nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

    December 15, 2025

    ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

    December 15, 2025

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
    • ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ
    • 2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ
    • 2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ
    • ರೈಲ್ವೆ ಪರಿಹಾರ ವಿಳಂಬ: ಪೀಠೋಪಕರಣ ಜಪ್ತಿ
    • ಅಂಗನವಾಡಿ ಹುದ್ದೆ ಆಯ್ಕೆಗಾಗಿ ಅರ್ಜಿ
    • ಪರಮೇಶ್ವರ್ ರಾಜ್ಯದ ಸಿಎಂ ಆಗಬೇಕು ಅನ್ನೋದು ನನ್ನ ಆಸೆ: ಕೇಂದ್ರ ಸಚಿವ ವಿ.ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪವಾಡಗಳ ತಾಣವಾಗಿದೆ 400 ವರ್ಷಗಳಷ್ಟು ಹಳೆಯದಾದ ಹನುಮಂತನ ಈ ವಿಗ್ರಹ
    ರಾಜ್ಯ ಸುದ್ದಿ April 26, 2024

    ಪವಾಡಗಳ ತಾಣವಾಗಿದೆ 400 ವರ್ಷಗಳಷ್ಟು ಹಳೆಯದಾದ ಹನುಮಂತನ ಈ ವಿಗ್ರಹ

    By adminApril 26, 2024No Comments2 Mins Read
    hanuman

    ಹನುಮಂತನನ್ನು ಪೂಜಿಸುವ ಭಕ್ತರು ಆಂಜನೇಯನ ಗಾತ್ರ ಬದಲಾವಣೆ, ತಾಂತ್ರಿಕ ವಿಚಾರಗಳ ಬಗ್ಗೆ ನಂಬಿಕೆ ಇಟ್ಟಿರುವುದು ಸಹಜ. ಆಂಜನೇಯನ ಹಲವು ದೇವಾಲಯಗಳು ತನ್ನ ಪವಾಡಗಳಿಗೆ ಹೆಸರುವಾಸಿಯಾಗಿದೆ. ಇದೇ ರೀತಿ ಛತ್ತೀಸ್ ‌ಗಢದ ಬಲೋಡ್ ಜಿಲ್ಲಾ ಕೇಂದ್ರದಿಂದ 15 ಕಿ. ಮೀ. ದೂರದಲ್ಲಿರುವ ಕಮ್ರೌಡ್ ಗ್ರಾಮದಲ್ಲಿರುವ ಹನುಮಂತನ ದೇವಾಲಯವು ಇದಕ್ಕೆ ಉದಾಹರಣೆಯಾಗಿದೆ. ಹನುಮ ಭಕ್ತರಿಗೆ ಇದೊಂದು ಪವಾಡಸದೃಶ ದೇವಾಲಯ ಎಂಬ ನಂಬಿಕೆಯಿದೆ. ಛತ್ತೀಸ್‌ ಗಢದ ಕಮ್ರೌಡ್ ಗ್ರಾಮದಲ್ಲಿರುವ ಈ ದೇವಾಲಯದಲ್ಲಿ 400 ವರ್ಷಗಳಷ್ಟು ಹಳೆಯದಾದ ಹನುಮಂತನ ವಿಗ್ರಹವಿದೆ. ಜನರು ಇಲ್ಲಿರುವ ದೇವರನ್ನು ಪವಾಡ ಹನುಮಂತ ಎಂದು ಕರೆಯುತ್ತಾರೆ.

    ದೂರದ ಊರುಗಳಿಂದ ಜನರು ತಮ್ಮ ಆಸೆಗಳನ್ನು ಪೂರೈಸಿಕೊಳ್ಳಲು ಇಲ್ಲಿಗೆ ಬರುತ್ತಾರೆ. ಈ ದೇವಾಲಯ ಈಗ ಇಡೀ ಛತ್ತೀಸ್ ಗಢದಲ್ಲಿ ಮಾತ್ರವಲ್ಲದೆ ಇತರ ಅನೇಕ ರಾಜ್ಯಗಳಲ್ಲಿಯೂ ಪ್ರಸಿದ್ಧವಾಗಿದೆ. ಸುಮಾರು 400 ವರ್ಷಗಳ ಹಿಂದೆ ಕಮ್ರೌಡ್ ಗ್ರಾಮದ ಸುತ್ತ- ಮುತ್ತಲೂ ಸಾಕಷ್ಟು ಬರಗಾಲವಿತ್ತು. ಆ ಕಾರಣದಿಂದಾಗಿ ಅಲ್ಲಿನ ಜನ ತುಂಬಾ ಚಿಂತಿತರಾಗಿದ್ದರು. ಅದೇ ರೀತಿ ಒಂದು ದಿನ ಒಬ್ಬ ರೈತ ತನ್ನ ಹೊಲವನ್ನು ಉಳುಮೆ ಮಾಡುತ್ತಿದ್ದಾಗ ಅವನ ನೇಗಿಲಿಗೆ ಏನೋ ಸಿಲುಕಿಕೊಂಡಿತು. ಬಹಳ ಪ್ರಯತ್ನ ಪಟ್ಟು ನೇಗಿಲನ್ನು ಹೊರತೆಗೆದಾಗ, ಹನುಮಂತನ ವಿಗ್ರಹ ಆ ಸ್ಥಳದಲ್ಲಿ ಕಂಡುಬಂತು. ವಿಗ್ರಹವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದ ರೈತ, ಅದನ್ನು ಅಲ್ಲಿಯೇ ಸ್ಥಾಪನೆ ಮಾಡಿದ. ಅಂದಿನಿಂದ ಈ ವಿಗ್ರಹವನ್ನು ಭೂಫೋಡ್ ಹನುಮಾನ್ ಜಿ ಎಂದು ಕರೆಯಲಾಗುತ್ತದೆ. ಮೊದಲು ಹನುಮಂತನಿಗಾಗಿ ಒಂದು ಸಣ್ಣ ಆಲಯವನ್ನು ನಿರ್ಮಿಸಲಾಯಿತು, ಆದರೆ ವಿಗ್ರಹದ ಎತ್ತರ ಕ್ರಮೇಣ ಹೆಚ್ಚಾಗಲು ಪ್ರಾರಂಭಿಸಿತು.


    Provided by
    Provided by

    ಇದರಿಂದಾಗಿ ದೇವಾಲಯದ ಮೇಲ್ಛಾವಣಿ ಕುಸಿಯಿತು. ಇದು 3 ರಿಂದ 4 ಬಾರಿ ನಡೆಯಿತು. ಈಗಲೂ ಈ ವಿಗ್ರಹ ನಿರಂತರವಾಗಿ ಬೆಳೆಯುತ್ತಲೇ ಇದೆ ಎಂಬ ನಂಬಿಕೆ ಇದೆ. ಪ್ರಸ್ತುತ ಇಲ್ಲಿಯ ಹನುಮಂತ 12 ಅಡಿ ಬೆಳೆದಿದ್ದಾನೆ. ಕೇವಲ 2 ಅಡಿ ಇದ್ದ ಮೂರ್ತಿ ನಿಧಾನವಾಗಿ ಬೆಳೆದು ನಿಂತಿದೆ. ಆದ್ದರಿಂದ, ಈ ವಿಗ್ರಹ ಪತ್ತೆಯಾದ ಸ್ಥಳದಲ್ಲಿಯೇ ಭಕ್ತರು ಮತ್ತು ದಾನಿಗಳ ಸಹಾಯದಿಂದ ಭವ್ಯವಾದ ದೇವಾಲಯ ನಿರ್ಮಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ದೇವಾಲಯವು ಪವಾಡ ಸದೃಶ ಹನುಮಾನ್ ದೇವಾಲಯ ಎಂಬ ಹೆಸರಿನಿಂದ ಪ್ರಸಿದ್ಧವಾಗಿದೆ ಮತ್ತು ದೂರದ ಪ್ರದೇಶಗಳಿಂದ ಜನರು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸಿಕೊಳ್ಳಲು ಇಲ್ಲಿಗೆ ಬರುತ್ತಾರೆ. ಈ ದೇವಾಲಯದಲ್ಲಿ ನೀವು ಅಂದುಕೊಂಡ ಆಸೆ ಈಡೇರುತ್ತದೆ. ಈ ದೇವಾಲಯದ ಅಂಗಳದಲ್ಲಿ ಭವ್ಯವಾದ ಶಿವಲಿಂಗವಿದೆ. ಹೊರಭಾಗದ ಒಂದು ಬದಿಯಲ್ಲಿ ಶನಿ ದೇವ, ಇನ್ನೊಂದು ಬದಿಯಲ್ಲಿ ಮಾತೆ ಕಾಳಿಯ ಭವ್ಯವಾದ ಬೃಹತ್ ಪ್ರತಿಮೆ ಇದೆ, ಇದು ಜನರ ಆಕರ್ಷಣೆಯ ಕೇಂದ್ರವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

    December 13, 2025

    ಚಳಿ ಚಳಿ ತಾಳೆನು ಈ ಚಳಿಯಾ… ಆಹಾ! |  ಎಲ್ಲೆಲ್ಲೂ ಚಳಿ, ತಗ್ಗಿದ ತಾಪಮಾನ : ಹೀಗಿದೆ ಹವಾಮಾನ ವರದಿ

    December 13, 2025

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

    December 15, 2025

    ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ…

    ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

    December 15, 2025

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025

    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ

    December 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.