ದರ್ಶನ್ ಆಂಡ್ ಗ್ಯಾಂಗ್ ಕ್ರೂರವಾಗಿ ಕೊಲೆ ಮಾಡಿರುವ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಪರ ವಾದ ಮಾಡಲು ವಿಶೇಷ ಅಭಿಯೋಜಕರನ್ನಾಗಿ (SPP) ದಕ್ಷ ಹಿರಿಯ ವಕೀಲರೊಬ್ಬರನ್ನು ರಾಜ್ಯ ಸರ್ಕಾರವೇ ನೇಮಕ ಮಾಡಿದೆ.
ಭೀಕರವಾಗಿ ದರ್ಶನ್ ಆಂಡ್ ಗ್ಯಾಂಗ್ ನಿಂದ ಕೊಲೆಯಾಗಿದ ರೇಣುಕಾಸ್ವಾಮಿಗೆ ನ್ಯಾಯ ಒದಗಿಸಲು ವಿಶೇಷ ಅಭಿಯೋಜಕರನ್ನಾಗಿ ಪಿ.ಪ್ರಸನ್ನ ಕುಮಾರ್ ಅವರನ್ನು ನಿಯೋಜನೆ ಮಾಡಲಾಗಿದೆ.
ಹತ್ಯೆಗೀಡಾದ ರೇಣುಕಾಸ್ವಾಮಿ ಪರ ನೇಮಕವಾದ ಈ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಸಾಮಾನ್ಯ ವಕೀಲರೇನೂ ಅಲ್ಲ. ಪ್ರಸ್ತುತವಾಗಿ ಕೇಂದ್ರೀಯ ತನಿಖಾ ದಳ (CBI), ಜಾರಿ ನಿರ್ದೇಶನಾಲಯ (ED) ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಹಿಸಿಕೊಂಡಿದ್ದ ಕೆಲವು ಘಟನೆಗಳಲ್ಲಿ ವಿಶೇಷ ಅಭಿಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ರೇಣುಕಾಸ್ವಾಮಿ ಕೊಲೆ ಕೇಸಿಗೆ SPP ಆಗಿ ಸರ್ಕಾರ ನೇಮಕವಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA