nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈಜುಕೊಳದ ಬಳಕೆಗೆ ವಿಧಿಸಿದ್ದ ನಿಷೇಧ ಸಡಿಲಿಸಿದ ಜಲಮಂಡಳಿ
    ರಾಜ್ಯ ಸುದ್ದಿ May 17, 2024

    ಈಜುಕೊಳದ ಬಳಕೆಗೆ ವಿಧಿಸಿದ್ದ ನಿಷೇಧ ಸಡಿಲಿಸಿದ ಜಲಮಂಡಳಿ

    By adminMay 17, 2024No Comments1 Min Read
    swimming pool

    ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟುವ ಉದ್ದೇಶದಿಂದ ಈಜುಕೊಳದ ಬಳಕೆಗೆ ಹೇರಲಾಗಿದ್ದ ನಿಷೇಧವನ್ನು ಬೆಂಗಳೂರು ಜಲಮಂಡಳಿ ಸಡಿಲಿಸಿದೆ.

    ಬೆಂಗಳೂರು ನಗರದ ಅಪಾರ್ಟ್‍ಮೆಂಟ್ ಹಾಗೂ ಕ್ರೀಡಾ ಸಂಸ್ಥೆಯವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್, ಕೆಲವು ಷರತ್ತುಗಳನ್ನು ವಿಧಿಸುವ ಮೂಲಕ ಈಜುಕೊಳದ ಬಳಕೆಯ ನಿಷೇಧವನ್ನು ಸಡಿಲಿಸಿದ್ದಾರೆ.


    Provided by
    Provided by

    ಕಡ್ಡಾಯವಾಗಿ ಈಜುಕೊಳಕ್ಕೆ ಕಾವೇರಿ ನೀರನ್ನು ಬಳಸುವಂತಿಲ್ಲ. ಈಜುಕೊಳಕ್ಕೆ ಮಳೆ ನೀರು ಅಥವಾ ಕೊಳವೆ ಬಾವಿ ಮೂಲಕ ನೀರನ್ನು ಮಾತ್ರ ಬಳಸತಕ್ಕದ್ದು. ಈಜುಕೊಳಕ್ಕೆ ನೀರನ್ನು ಶುದ್ದೀಕರಿಸುವ ಯಂತ್ರವನ್ನು ಅಳವಡಿಸಿಕೊಂಡು ನೀರನ್ನು ಮರುಬಳಕೆ ಮಾಡಬೇಕು ಎಂದಿದ್ದಾರೆ.

    ತಮ್ಮ ಸಮುಚ್ಚಯದಲ್ಲಿ ಕಡ್ಡಾಯವಾಗಿ ಕೊಳವೆ ಬಾವಿ ಅಕ್ಕಪಕ್ಕದಲ್ಲಿ ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಿರಬೇಕು. ಎಲ್ಲ ಟ್ಯಾಪ್ ‍ಗಳಿಗೆ ಕಡ್ಡಾಯವಾಗಿ ಏರಿಯೇಟರ್ ಅಳವಡಿಸಿಕೊಂಡಿರಬೇಕು ಹಾಗೂ ಕುಡಿಯುವುದನ್ನು ಹೊರತುಪಡಿಸಿ ಅನ್ಯ ಬಳಕೆಗಳಿಗೆ(ಗಾರ್ಡೆನಿಂಗ್ ಮತ್ತು ಫ್ಲಶಿಂಗ್)ಗೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಸಬೇಕು ಎನ್ನುವ ಷರತ್ತುಗಳನ್ನು ವಿಧಿಸಲಾಗಿದೆ.

    ಈಜುಕೊಳಕ್ಕೆ ಕಾವೇರಿ ನೀರು ಬಳಕೆ ಮಾಡುವುದು ಕಂಡುಬಂದಲ್ಲಿ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ಅನ್ವಯ 5 ಸಾವಿರ ರೂ.ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆ ಮರುಕಳಿಸಿದಲ್ಲಿ ದಂಡ ಮೊತ್ತ 5 ಸಾವಿರ ರೂ.ಗಳ ಜೊತೆಗೆ ಹೆಚ್ಚುವರಿಯಾಗಿ ಪ್ರತಿದಿನ 500 ರೂ. ದಂಡವನ್ನು ವಿಧಿಸಲಾಗುವುದು ಎಂದು ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು…

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.