nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್‌ ಎಸ್ ಪಕ್ಷ ತೀರ್ಮಾನ

    January 5, 2026

    ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು

    January 5, 2026

    ತುರುವೇಕೆರೆ: ಅಯ್ಯಪ್ಪ ಮಾಲಾಧಾರಿಗಳ ಯಾತ್ರೆ, ಜ.7ರಿಂದ 10ರವರೆಗೆ ಹಲವು ಕಾರ್ಯಕ್ರಮಗಳು

    January 5, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್‌ ಎಸ್ ಪಕ್ಷ ತೀರ್ಮಾನ
    • ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು
    • ತುರುವೇಕೆರೆ: ಅಯ್ಯಪ್ಪ ಮಾಲಾಧಾರಿಗಳ ಯಾತ್ರೆ, ಜ.7ರಿಂದ 10ರವರೆಗೆ ಹಲವು ಕಾರ್ಯಕ್ರಮಗಳು
    • ತುಮಕೂರು:  ಜನವರಿ 7, 8ರಂದು ಸಿರಿಧಾನ್ಯ ಹಬ್ಬ
    • ಸರಗೂರು: ವಿಜೃಂಭಣೆಯಿಂದ ನಡೆದ  ಹನುಮ ಜಯಂತಿ ಉತ್ಸವದ ಶೋಭಯಾತ್ರೆ
    • ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಿ: ಶಾಸಕ  ಜಿ.ಬಿ. ಜ್ಯೋತಿಗಣೇಶ್ ಸೂಚನೆ
    • ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ
    • ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಂಪಮ್ಮ ದೇವಿ ನೆಲೆಸಿರುವ ಈ ಜಾಗ ನನಗೆ ಒಂದು ರೀತಿ ಮಾನಸ ಸರೋವರ: ನಟ ಜಗ್ಗೇಶ್
    ಜಿಲ್ಲಾ ಸುದ್ದಿ February 23, 2024

    ಕೆಂಪಮ್ಮ ದೇವಿ ನೆಲೆಸಿರುವ ಈ ಜಾಗ ನನಗೆ ಒಂದು ರೀತಿ ಮಾನಸ ಸರೋವರ: ನಟ ಜಗ್ಗೇಶ್

    By adminFebruary 23, 2024No Comments2 Mins Read
    jaggesh

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ, ಆನಡಗು ಗ್ರಾಮದಲ್ಲಿ ಕೆಂಪಮ್ಮ ದೇವಿ ದೇವಾಲಯದ ಲೋಕಾರ್ಪಣೆಯನ್ನು ನಟ ಜಗ್ಗೇಶ್ ಅವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

    ತನ್ನದೇ ಹುಟ್ಟೂರು ಆದ ಆನಡಗೂ ಗ್ರಾಮದಲ್ಲಿರುವ ಕೆಂಪಮ್ಮ ದೇವಿ, ನಟ ಜಗ್ಗೇಶ್ ಅವರ ಮನೆದೇವರು ಕೂಡ ಆಗಿದ್ದು, ಈ ಲೋಕಾರ್ಪಣೆ ಕಾರ್ಯಕ್ಕೆ ಅವರ ಸಹೋದರ ಕೋಮಲ್ ಕೂಡ ಆಗಮಿಸಿ, ಅವರ ಕುಟುಂಬದವರು ಈ ಕಾರ್ಯದಲ್ಲಿ ಭಾಗಿಯಾಗಿದ್ದರು.


    Provided by
    Provided by

    ಇದೇ ವೇಳೆ ಜಗ್ಗೇಶ್ ಮಾತನಾಡಿ,  ನನ್ನ ಬದುಕಲ್ಲಿ ಈ ಜಾಗ ಒಂದು ರೀತಿ ಮಾನಸ ಸರೋವರ, ಕಾರಣ ಏನೆಂದರೆ, ಗ್ರಾಮೀಣ ಪ್ರದೇಶದ ನಾವುಗಳು ಈ ಮಟ್ಟಕ್ಕೆ ಬೆಳೆಯಬೇಕಾದರೆ ಗುರುಹಿರಿಯರ ನಮ್ಮ ತಂದೆ ತಾಯಿಗಳ ಜೊತೆಗೆ ಈ ಊರ ಗ್ರಾಮ ದೇವತೆ ಕೆಂಪಮ್ಮ ದೇವಿ ಹಾಗೂ ಭೈರವೇಶ್ವರ ಇವರುಗಳ ಆಶೀರ್ವಾದ ಇರುವುದರಿಂದ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ, ನನ್ನ ಗ್ರಾಮದ ಜನತೆ ಹಾಗೂ ನನ್ನ ಎಲ್ಲಾ ಬಂಧುಗಳು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ನಾನು ಚಿರಋಣಿ ಎಂದರು.

    ಇದೇ ವೇಳೆ ಮಾಜಿ ಪ್ರಧಾನಿಯಾದ ದೇವೇಗೌಡ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಎಲ್ಲಾ ಭಕ್ತಾದಿಗಳಿಗೆ ಮಾಜಿ ಪ್ರಧಾನಿಯವರು ಕೆಂಪಮ್ಮ ದೇವಿಯವರ ಆಶೀರ್ವಾದ ನಿಮ್ಮ ಮೇಲಿರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸಿದರು. ಮಾತಿಗೂ ಮುನ್ನ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ  ಸಂದೇಶವನ್ನು ಫೋನ್ ಮೂಲಕ ಹೇಳಿಸಿದರು.

    ಇನ್ನೂ ವೇದಿಕೆ ಕಾರ್ಯಕ್ರಮದಲ್ಲಿ ತುರುವೇಕೆರೆ ತಾಲೂಕಿನ ದಂಡಾಧಿಕಾರಿ ವೈ ಎಂ ರೇಣು ಕುಮಾರ್, ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆಂಪೇಗೌಡರು, ದಾನಿಗಳಾದ ಎರನಾಲು ಗ್ರಾಮದ ಕೆಂಪನಂಜೇಗೌಡರು, ನಿವೃತ್ತ ಶಿಕ್ಷಕ ಸಿ ಎನ್ ನಂಜುಂಡಪ್ಪ , ಜವರೇಗೌಡ , ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಲಿಂಗಪ್ಪ ಇನ್ನು ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ  ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತಾದಿಗಳು, ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಇನ್ನು ಅನೇಕ ಊರಿನ ಸುತ್ತಮುತ್ತ ಗ್ರಾಮಸ್ಥರು  ಭಾಗಿಯಾಗಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸರಗೂರು: ವಿಜೃಂಭಣೆಯಿಂದ ನಡೆದ  ಹನುಮ ಜಯಂತಿ ಉತ್ಸವದ ಶೋಭಯಾತ್ರೆ

    January 5, 2026

    ಡಾ.ಬಿ.ಆರ್.ಅಂಬೇಡ್ಕರ್ ಬಳಗವತಿಯಿಂದ ಕೋರೆಗಾಂವ್ ವಿಜಯೋತ್ಸವ ಆಚರಣೆ

    January 3, 2026

    ಸರಗೂರು:  ಮಹಾರ್ ವೀರಯೋಧರ ‘ಭೀಮ ಕೋರೆಗಾಂವ್’ 208ನೇ ವರ್ಷದ ವಿಜಯೋತ್ಸವ

    January 3, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್‌ ಎಸ್ ಪಕ್ಷ ತೀರ್ಮಾನ

    January 5, 2026

    ಚಿಕ್ಕನಾಯಕನಹಳ್ಳಿ: ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷದವರು ಮಹಿಳೆಯರನ್ನು ಸೆಳೆಯಲು ಸೀರೆ ಹಂಚುವುದು, ಹಣ ನೀಡುವ ಕೆಲಸ ಮಾಡುತ್ತಾರೆ. ಆದರೆ ಕೆ.ಆರ್.ಎಸ್…

    ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು

    January 5, 2026

    ತುರುವೇಕೆರೆ: ಅಯ್ಯಪ್ಪ ಮಾಲಾಧಾರಿಗಳ ಯಾತ್ರೆ, ಜ.7ರಿಂದ 10ರವರೆಗೆ ಹಲವು ಕಾರ್ಯಕ್ರಮಗಳು

    January 5, 2026

    ತುಮಕೂರು:  ಜನವರಿ 7, 8ರಂದು ಸಿರಿಧಾನ್ಯ ಹಬ್ಬ

    January 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.