nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ವಿವಿ 18ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

    July 9, 2025

    ಜು.10 ರಂದು ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಮಹೋತ್ಸವ

    July 9, 2025

    ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು

    July 8, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ವಿವಿ 18ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ
    • ಜು.10 ರಂದು ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಮಹೋತ್ಸವ
    • ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು
    • ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿಘ್ನ!: ಹೆಚ್ಚುವರಿ ಅರಣ್ಯ ಬಳಕೆಗೆ ಕೇಂದ್ರ ನಕಾರ
    • ಪ್ರತ್ಯೇಕ ಪ್ರಕರಣ: ರಾಜ್ಯದಲ್ಲಿಂದು ಹೃದಯಾಘಾತಕ್ಕೆ ಇಬ್ಬರು ಬಲಿ
    • ವಸತಿ ಯೋಜನೆಯಡಿ ಅರ್ಜಿ ಆಹ್ವಾನ
    • ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿ ಹೋದ ಮೃತ ರೈತನ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ: ಪರಿಹಾರ ವಿತರಣೆ
    • ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೌಟುಂಬಿಕ ಕಲಹಕ್ಕೆ ಇಡೀ ಕುಟುಂಬವೇ ಬಲಿ!
    ರಾಜ್ಯ ಸುದ್ದಿ October 15, 2024

    ಕೌಟುಂಬಿಕ ಕಲಹಕ್ಕೆ ಇಡೀ ಕುಟುಂಬವೇ ಬಲಿ!

    By adminOctober 15, 2024No Comments1 Min Read

    ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಇಡೀ ಕುಟುಂಬವೇ ಅಂತ್ಯ ಕಂಡ ಘಟನೆಯೊಂದು ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ತಾಯಿ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದು, ಇದನ್ನು ಕಂಡು ಪತಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ  ನಡೆದಿದೆ.


    Provided by

    ಕಲಬುರಗಿ ಮೂಲದ ಅವಿನಾಶ್(38), ಪತ್ನಿ ಮಮತಾ(30), ಮಕ್ಕಳಾದ ಅಧಿರಾ(5) ಮತ್ತು ಅಣ್ಣಯ್ಯ(3) ಮೃತಪಟ್ಟವರು.

    ಮೊದಲು ತನ್ನಿಬ್ಬರು ಮಕ್ಕಳಿಗೆ ಮಮತಾ ವಿಷವುಣಿಸಿ ಸಾಯಿಸಿ ನಂತರ ನೇಣು ಹಾಕಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹೊರಗೆ ಹೋಗಿದ್ದ ಅವಿನಾಶ್ ಮನೆಗೆ ಬಂದಾಗ ನೇಣು ಹಾಕಿಕೊಂಡಿದ್ದ ಪತ್ನಿಯನ್ನು ಕೆಳಗಿಳಿಸಿ ನೋಡಿದಾಗ ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವುದು ಕಂಡುಬಂದಿದೆ. ನಂತರ ನೋವು ತಾಳಲಾರದೆ ಆತನೂ ಕೂಡ ನೇಣು ಹಾಕಿಕೊಂಡಿದ್ದಾರೆ.

    ಅವಿನಾಶ್ ಮತ್ತು ಮಮತಾ ಅವರು ಮದುವೆಯಾದ ನಂತರ ಬೆಂಗಳೂರಿಗೆ ಬಂದು ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಕಾರು ಖರೀದಿಸಿ ಅವಿನಾಶ್ ಟ್ಯಾಕ್ಸಿ ಚಾಲಕ ವೃತ್ತಿ ಮಾಡುತ್ತಿದ್ದರು. ಪತ್ನಿ ಮಮತಾ ಅವರು ತನ್ನಿಬ್ಬರು ಮಕ್ಕಳನ್ನು ನೋಡಿಕೊಂಡು ಮನೆಯಲ್ಲಿಯೇ ಇರುತ್ತಿದ್ದರು. ದಸರಾಗೆ ಈ ಕುಟುಂಬ ಊರಿಗೆ ಹೋಗಿರಲಿಲ್ಲ. ಮಕ್ಕಳು ಹೊಸ ಬಟ್ಟೆ ತೊಟ್ಟು ಮನೆಯಲ್ಲಿಯೇ ಹಬ್ಬ ಆಚರಿಸಿದ್ದರು ಎಂದು ನೆರೆಹೊರೆಯವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿಘ್ನ!: ಹೆಚ್ಚುವರಿ ಅರಣ್ಯ ಬಳಕೆಗೆ ಕೇಂದ್ರ ನಕಾರ

    July 8, 2025

    ಪ್ರತ್ಯೇಕ ಪ್ರಕರಣ: ರಾಜ್ಯದಲ್ಲಿಂದು ಹೃದಯಾಘಾತಕ್ಕೆ ಇಬ್ಬರು ಬಲಿ

    July 8, 2025

    ಸಿದ್ದರಾಮಯ್ಯ ಅವರ ಆಡಳಿತ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲ: ಬಿ.ವೈ. ವಿಜಯೇಂದ್ರ

    July 8, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ವಿವಿ 18ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

    July 9, 2025

    ತುಮಕೂರು:  ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 18ನೇ ವಿವಿ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್…

    ಜು.10 ರಂದು ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಮಹೋತ್ಸವ

    July 9, 2025

    ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು

    July 8, 2025

    ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿಘ್ನ!: ಹೆಚ್ಚುವರಿ ಅರಣ್ಯ ಬಳಕೆಗೆ ಕೇಂದ್ರ ನಕಾರ

    July 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.