ಬಡವನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹೇಶ್ ಅವರು ಕುಟುಂಬ ಸಮೇತ ಹೊರಗೆ ಹೋಗಿದ್ದರು. ಕಾರೊಂದರಲ್ಲಿ ಬಂದಿದ್ದ ನಾಲ್ವರು ಖದೀಮರು ಮನೆ ಬಾಗಿಲಿಗೆ ಬೀಗ ಹಾಕಿದ್ದನ್ನು ಗಮನಿಸಿದ್ದಾರೆ. ಕೂಡಲೇ ಅಲರ್ಟ್ ಆದ ಅವರು ಕೈಗೆ ಗೌಸ್ ಹಾಕಿಕೊಂಡು ಮಾರಕಾಸ್ತ್ರಗಳನ್ನು ಹಿಡಿದು ಬಾಗಿಲ ಬೀಗ ಮುರಿದಿದ್ದಾರೆ. ಮನೆಯೊಳಗೆ ಇಬ್ಬರು ಹೋದರೆ, ಮತ್ತಿಬ್ಬರು ಕಾರಿನೊಳಗೆ ಕುಳಿತು ವಾಚ್ ಮಾಡುತ್ತಿದ್ದರು.

    ಆದರೆ ಈ ಖದೀಮರ ಚಲನವಲನ ಗಮನಿಸಿದ ಅಕ್ಕ-ಪಕ್ಕದ ಮನೆಯವರು ಅನುಮಾನಗೊಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿದ್ದನ್ನು ಕಂಡು ಮನೆಯ ಹೊರಗೆ ಕಾರಿನಲ್ಲಿ ಕುಳಿತಿದ್ದ ಇಬ್ಬರು ಖದೀಮರು ಪರಾರಿ ಆಗಿದ್ದಾರೆ.

    ಇತ್ತ ಮನೆಯೊಳಗೆ ಇನ್ನಿಬ್ಬರು ಇರುವುದನ್ನು ಖಚಿತ ಪಡಿಸಿಕೊಂಡ ಪೊಲೀಸರು ಒಳಗೆ ನುಗ್ಗಿದ್ದಾರೆ. ಇತ್ತ ಮನೆಯೊಳಗೆ ಇನ್ನಿಬ್ಬರು ಇರುವುದನ್ನು ಖಚಿತ ಪಡಿಸಿಕೊಂಡ ಪೊಲೀಸರು ಒಳಗೆ ನುಗ್ಗಿದ್ದಾರೆ. ಚಿನ್ನಾಭರಣವನ್ನೆಲ್ಲ ದೋಚಿಕೊಳ್ಳುತ್ತಿದ್ದ ಖದೀಮರನ್ನು ಹಿಡಿಯಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಡ್ಯಾಗರ್ನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಶಿರಾ ನಗರ ಪೊಲೀಸ್ ಠಾಣೆಯ ಕ್ರೈಂ ಸಿಬ್ಬಂದಿ ಧರ್ಮೇಶ್ ಮತ್ತು ಖಲೀಲ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆದರೆ ಪೊಲೀಸರು ಸಿಕ್ಕ ಕಳ್ಳರನ್ನು ಹಿಡಿದಿದ್ದಾರೆ.

    ಇತ್ತ ಖದೀಮನೊಬ್ಬ ಚಾಕುವಿನಿಂದ ತಾನೇ ಹೊಟ್ಟೆಗೆ ಚುಚ್ಚಿಕೊಂಡು ಹೈಡ್ರಾಮಾ ಮಾಡಿದ್ದಾನೆ. ಸ್ಥಳೀಯರ ಸಹಾಯದೊಂದಿಗೆ ಸೆರೆ ಸಿಕ್ಕ ಇಬ್ಬರು ಖದೀಮರನ್ನು ಹಗ್ಗದಿಂದ ಕಟ್ಟಿ ಹಾಕಿದ್ದಾರೆ.

    ಬಂಧಿತರು ರಿಯಾದ್ ಮತ್ತು ಖಾಲಿದ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಗೆ ಶಿರಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಹೊರಗೆ ಕಾರಿನಲ್ಲಿ ಕುಳಿತು ವೀಕ್ಷಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಇನ್ನು ಈ ಸಂಬಂಧ ಶೀರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    admin
    • Website

    Related Posts

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಸರಗೂರು:  ಎಚ್ ಪಿ ವಿ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ ಗೆ ಮುಖ್ಯ ಕಾರಣವಾದ ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕಿನಿಂದ ರಕ್ಷಣೆ…

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.