nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈದ್ಯರು ಮತ್ತು ಭಾರತ ಸರಕಾರವು ನೀಡಿದ ಬೆಂಬಲಕ್ಕಾಗಿ ಧನ್ಯವಾದ ತಿಳಿಸಿದ ಪಾಕಿಸ್ತಾನ ಯುವತಿ
    ರಾಷ್ಟ್ರೀಯ ಸುದ್ದಿ April 26, 2024

    ವೈದ್ಯರು ಮತ್ತು ಭಾರತ ಸರಕಾರವು ನೀಡಿದ ಬೆಂಬಲಕ್ಕಾಗಿ ಧನ್ಯವಾದ ತಿಳಿಸಿದ ಪಾಕಿಸ್ತಾನ ಯುವತಿ

    By adminApril 26, 2024No Comments2 Mins Read
    ayesha

    ಹೃದಯಾಘಾತಕ್ಕೊಳಗಾಗಿ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದ ಪಾಕಿಸ್ಥಾನದ ಹದಿಹರೆಯದ ಯುವತಿಯೊಬ್ಬಳು, ದೆಹಲಿಯಲ್ಲಿ ಹೃದಯ ದಾನಿಯೊಬ್ಬರಿಂದ ಹೃದಯ ಪಡೆದ ನಂತರ ಹೊಸ ಜೀವನವನ್ನು ಪಡೆದುಕೊಂಡಿದ್ದಾಳೆ. 19 ರ ಹರೆಯದ ಆಯೇಶಾ ರಶಾನ್ ಕಳೆದ ಒಂದು ದಶಕದಿಂದ ಹೃದ್ರೋಗದಿಂದ ಬಳಲುತ್ತಿದ್ದಳು.

    ಆಕೆ ಭಾರತಕ್ಕೆ ಭೇಟಿ ನೀಡಿದ್ದಳು, ಆಕೆಗೆ ಹೃದಯ ಪಂಪ್ ಅನ್ನು ಅಳವಡಿಸಲಾಗಿತ್ತು. ಆಕೆಯ ಹೃದಯವು ದುರ್ಬಲಗೊಂಡಿತ್ತು. ದುರದೃಷ್ಟವಶಾತ್, ಸಾಧನವು ನಿಷ್ಪರಿಣಾಮಕಾರಿಯಾಗಿದೆ ಎಂದು ಸಾಬೀತಾದ ಬಳಿಕ ತಜ್ಞ ವೈದ್ಯರು ಆಕೆಯ ಜೀವವನ್ನು ಉಳಿಸಲು ಹೃದಯ ಕಸಿ ಮಾಡಲು ಶಿಫಾರಸು ಮಾಡಿದರು. ಆಯೇಷಾ ರಶಾನ್ ಕುಟುಂಬವು ಚೆನ್ನೈನ ಎಂಜಿಎಂ ಹೆಲ್ತ್‌ ಕೇರ್ ಆಸ್ಪತ್ರೆಯಲ್ಲಿ ಹೃದಯ ಮತ್ತು ಶ್ವಾಸಕೋಶ ಕಸಿ ಸಂಸ್ಥೆಯ ನಿರ್ದೇಶಕ ಡಾ.ಕೆ.ಆರ್. ಬಾಲಕೃಷ್ಣನ್ ಮತ್ತು ಸಹ ನಿರ್ದೇಶಕ ಡಾ. ಸುರೇಶ್ ರಾವ್ ಅವರಿಂದ ಸಮಾಲೋಚನೆಯನ್ನು ಕೇಳಿತ್ತು.


    Provided by
    Provided by

    ಆಯೇಷಾಳ ಹೃದಯ ಪಂಪ್ ಸೋರಿಕೆಯನ್ನು ಅಭಿವೃದ್ಧಿಪಡಿಸಿದ ಕಾರಣ, ಹೃದಯ ಕಸಿ ಅಗತ್ಯ ಎಂದು ವೈದ್ಯಕೀಯ ತಂಡ ಸಲಹೆ ನೀಡಿತು ಮತ್ತು ಆಕೆಯನ್ನು ECMO(ಎಕ್ಸ್‌ ಟ್ರಾ ಕಾರ್ಪೋರಿಯಲ್ ಮೆಂಬರೇನ್ ಆಕ್ಸಿಜನೇಷನ್) ಪ್ರಕ್ರಿಯೆಗೆ ಒಳಪಡಿಸಲಾಯಿತು. ಆದರೆ, ಕಸಿ ಪ್ರಕ್ರಿಯೆಗೆ ಅಗತ್ಯವಿರುವ 35 ಲಕ್ಷ ರೂ.ಗೂ ಹೆಚ್ಚು ಹಣವನ್ನು ಭರಿಸಲು ತಮ್ಮ ಅಸಮರ್ಥತೆಯನ್ನು ಉಲ್ಲೇಖಿಸಿ ಕುಟುಂಬ ಹಿಂದೇಟು ಹಾಕಿತು. ಈ ವೇಳೆ ನೆರವಿಗೆ ಮುಂದಾದ ವೈದ್ಯಕೀಯ ತಂಡ ಕುಟುಂಬವನ್ನು ಐಶ್ವರ್ಯಂ ಟ್ರಸ್ಟ್‌ ನ ಸಂಪರ್ಕ ಮಾಡಿಸಿತು.

    ಟ್ರಸ್ಟ್‌ ಆರ್ಥಿಕ ಸಹಾಯವನ್ನು ನೀಡಿತು. ಆರು ತಿಂಗಳ ಹಿಂದೆ, ಆಯೇಶಾ ದೆಹಲಿಯಲ್ಲಿ ದಾನಿಯೊಬ್ಬರ ಹೃದಯವನ್ನು ಪಡೆದಳು. ಆಕೆ 18 ತಿಂಗಳ ಕಾಲ ಭಾರತದಲ್ಲಿ ತಂಗಿದ ನಂತರ MGM ಹೆಲ್ತ್‌ ಕೇರ್ ‌ನಲ್ಲಿ ಕಸಿ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ನಡೆಸಲಾಯಿತು. ಹೊಸ ಹೃದಯ ಪಡೆದ ಬಳಿಕ ಕೃತಜ್ಞತೆಯಿಂದ ಆಯೇಷಾ ತನ್ನ ಸಂತೋಷವನ್ನು ವ್ಯಕ್ತಪಡಿಸಿದ್ದು, ವೈದ್ಯರು ಮತ್ತು ಭಾರತ ಸರಕಾರವು ನೀಡಿದ ಬೆಂಬಲಕ್ಕಾಗಿ ಧನ್ಯವಾದಗಳನ್ನು ಹೇಳಿದ್ದಾಳೆ.

    “ನಿಜವಾಗಿ ಹೇಳಬೇಕೆಂದರೆ, ಭಾರತಕ್ಕೆ ಹೋಲಿಸಿದರೆ ಪಾಕಿಸ್ಥಾನದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿಲ್ಲ. ಭಾರತ ತುಂಬಾ ಸ್ನೇಹಪರವಾಗಿದೆ ಎಂದು ನಾನು ಭಾವಿಸುತ್ತೇನೆ. ಯಾವುದೇ ಕಸಿ ಸೌಲಭ್ಯ ಲಭ್ಯವಿಲ್ಲ ಎಂದು ಪಾಕಿಸ್ಥಾನದ ವೈದ್ಯರು ಹೇಳಿದಾಗ, ನಾವು ಡಾ. ಕೆ.ಆರ್. ಬಾಲಕೃಷ್ಣನ್ ಅವರನ್ನು ಸಂಪರ್ಕಿಸಿದೆವು. ನಾನು ಭಾರತಕ್ಕೆ ಮತ್ತು ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಭಾವುಕರಾಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ತುಮಕೂರು: ಪಾವಗಡ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು 5ನೇ ತರಗತಿಯಲ್ಲಿ…

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.