nammatumakuru

    Subscribe to Updates

    Get the latest creative news from FooBar about art, design and business.

    What's Hot

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ

    December 17, 2025

    ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ

    December 17, 2025
    Facebook Twitter Instagram
    ಟ್ರೆಂಡಿಂಗ್
    • 80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ
    • ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ
    • ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ
    • ರಾಜ್ಯದ ಜೈಲುಗಳ ಮೇಲೆ ಸರಣಿ ದಾಳಿ: ಮೊಬೈಲ್, ಮಾರಕಾಸ್ತ್ರ ಹಾಗೂ ಗಾಂಜಾ ಪತ್ತೆ
    • ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!
    • ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಹಗರಣಗಳ ಸರಮಾಲೆ, ಆಡಳಿತ ಸತ್ತುಹೋಗಿದೆ: ಸರ್ಕಾರದ ವಿರುದ್ಧ ಬಿ.ಸಿ. ಪಾಟೀಲ್ ಕಿಡಿ
    • ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿದ ಆರೋಪ: ಶಿಕ್ಷಕಿ ನೀಡಿದ ಸ್ಪಷ್ಟನೆ ಏನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೃದಯಾಘಾತಕ್ಕೂ ಮುನ್ನ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ: ನಿರ್ಲಕ್ಷಿಸಿದರೆ ಜೀವಕ್ಕೆ ಅಪಾಯ!
    ಆರೋಗ್ಯ September 6, 2025

    ಹೃದಯಾಘಾತಕ್ಕೂ ಮುನ್ನ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ: ನಿರ್ಲಕ್ಷಿಸಿದರೆ ಜೀವಕ್ಕೆ ಅಪಾಯ!

    By adminSeptember 6, 2025No Comments2 Mins Read
    heart attack

    ಹೃದಯಾಘಾತವು ಇದ್ದಕ್ಕಿದ್ದಂತೆ ಬರುತ್ತದೆ ಎಂಬ ತಪ್ಪು ಕಲ್ಪನೆ ಇದೆ. ಆರೋಗ್ಯ ತಜ್ಞರು ತಿಳಿಸುವ ಪ್ರಕಾರ, ದೇಹವು ಹೃದಯಾಘಾತಕ್ಕೆ 30 ದಿನಗಳ ಮೊದಲು ಎಚ್ಚರಿಕೆ ಸಂಕೇತಗಳನ್ನು ನೀಡುತ್ತದೆ. ಆದ್ರೆ ಸಾಕಷ್ಟು ಜನರು ಈ ಸಂಕೇತಗಳನ್ನು ನಿರ್ಲಕ್ಷಿಸುತ್ತಾರೆ.

    ಇತ್ತೀಚಿನ ದಿನಗಳಲ್ಲಿ ಯುವಕರು, ವೃದ್ಧರು ಇಬ್ಬರೂ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲ ವರ್ಗದ ಜನರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.


    Provided by
    Provided by

    ದವಡೆ, ಭುಜಗಳು, ಎದೆಯಲ್ಲಿ ನೋವು: ಹೃದಯಾಘಾತದ ಮೊದಲು ಪ್ರಮುಖ ಚಿಹ್ನೆಗಳೆಂದ್ರೆ, ಒತ್ತಡ, ನೋವು ಅಥವಾ ಎದೆಯ ಸುತ್ತಲೂ ಭಾರದ ಭಾವನೆ. ಕೆಲವು ಜನರು ತೋಳುಗಳು, ಭುಜಗಳು ಅಥವಾ ದವಡೆಯಲ್ಲಿ ನೋವು ಅನುಭವಿಸಬಹುದು. ಈ ನೋವು ಯಾವಾಗಲೂ ತೀವ್ರವಾಗಿರುವುದಿಲ್ಲ. ಕೆಲವೊಮ್ಮೆ ನೀವು ಸ್ವಲ್ಪ ಉರಿ, ಭಾರವನ್ನು ಅನುಭವಿಸಿದರೆ, ನೀವು ಈ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ನೀವು ಅಂತಹ ಲಕ್ಷಣಗಳನ್ನು ಅನುಭವಿಸಿದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು. ಅನೇಕ ಜನರು ಇದನ್ನು ನಿರ್ಲಕ್ಷಿಸುತ್ತಾರೆ. ಆಮ್ಲೀಯತೆ ಹಾಗೂ ಗ್ಯಾಸ್ಟ್ರಿಕ್​ ಸಮಸ್ಯೆಯಾಗಿರಬಹುದು ಎಂದು ತಪ್ಪಾಗಿ ಭಾವಿಸಬಾರದು ಎನ್ನುತ್ತಾರೆ ತಜ್ಞರು.

    ದೇಹದಲ್ಲಿ ದೌರ್ಬಲ್ಯದ ಭಾವನೆ: ಹೃದಯಾಘಾತಕ್ಕೆ ಮೊದಲು ಯಾವುದೇ ಭಾರವಾದ ಮತ್ತು ಶ್ರಮದಾಯಕ ಕೆಲಸ ಮಾಡದಿದ್ದರೂ ಸಹ ನೀವು ಬೇಗನೆ ದಣಿದ ಹಾಗೂ ದುರ್ಬಲತೆಯನ್ನು ಅನುಭವಿಸಬಹುದು. ವಿಶೇಷವಾಗಿ ಈ ಲಕ್ಷಣವು ಆಗಾಗ್ಗೆ ಕಾಣಿಸಿಕೊಂಡರೆ, ಇದು ಹೃದಯಾಘಾತದ ಆರಂಭಿಕ ಲಕ್ಷಣವಾಗಿರಬಹುದು. ಇದನ್ನು ಲಘುವಾಗಿ ಪರಿಗಣಿಸಬಾರದು. ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಉತ್ತಮ

    ತಲೆತಿರುಗುವಿಕೆ: ಹೃದಯಾಘಾತಕ್ಕೆ 30 ದಿನಗಳ ಮೊದಲು ತಲೆತಿರುಗುವಿಕೆ ಮತ್ತು ಕೆಲವೊಮ್ಮೆ ಮೂರ್ಛೆ ಹೋಗುವುದು ಸಹ ಸಂಭವಿಸಬಹುದು. ಉಸಿರಾಟದ ತೊಂದರೆ, ತಲೆನೋವು ಮತ್ತು ರಕ್ತ ಪರಿಚಲನೆ ಕಡಿಮೆಯಾಗುವಂತಹ ಲಕ್ಷಣಗಳು ಈ ಅವಧಿಯಲ್ಲಿ ಸಾಮಾನ್ಯವಾಗಿದೆ. ಈ ಸ್ಥಿತಿ ಗಂಭೀರವಾಗಿದೆ. ಆದ್ದರಿಂದ, ನೀವು ಯಾವಾಗಲೂ ತಲೆತಿರುಗುವಿಕೆ ಅನುಭವಿಸುತ್ತಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮವಾಗಿದೆ.

    ಉಸಿರಾಟದ ತೊಂದರೆ: ಉಸಿರಾಟದ ತೊಂದರೆ ಕೂಡ ಒಂದು ಪ್ರಮುಖ ಲಕ್ಷಣವಾಗಿದೆ. ಸರಳ ಕೆಲಸಗಳನ್ನು ಮಾಡಿದ ನಂತರ, ಯಾವುದೇ ದೈಹಿಕ ಪರಿಶ್ರಮ ಮಾಡದೆಯೂ ನಿಮಗೆ ಉಸಿರಾಟದ ತೊಂದರೆ ಇದ್ದರೆ, ಇದು ಹೃದಯಾಘಾತದ ಸಂಕೇತವಾಗಿರಬಹುದು. ನಿಮಗೆ ಉಸಿರಾಟದ ತೊಂದರೆ ಇದ್ದರೆ, ಮೆಟ್ಟಿಲುಗಳನ್ನು ಹತ್ತುವಾಗ ಇದ್ದಕ್ಕಿದ್ದಂತೆ ಉಸಿರಾಡಲು ತೊಂದರೆಯಾದರೆ ಇದನ್ನು ನಿರ್ಲಕ್ಷಿಸಬಾರದು ಅಂತ ತಜ್ಞರು ಹೇಳುತ್ತಾರೆ.

    ಹೃದಯಾಘಾತ, ಅಧಿಕ ರಕ್ತದೊತ್ತಡ, ಅನಿಯಮಿತ ಹೃದಯ ಬಡಿತ, ಈ ರೋಗಗಳು ನಿಮ್ಮ ದೇಹದಲ್ಲಿ ಸದ್ದಿಲ್ಲದೆ ನೆಲೆಗೊಳ್ಳುತ್ತವೆ. ಇದೆಲ್ಲದಕ್ಕೂ ಮೂಲ ಕಾರಣ ಹುರಿದ ಆಹಾರ, ಧೂಮಪಾನ, ಮದ್ಯಪಾನ, ನಿದ್ರೆಯ ಕೊರತೆ ಮತ್ತು ಒತ್ತಡ ಎಂದು ತಜ್ಞರು ಹೇಳುತ್ತಾರೆ.

     

    ವಿ.ಸೂ.:  ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಅಂತರ್ಜಾಲಗಳಿಂದ ಸಂಗ್ರಹಿಸಿದ ಮಾಹಿತಿಗಳಾಗಿವೆ. ಇದು ಕೇವಲ ಮಾಹಿತಿಗಾಗಿ. ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಣಯ ಕೈಗೊಳ್ಳುವ ಮುನ್ನ ವೈದ್ಯರ ಸಲಹೆ ಅತ್ಯಗತ್ಯ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ

    September 4, 2025

    ಹೆಚ್ಚು ನಿದ್ರೆ ಮಾಡುತ್ತಿದ್ದೀರಾ? ಹಾಗಿದ್ದರೆ ಈ ಲೇಖನವನ್ನು ತಪ್ಪದೇ ಓದಿ

    August 16, 2025

    ಹಿಂದಿನ ದಿನ ನನೆಸಿಟ್ಟ ಮೊಳಕೆ ಕಾಳು ತಿಂದರೆ ಏನಾಗುತ್ತದೆ?

    August 8, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಡಿ.31 ರಂದು ಬುಧವಾರ ತುಮಕೂರು ಎಂ.ಜಿ.…

    ಗುಡ್ಡ ಗಾಡು ಓಟದ ಸ್ಪರ್ಧೆ: ಡಿ.18ರಂದು ಆಯ್ಕೆ ಪ್ರಕ್ರಿಯೆ

    December 17, 2025

    ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ

    December 17, 2025

    ರಾಜ್ಯದ ಜೈಲುಗಳ ಮೇಲೆ ಸರಣಿ ದಾಳಿ: ಮೊಬೈಲ್, ಮಾರಕಾಸ್ತ್ರ ಹಾಗೂ ಗಾಂಜಾ ಪತ್ತೆ

    December 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.