nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    • ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ
    • ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 1500 ಸಿಂಟೆಕ್ಸ್ ಗಳಿಗೆ ಮೂರು ಬಾರಿ ನೀರು ಪೂರೈಕೆ: ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್
    ರಾಜ್ಯ ಸುದ್ದಿ April 22, 2024

    1500 ಸಿಂಟೆಕ್ಸ್ ಗಳಿಗೆ ಮೂರು ಬಾರಿ ನೀರು ಪೂರೈಕೆ: ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್

    By adminApril 22, 2024No Comments1 Min Read
    ramaprasath manohar

    ಕಳೆದ 15 ದಿನಗಳಲ್ಲಿ 15 ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದಲ್ಲಿ 200 ಕೆರೆಗಳನ್ನು ತುಂಬಿಸುವ ಗುರಿ. ಹಾಕಿಕೊಂಡಿದ್ದು, ಇದಕ್ಕೆ ಜಲಮಿತ್ರರ ಸಹಕಾರ ಅಗತ್ಯವಾಗಿದೆ ಎಂದು ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಹೇಳಿದರು.

    ಜಲಮಿತ್ರರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜನನಿಬಿಡ ಪ್ರದೇಶಗಳಲ್ಲಿ 1500 ಸಿಂಟೆಕ್ಸ್ ಗಳನ್ನು ಅಳವಡಿಸಲಾಗಿದ್ದು, ಪ್ರತಿನಿತ್ಯ 3 ಬಾರಿ ಟ್ಯಾಂಕರ್ ಮೂಲಕ ನೀರು ತುಂಬಿಸಲಾಗುತ್ತಿದೆ ಎಂದರು.


    Provided by
    Provided by

    ಬೆಂಗಳೂರು ನಗರದಲ್ಲಿ ಉದ್ಭವಿಸಿದ್ದ ನೀರಿನ ಸಮಸ್ಯೆಯನ್ನು ಕಳೆದ 45 ದಿನಗಳಲ್ಲಿ ಶೇ.80ರಷ್ಟು ಬಗೆಹರಿಸಲಾಗಿದೆ. ಸಮಸ್ಯೆಗಳಿರುವ ಪ್ರದೇಶಗಳಲ್ಲಿ ನೀರು ಸರಬರಾಜು ಮಾಡಲು ಜಲ ಮಂಡಳಿ ಕಾರ್ಯಪ್ರವೃತ್ತವಾಗಿದೆ ಎಂದು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

    ಜಲಮಿತ್ರರಿಗಾಗಿ ಮಂಡಳಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಪರಿಶಿಷ್ಟಜಾತಿ ಮತ್ತು ಪರಿಶಿಷ್ಟವರ್ಗಗಳ ಶ್ರೇಯಸ್ಸಿ ಗಾಗಿ ಗಣನೀಯಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಸನ್ಮಾನಿಸಲು ಸರ್ಕಾರ ತೀರ್ಮಾನಿಸಿದ್ದು,…

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.