nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ

    October 5, 2025

    ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

    October 5, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!
    • ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ
    • ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್
    • ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ
    • ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು
    • ಒಕ್ಕಲಿಗರ ಮೀಸಲಾತಿಗೆ ಧಕ್ಕೆಯಾದರೆ ಉಗ್ರ ಹೋರಾಟ: ನಂಜಾವಧೂತ ಸ್ವಾಮೀಜಿ
    • ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನವಭಾರತದ ನಿರ್ಮಾಣ ಜವಾಬ್ದಾರಿ ಯುವಕರದ್ದು:  ಸ್ವಾಮಿ ಜಪಾನಂದಜೀ
    ತುಮಕೂರು January 16, 2025

    ನವಭಾರತದ ನಿರ್ಮಾಣ ಜವಾಬ್ದಾರಿ ಯುವಕರದ್ದು:  ಸ್ವಾಮಿ ಜಪಾನಂದಜೀ

    By adminJanuary 16, 2025No Comments2 Mins Read
    swamy japanandaji

    ತುಮಕೂರು: ನವಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಭಾರತವನ್ನು ಸುಭದ್ರವನ್ನಾಗಿ ಮಾಡುವ ಜವಾಬ್ದಾರಿ ಎಲ್ಲರದು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿಜಪಾನಂದಜೀ ಮಹಾರಾಜ್  ಹೇಳಿದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠದ ವತಿಯಿಂದ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 162ನೇ ಜನ್ಮ ಮಹೋತ್ಸವದ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ನೆರವೇರಿಸಿ ಮಾತನಾಡಿದ ಅವರು, ದೇಶಕ್ಕೋಸ್ಕರ ಜೀವನದುದ್ದಕ್ಕೂ ಪ್ರಾರ್ಥನೆ ಮಾಡಿ, ದೇಶವು ಪಾಶ್ಚಿಮಾತ್ಯರ ಹಿಡಿತದಿಂದ ಮುಕ್ತಿ ಪಡೆಯಬೇಕು ಎಂದು ಹೋರಾಡಿದ ಮಹಾನ್ ವ್ಯಕ್ತಿ ವಿವೇಕಾನಂದರು ಎಂದರು.


    Provided by
    Provided by
    Provided by

    ನನ್ನ ದೇಶಕ್ಕೆ ನಾನು ಏನು ಮಾಡಬಲ್ಲೆ? ನನ್ನ ಸಂಸ್ಕೃತಿಗೆ ನನ್ನಕೊಡುಗೆ ಏನು? ಎಂದು ನೀವೇ ಪ್ರಶ್ನಿಸಿಕೊಳ್ಳಿ. ಮಂಗಳಕ್ಕೆ ಹೋದ ನಾವು ಮನದ ಅಂಗಳಕ್ಕೆ ಹೋಗುವುದಕ್ಕೆ ವಿಫಲ ಆಗುತ್ತಿದ್ದೇವೆ ಎಂದರು.

    ಶಾಲೆಯ ಶಿಕ್ಷಣದಲ್ಲಿ ಅಗತ್ಯ ವಿಚಾರಗಳಿಗಿಂತ ಅನಗತ್ಯ ವಿಚಾರಗಳನ್ನು ತುಂಬುತ್ತಿದ್ದಾರೆ. ಸ್ವಾಮಿ ವಿವೇಕಾನಂದರವರ ವಿಚಾರಧಾರೆ ಕಣಕಣದಲ್ಲಿ ಬರಬೇಕು. ಯುವಜನತೆ ಶಕ್ತಿಯ ಜ್ವಾಲೆಗಳಾಗಬೇಕು ಎಂದರು.

    ಶಿಕ್ಷಣ ತಜ್ಞರಾದ ಕೆ.ಆರ್.ಪದ್ಮಿನಿ ಮಾತನಾಡಿ , ಸ್ವಾಮಿ ವಿವೇಕಾನಂದರು ಪರೀಕ್ಷಿಸದೆ ಯಾವುದನ್ನೂ ಒಪ್ಪಿಕೊಳ್ಳುತ್ತಿರಲಿಲ್ಲ. ಏಕಾಗ್ರತೆ ಎಂಬುದು ಜೀವನದ ಮುಖ್ಯಘಟಕಎಂದರು. ಶಕ್ತಿಯು ನಮ್ಮೊಳಗೆ ಇದೆ ನಾವು ಏನು ಬೇಕಾದರೂ ಸಾಧಿಸಬಹುದು. ಶಕ್ತಿಯ ಗಣಿಗಳಾಗಿ ಒಳ್ಳೆಯ ವಿಚಾರಗಳಿಗೆ ಕಿವಿ ಕೊಡಿ ಆತ್ಮವಿಶ್ವಾಸದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಹೇಳಿದರು.

    ವಿವೇಕವಂಶಿ ಸಂಸ್ಥೆಯ ನಿತ್ಯಾನಂದ ವಿವೇಕವಂಶಿ ಮಾತನಾಡಿ, ದೇಶ ಬದಲಿಸಬೇಕೆಂದರೆ ಮೊದಲು ಮನುಷ್ಯರನ್ನು ಬದಲಾಯಿಸಬೇಕು.  ವಿವೇಕಾನಂದ ಅವರನ್ನು ಎಲ್ಲಾ ದೇಶಗಳು ಒಪ್ಪಿಕೊಳ್ಳುತ್ತವೆ. ಆಂತರಿಕವಾಗಿ ಬಲಿಷ್ಠರಾಗಿ ಪ್ರತಿಯೊಂದು ಆತ್ಮವು ಆಂತರ್ಯದಲ್ಲಿ ಜೀವಂತವಾಗಿದೆ. ಅದುಅದಮ್ಯ ಶಕ್ತಿಯಗಡಿಯಾಗಬೇಕು ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿವಿಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿವೇಕಾನಂದರು ತಮ್ಮ ಸ್ವಾರ್ಥದ ಬಗ್ಗೆ ಚಿಂತಿಸಿರಲಿಲ್ಲ.  ಸದಾದೇಶದ ಶಕ್ತಿಯನ್ನು ಪ್ರೇರೇಪಿಸಿದರು. ನಾವು ನಮ್ಮ ಶಕ್ತಿಯನ್ನು ದೇಶಕ್ಕೆ ಹೇಗೆ ಹಂಚಿಕೆ ಮಾಡಬೇಕು ಎಂದು ತಿಳಿಸಿ ಕೊಟ್ಟವರು ಅವರು. ಅಸಾಧಾರಣ ವಿಚಾರಗಳನ್ನು ಚಿಂತಿಸುವ ವ್ಯಕ್ತಿ ಮಹಾಪುರುಷನಾಗುತ್ತಾನೆ. ಯುವಜನತೆ ಅಂತರಂಗದ ಶಕ್ತಿಯನ್ನು ಹೆಚ್ಚಿಸಿಕೊಂಡು ದೇಶಕಟ್ಟುವ ಕಾರ್ಯದಲ್ಲಿ ತೊಡಗಬೇಕು ಎಂದರು.

    ತುಮಕೂರು ವಿವಿಯ ಕುಲಸಚಿವೆ ನಾಹಿದಾಜಮ್‌ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್‌ ಕೆ., ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ ಕರಿಯಣ್ಣ., ವಿವೇಕಾನಂದ ಅಧ್ಯಯನ ಪೀಠ ಸಂಯೋಜಕರಾದ ಡಾ.ಚೇತನ್ ಪ್ರತಾಪ್‌ ಕೆ.ಎನ್. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ

    October 5, 2025

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಅನಾರೋಗ್ಯದಿಂದ ಮನೆಯಲ್ಲಿ ನಿಧನರಾದರು. ಇವರು ಪತ್ನಿ, ಮೂವರು…

    ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ

    October 5, 2025

    ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

    October 5, 2025

    ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್

    October 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.