nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟಾಕಿ ಸಿಡಿತ: 16 ಜನರಿಗೆ ಗಾಯ: ದೃಷ್ಟಿ ಕಳೆದುಕೊಂಡ ಹಲವರು

    October 22, 2025

    ವೇದ ವಸತಿ ಶಾಲೆಯಲ್ಲಿ 9 ವರ್ಷದ ವಿದ್ಯಾರ್ಥಿಗೆ ಅಮಾನವೀಯ ಥಳಿತ: ಶಿಕ್ಷಕ ಪರಾರಿ

    October 22, 2025

    ಜೂನಿಯರ್ ಕಾಲೇಜು ಮೈದಾನದ ತುಂಬಾ ಕಾಲಿಟ್ಟ ಕಡೆಯಲ್ಲಿ ಮೊಳೆಗಳು: ಜಿಲ್ಲಾಡಳಿತದ ನಿರ್ಲಕ್ಷ್ಯ!

    October 22, 2025
    Facebook Twitter Instagram
    ಟ್ರೆಂಡಿಂಗ್
    • ಪಟಾಕಿ ಸಿಡಿತ: 16 ಜನರಿಗೆ ಗಾಯ: ದೃಷ್ಟಿ ಕಳೆದುಕೊಂಡ ಹಲವರು
    • ವೇದ ವಸತಿ ಶಾಲೆಯಲ್ಲಿ 9 ವರ್ಷದ ವಿದ್ಯಾರ್ಥಿಗೆ ಅಮಾನವೀಯ ಥಳಿತ: ಶಿಕ್ಷಕ ಪರಾರಿ
    • ಜೂನಿಯರ್ ಕಾಲೇಜು ಮೈದಾನದ ತುಂಬಾ ಕಾಲಿಟ್ಟ ಕಡೆಯಲ್ಲಿ ಮೊಳೆಗಳು: ಜಿಲ್ಲಾಡಳಿತದ ನಿರ್ಲಕ್ಷ್ಯ!
    • ತುಮಕೂರು | ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಸಾವು
    • ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಬೀದರ್ ಮೂಲದ ನಾಲ್ವರು ಸಾವು
    • ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!
    • ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 1500 ಸಿಂಟೆಕ್ಸ್ ಗಳಿಗೆ ಮೂರು ಬಾರಿ ನೀರು ಪೂರೈಕೆ: ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್
    ರಾಜ್ಯ ಸುದ್ದಿ April 22, 2024

    1500 ಸಿಂಟೆಕ್ಸ್ ಗಳಿಗೆ ಮೂರು ಬಾರಿ ನೀರು ಪೂರೈಕೆ: ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್

    By adminApril 22, 2024No Comments1 Min Read
    ramaprasath manohar

    ಕಳೆದ 15 ದಿನಗಳಲ್ಲಿ 15 ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದಲ್ಲಿ 200 ಕೆರೆಗಳನ್ನು ತುಂಬಿಸುವ ಗುರಿ. ಹಾಕಿಕೊಂಡಿದ್ದು, ಇದಕ್ಕೆ ಜಲಮಿತ್ರರ ಸಹಕಾರ ಅಗತ್ಯವಾಗಿದೆ ಎಂದು ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಹೇಳಿದರು.

    ಜಲಮಿತ್ರರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜನನಿಬಿಡ ಪ್ರದೇಶಗಳಲ್ಲಿ 1500 ಸಿಂಟೆಕ್ಸ್ ಗಳನ್ನು ಅಳವಡಿಸಲಾಗಿದ್ದು, ಪ್ರತಿನಿತ್ಯ 3 ಬಾರಿ ಟ್ಯಾಂಕರ್ ಮೂಲಕ ನೀರು ತುಂಬಿಸಲಾಗುತ್ತಿದೆ ಎಂದರು.


    Provided by
    Provided by
    Provided by

    ಬೆಂಗಳೂರು ನಗರದಲ್ಲಿ ಉದ್ಭವಿಸಿದ್ದ ನೀರಿನ ಸಮಸ್ಯೆಯನ್ನು ಕಳೆದ 45 ದಿನಗಳಲ್ಲಿ ಶೇ.80ರಷ್ಟು ಬಗೆಹರಿಸಲಾಗಿದೆ. ಸಮಸ್ಯೆಗಳಿರುವ ಪ್ರದೇಶಗಳಲ್ಲಿ ನೀರು ಸರಬರಾಜು ಮಾಡಲು ಜಲ ಮಂಡಳಿ ಕಾರ್ಯಪ್ರವೃತ್ತವಾಗಿದೆ ಎಂದು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

    ಜಲಮಿತ್ರರಿಗಾಗಿ ಮಂಡಳಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಟಾಕಿ ಸಿಡಿತ: 16 ಜನರಿಗೆ ಗಾಯ: ದೃಷ್ಟಿ ಕಳೆದುಕೊಂಡ ಹಲವರು

    October 22, 2025

    ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!

    October 21, 2025

    ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

    October 21, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಟಾಕಿ ಸಿಡಿತ: 16 ಜನರಿಗೆ ಗಾಯ: ದೃಷ್ಟಿ ಕಳೆದುಕೊಂಡ ಹಲವರು

    October 22, 2025

    ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಗಾಯಗೊಂಡು ಮಿಂಟೋ ನೇತ್ರ ಆಸ್ಪತ್ರೆಗೆ ಸೋಮವಾರ 16 ಜನರು ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ…

    ವೇದ ವಸತಿ ಶಾಲೆಯಲ್ಲಿ 9 ವರ್ಷದ ವಿದ್ಯಾರ್ಥಿಗೆ ಅಮಾನವೀಯ ಥಳಿತ: ಶಿಕ್ಷಕ ಪರಾರಿ

    October 22, 2025

    ಜೂನಿಯರ್ ಕಾಲೇಜು ಮೈದಾನದ ತುಂಬಾ ಕಾಲಿಟ್ಟ ಕಡೆಯಲ್ಲಿ ಮೊಳೆಗಳು: ಜಿಲ್ಲಾಡಳಿತದ ನಿರ್ಲಕ್ಷ್ಯ!

    October 22, 2025

    ತುಮಕೂರು | ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಸಾವು

    October 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.