nammatumakuru

    Subscribe to Updates

    Get the latest creative news from FooBar about art, design and business.

    What's Hot

    15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

    September 8, 2026

    ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ

    September 8, 2026

    ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ

    September 8, 2026
    Facebook Twitter Instagram
    ಟ್ರೆಂಡಿಂಗ್
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    • ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ
    • ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’
    • ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ಈ ಒಂದು ರೈಲು ಮಾರ್ಗ ಇನ್ನೂ ಬ್ರಿಟಿಷ್ ಕಂಪನಿಯ ನಿಯಂತ್ರಣದಲ್ಲಿದೆ!
    ರಾಷ್ಟ್ರೀಯ ಸುದ್ದಿ August 23, 2024

    ಭಾರತದ ಈ ಒಂದು ರೈಲು ಮಾರ್ಗ ಇನ್ನೂ ಬ್ರಿಟಿಷ್ ಕಂಪನಿಯ ನಿಯಂತ್ರಣದಲ್ಲಿದೆ!

    By adminAugust 23, 2024No Comments1 Min Read
    train

    ಭಾರತಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ, ಒಂದು ರೈಲು ಮಾರ್ಗ ಇನ್ನೂ ಬ್ರಿಟಿಷ್ ಕಂಪನಿಯ ನಿಯಂತ್ರಣದಲ್ಲಿದೆ. ಈ ಮಾರ್ಗವನ್ನು ಖರೀದಿಸಲು ಭಾರತೀಯ ರೈಲ್ವೆ ಹಲವು ಪ್ರಯತ್ನಗಳನ್ನು ಮಾಡಿದರೂ ಯಶಸ್ವಿಯಾಗಿಲ್ಲ.

    ಮಹಾರಾಷ್ಟ್ರದಲ್ಲಿರುವ ಒಂದು ರೈಲು ಮಾರ್ಗವನ್ನು ಇನ್ನೂ ಬ್ರಿಟಿಷ್ ಕಂಪನಿ ನಿರ್ವಹಿಸುತ್ತಿದೆ. ಈ ರೈಲು ಮಾರ್ಗವನ್ನು ಖರೀದಿಸಲು ಭಾರತೀಯ ರೈಲ್ವೆ ಹಲವು ಪ್ರಯತ್ನಗಳನ್ನು ಮಾಡಿದರೂ ಅದು ಫಲ ನೀಡಿಲ್ಲ. ಸೆಂಟ್ರಲ್ ಪ್ರಾವಿನ್ಸ್ ರೈಲ್ವೆಯ ಬ್ರಿಟಿಷ್ ಕಂಪನಿಯಾದ ‘ಕಿಲ್ಲಿಕ್ ನಿಕ್ಸನ್ & ಕೋ’ ಕಂಪನಿಯೇ ಇನ್ನೂ ನಿರ್ವಹಿಸುತ್ತಿದೆ.

    ಈ ಕಂಪನಿ ಮಹಾರಾಷ್ಟ್ರದಲ್ಲಿರುವ ಅಮರಾವತಿಯಿಂದ ಮುರ್ತಾಜಾಪುರದವರೆಗಿನ 190 ಕಿಲೋಮೀಟರ್‌ಗಳ ರೈಲು ಮಾರ್ಗದಲ್ಲಿ ಶಕುಂತಲಾ ಎಕ್ಸ್‌ಪ್ರೆಸ್‌ ಅನ್ನು ನಿರ್ವಹಣೆ ಮಾಡುತ್ತಿತ್ತು. ಸ್ವಾತಂತ್ರ್ಯ ಬಂದ ನಂತರ ಬ್ರಿಟಿಷರು ಭಾರತದಿಂದ ಹೊರಟು ಹೋದರು. ಆದರೂ, ಈ ಮಾರ್ಗದ ಮೇಲೆ ಬ್ರಿಟಿಷ್ ಖಾಸಗಿ ಕಂಪನಿಯ ಅಧಿಕಾರ ಮುಂದುವರೆದಿದೆ. ಆ ಕಂಪನಿಗೆ ಭಾರತೀಯ ರೈಲ್ವೆ 1.20 ಕೋಟಿ ರೂಪಾಯಿ ರಾಯಲ್ಟಿಯನ್ನು ನೀಡುತ್ತಿದೆ.

    ಅಮರಾವತಿಯಿಂದ ಮುರ್ತಾಜಾಪುರದವರೆಗಿನ 190 ಕಿಲೋಮೀಟರ್‌ಗಳಷ್ಟಿರುವ ಈ ರೈಲು ಮಾರ್ಗವನ್ನು ಸ್ವಾಧೀನಪಡಿಸಿಕೊಳ್ಳಲು ಭಾರತೀಯ ರೈಲ್ವೆ ಹಲವು ಪ್ರಯತ್ನಗಳನ್ನು ಮಾಡಿದೆ. ಆದರೆ, ಅವು ಫಲ ನೀಡಿಲ್ಲ. ಈ ರೈಲು ಮಾರ್ಗದಲ್ಲಿ ಶಕುಂತಲಾ ಪ್ಯಾಸೆಂಜರ್ ಎಂಬ ಒಂದೇ ಒಂದು ಪ್ರಯಾಣಿಕರ ರೈಲು ಸಂಚರಿಸುತ್ತಿತ್ತು. ಇದರಿಂದಾಗಿ ಈ ಮಾರ್ಗವನ್ನು ಶಕುಂತಲಾ ರೈಲು ಮಾರ್ಗ ಎಂದು ಕರೆಯಲಾಗುತ್ತದೆ. ಶಕುಂತಲಾ ಎಕ್ಸ್‌ಪ್ರೆಸ್ ಅಚಲ್‌ಪುರ, ಯಾವತ್ಮಾಲ್ ನಡುವೆ 17 ನಿಲ್ದಾಣಗಳಲ್ಲಿ ನಿಲ್ಲುತ್ತಿತ್ತು. ಸುಮಾರು 70 ವರ್ಷಗಳ ಕಾಲ ಈ ರೈಲು ಸ್ಟೀಮ್‌ ಇಂಜಿನ್‌ನಲ್ಲಿಯೇ ಸಂಚಾರ ಮಾಡಿತ್ತು.

    ಮಹಾರಾಷ್ಟ್ರದ ಅಮರಾವತಿಯಲ್ಲಿ ಹತ್ತಿಯನ್ನು ಬೆಳೆಯಲಾಗುತ್ತದೆ. ಹತ್ತಿಯನ್ನು ಅಮರಾವತಿಯಿಂದ ಮುಂಬೈ ಬಂದರಿಗೆ ಸಾಗಿಸಲು ಬ್ರಿಟಿಷರು ಈ ರೈಲು ಮಾರ್ಗವನ್ನು ನಿರ್ಮಿಸಿದರು. ಸೆಂಟ್ರಲ್ ಪ್ರಾವಿನ್ಸಸ್ ರೈಲ್ವೆ ಕಂಪನಿ (CPRC) ಈ ರೈಲ್ವೆ ನಿರ್ಮಾಣಕ್ಕಾಗಿ ಬ್ರಿಟನ್‌ನ ಕಿಲ್ಲಿಕ್ ನಿಕ್ಸನ್ & ಕೋ ಅನ್ನು ಸ್ಥಾಪಿಸಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

    September 8, 2026

    ತುಮಕೂರು/ಗುಬ್ಬಿ: ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ ನಿವೇಶನಗಳನ್ನು ಸಿದ್ಧಪಡಿಸಿ, ಒಟ್ಟು 15 ಲಕ್ಷ…

    ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ

    September 8, 2026

    ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ

    September 8, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.