nammatumakuru

    Subscribe to Updates

    Get the latest creative news from FooBar about art, design and business.

    What's Hot

    ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ

    June 15, 2026

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

    June 15, 2026

    ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್

    June 15, 2026
    Facebook Twitter Instagram
    ಟ್ರೆಂಡಿಂಗ್
    • ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    • ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ
    • ತುಮಕೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಓದುವ ಅವಕಾಶ
    • ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ
    • ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ
    • ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಈ ಸರ್ಕಾರಕ್ಕಿಲ್ಲ: ಆರ್.ಅಶೋಕ್ ಆಕ್ರೋಶ
    ರಾಜ್ಯ ಸುದ್ದಿ June 16, 2024

    ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಈ ಸರ್ಕಾರಕ್ಕಿಲ್ಲ: ಆರ್.ಅಶೋಕ್ ಆಕ್ರೋಶ

    By adminJune 16, 2024No Comments1 Min Read
    r ashok

    ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದಲ್ಲೇ ಜನರು ಕಲುಷಿತ ನೀರು ಕುಡಿದು ಮೃತಪಟ್ಟಿದ್ದಾರೆ. ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರಕಾರದ ಬಳಿ ಹಣವಿಲ್ಲ. ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಕೂಡ ಈ ಸರಕಾರಕ್ಕಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

    ಶನಿವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನಡಿ ಅವರ ಕ್ಷೇತ್ರ ವರುಣದಲ್ಲಿ ಕಲುಷಿತ ನೀರನ್ನು ಜನರು ಸೇವಿಸಿ ಸಾವಿಗೀಡಾಗಿದ್ದಾರೆ. ಅಂದರೆ ಮುಖ್ಯಮಂತ್ರಿಗಳಿಗೆ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ ಎಂದು ಟೀಕಿಸಿದರು.


    Provided by
    Provided by

    ಈಗ ತುಮಕೂರಿನಲ್ಲೂ ಕಲುಷಿತ ನೀರು ಸೇವಿಸಿ ಆರು ಜನರ ಸಾವಾಗಿದೆ. ಇದಕ್ಕೆ ಜಿಲ್ಲಾಧಿಕಾರಿಯನ್ನು ಕೇಳಿದರೆ ಮೂತ್ರಪಿಂಡ ಸಮಸ್ಯೆ ಎನ್ನುತ್ತಾರೆ. ಆರೋಗ್ಯ ಸಮಸ್ಯೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಅದನ್ನೆ ಸಬೂಬು ಮಾಡಬಾರದು. ಈ ಕುರಿತು ವರದಿ ಕೇಳಿದ್ದೇನೆ. ಕೊಪ್ಪಳದಲ್ಲಿಯೂ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯಿ ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರಕಾರದ ನಿರ್ಲಕ್ಷ್ಯವೇ ನೇರ ಕಾರಣ ಎಂದು ಅವರು ಕಿಡಿಕಾರಿದರು.

    ಟ್ಯಾಂಕರ್ ಮಾಫಿಯಾ: ಎಟಿಎಂ ಕಾಂಗ್ರೆಸ್ ಸರಕಾರ ಹೈಕಮಾಂಡ್ ಗೆ ಹಣ ಕಳುಹಿಸಲು ಟ್ಯಾಂಕರ್ ಮಾಫಿಯಾವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನದಲ್ಲಿ ಶೇ.25 ರಷ್ಟು ಕಡಿತ ಮಾಡಿ ಮೂಲಸೌಕರ್ಯ ಸಿಗದಂತೆ ಮಾಡಿದೆ. ಇದರ ಪ್ರತಿಫಲವಾಗಿ ಜನರಿಗೆ ಸರಿಯಾಗಿ ನೀರು ದೊರೆಯುತ್ತಿಲ್ಲ. ಸಿಎಂ ಸೂಚನೆಗೆ ಅಧಿಕಾರಿಗಳು ಬೆಲೆ ನೀಡದೆ ಕೈ ಚೆಲ್ಲಿದ್ದಾರೆ. ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ಅಶೋಕ್ ದೂರಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ

    June 15, 2026

    ಕೊರಟಗೆರೆಯಲ್ಲಿ ಹಬ್ಬದ ಸಡಗರ: ಕಡ್ಲೆಚಿಕ್ಕಿ ಹಾರಕ್ಕೆ ಮನಸೋತ ಉಪಮುಖ್ಯಮಂತ್ರಿ | ಎತ್ತಿನಹೊಳೆ ಯೋಜನೆ ರೈತರಿಗೆ ವರದಾನ ಕೊರಟಗೆರೆ: “ಕೆಪಿಸಿಸಿ ಅಧ್ಯಕ್ಷ…

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

    June 15, 2026

    ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್

    June 15, 2026

    ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ

    June 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.