nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕ್ರಮ್ ರವಿಚಂದ್ರನ್ ನಟನೆಯ  ‘ತ್ರಿವಿಕ್ರಮ’ನಿಗೆ ಸಾಥ್ ಕೊಟ್ಟ ಶಿವರಾಜ್ ಕುಮಾರ್
    ರಾಜ್ಯ ಸುದ್ದಿ May 30, 2022

    ವಿಕ್ರಮ್ ರವಿಚಂದ್ರನ್ ನಟನೆಯ  ‘ತ್ರಿವಿಕ್ರಮ’ನಿಗೆ ಸಾಥ್ ಕೊಟ್ಟ ಶಿವರಾಜ್ ಕುಮಾರ್

    By adminMay 30, 2022No Comments3 Mins Read
    shivaraj kumar

    ಕನ್ನಡದ ಪ್ರೇಮಲೋಕ ರಣಧೀರ, ಕನಸುಗಾರ ಎಂದೆ ಕನ್ನಡ ಸಿನಿ ರಂಗದಲ್ಲಿ ಪ್ರಖ್ಯಾತ ಪಡೆದಿರುವ ನಟ ರವಿಚಂದ್ರನ್  ರವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕ ನಟನಾಗಿ ನಟಿಸುತ್ತಿರುವ ಕನ್ನಡದ ಬಹಳಷ್ಟು ರವಿಚಂದ್ರನ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿರುವ ತ್ರಿವಿಕ್ರಮ ಸಿನಿಮಾದ ಹಾಡಿಗೆ ಸ್ಟೆಪ್ ಹಾಕಿದ ಶಿವರಾಜ್​ ಕುಮಾರ್  ಶುಭಾಶಯ ಕೋರಿದರು.

    ಕನ್ನಡದ ಕನಸುಗಾರ ವಿ.ರವಿಚಂದ್ರನ್ ರವರ ಎರಡನೇಯ ಮಗ  ವಿಕ್ರಮ್  ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ‌ ತ್ರಿವಿಕ್ರಮ ಚಿತ್ರದ ಪೋಸ್ಟರ್ ಹಾಗೂ ಟೀಸರ್​ನಿಂದಲೇ ಸ್ಯಾಂಡಲ್ ವುಡ್​ನಲ್ಲಿ ಸದ್ದು ಮಾಡುತ್ತಿದೆ.


    Provided by
    Provided by

    ಚಿತ್ರದ ಮಮ್ಮಿ ಪ್ಲೀಸ್ ಮಮ್ಮಿ ಎಂಬ ಹಾಡು ಬಿಡುಗಡೆ ಆಗಿ ಸೋಷಿಯಲ್‌‌ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಇದೀಗ ತ್ರಿವಿಕ್ರಮ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಯಹಸ್ತ ಸಿಕ್ಕಿದೆ. ಈ‌ ಸಿನಿಮಾ ಹಾಗು ಪ್ಲೀಸ್ ಮಮ್ಮಿ ಹಾಡಿನ ಬಗ್ಗೆ ಮಾತನಾಡಿದ್ದಾರೆ.

    ಶಿವರಾಜ್ ಕುಮಾರ್ ತ್ರಿವಿಕ್ರಮ ಸಿನಿಮಾದ ಸ್ಪೆಷಾಲಿಟಿ ಹಾಗೂ ರವಿಚಂದ್ರನ್ ಮಗ ವಿಕ್ರಮ್ ಬಗ್ಗೆ ಮಾತನಾಡಿದ್ದಾರೆ. ಶಿವರಾಜ್ ಕುಮಾರ್, ಯುವ ನಟ ವಿಕ್ರಮ್ ಮತ್ತು ನಿರ್ದೇಶಕ ಸಹನಾಮೂರ್ತಿ ಅವರನ್ನು ತಾವು ಇದ್ದ ಶೂಟಿಂಗ್ ಸ್ಪಾಟ್​ಗೆ ಕರೆಯಿಸಿಕೊಂಡು  ಯಾಕೆ ರವಿಚಂದ್ರನ್ ರವರ ಮಗ‌ ವಿಕ್ರಮ್‌ ರವಿಚಂದ್ರನ್ ನಟನೆಯ  ತ್ರಿವಿಕ್ರಮ ಸಿನಿಮಾ ಬಿಡುಗಡೆಗೆ ಯಾಕೆ‌ ತಡವಾಗುತ್ತಿದೆ, ಏನಾದರೂ ಸಮಸ್ಯೆನಾ ಅಂತಾ ಕೇಳಿದ್ದಾರೆ. ಅದಕ್ಕೆ ವಿಕ್ರಮ್ ಇಲ್ಲಾ ಸಾರ್ ನಮ್ಮ‌ ನಿರ್ದೇಶಕರು ಹಾಗೂ ನಿರ್ಮಾಪಕರು ಈ ಸಿನಿಮಾ ಬಗ್ಗೆ ಹೆಚ್ಚು ಒಲವು ಇಟ್ಟುಕೊಂಡಿದ್ದಾರೆ. ಈ ಮಮ್ಮಿ ಹಾಡನ್ನು ನಮ್ಮ‌ ತಾಯಿ ಹತ್ತಿರ ಹೇಗೆ ಇರ್ತೀನಿ ಹಾಗೇ, ಚಿತ್ರದಲ್ಲಿ ಹಾಡನ್ನು ಮಾಡಿದ್ದೇವೆ ಎಂದರು.

    ನಾನು ಕೂಡ ನಮ್ಮ‌ ಅಮ್ಮನನ್ನ ಪ್ಲೀಸ್ ಮಮ್ಮಿ ಅಂತಾ ರಿಕ್ವೇಸ್ಟ್ ಮಾಡಿದ್ದೀನಿ, ನಮ್ಮ ಅಪ್ಪನ ಜೊತೆ ಶಿವ ಮೆಚ್ಚಿದ ಕಣ್ಣಪ್ಪ ಸಿನಿಮಾ, ನನಗೆ ಮಾಡೋದಿಕ್ಕೆ ಇಷ್ಟ ಇರಲಿಲ್ಲ.  ಆಗ ನಮ್ಮ ಅಮ್ಮನಿಗೆ ಪ್ಲೀಸ್ ಅಮ್ಮ ಅಂತಾ ಬೇಡಿಕೊಂಡಿದ್ದೆ. ಆದರೆ, ನಮ್ಮ‌ ಅಮ್ಮನ ರಿಕ್ವೇಸ್ಟ್ ಮುಂದೆ ನಾನು ಆ ಸಿನಿಮಾ ಮಾಡಿದೆ ಹಿಟ್ ಕೂಡ ಆಯಿತ್ತು ಎಂದು ಶಿವರಾಜ್​ ಕುಮಾರ್​ ತಮ್ಮ ನೆನಪು ಹಂಚಿ ಕೊಡಿದ್ದಾರೆ.

    ರವಿಚಂದ್ರನ್ ಬಗ್ಗೆ ನಾನು ಹೇಳುವ ಹಾಗಿಲ್ಲ. ಯಾಕೆಂದರೆ ರವಿಚಂದ್ರನ್ ಅವರು ನಮ್ಮ‌ ಕುಟುಂಬದಲ್ಲಿ ಒಬ್ಬ , .‌ ರವಿಚಂದ್ರನ್‌ ಅವರ  ಎರಡನೇ ಮಗನಾಗಿರೋ ವಿಕ್ರಮ್‌ ರವಿಚಂದ್ರನ್ ನಟನೆಯ  ಈ ಸಿನಿಮಾ‌ ಮೂಲಕ ಪೂರ್ಣ ಪ್ರಮಾಣದ ಹೀರೋ ಆಗಿ ಇಂಡಸ್ಟ್ರಿಗೆ ಬರ್ತಾ ಇದ್ದಾನೆ. ನನಗೆ ಮೊದಲಿನಿಂದಲೂ ವಿಕ್ಕಿ ಕಂಡರೆ ಇಷ್ಟ. ಅವನು ನನ್ನ‌ ತರ ಹಾಗಾಗಿ, ಅವನ ಕಂಡರೆ ಇಷ್ಟ. ಇನ್ನು ರವಿ ಮಕ್ಕಳನ್ನು ತುಂಬಾ ಚೆನ್ನಾಗಿ ಬೆಳೆಸಿದ್ದಾರೆ. ರವಿ ಮಕ್ಕಳು ನನ್ನ ಪ್ಯಾನ್ ಅನ್ನೋದು ಮತ್ತೊಂದು ಖುಷಿ ವಿಚಾರ ಎಂದರು.

    ಶಿವರಾಜ್ ಕುಮಾರ್ ಪ್ಲೀಸ್ ಮಮ್ಮಿ ಹಾಡಿಗೆ ಸ್ಟೆಪ್ ಹಾಕಿ ಹಾಕುವ ಮೂಲಕ ತ್ರಿವಿಕ್ರಮ ಸಿನಿಮಾಗೆ, ನನ್ನ‌‌‌ ಸಪೋರ್ಟ್ ಇದೆ ಅಂತಾ ಹೇಳಿದರು. ವಿಕ್ರಮ್ ರವಿಚಂದ್ರನ್ ನಾಯಕಿಯಾಗಿ ಅಕಾಂಕ್ಷ ಶರ್ಮ ನಟಿಸುತ್ತಿದ್ದಾರೆ.

    ತುಳಸಿ ಶಿವಮಣಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ಚಿಕ್ಕಣ್ಣ, ರೋಹಿತ್ ರಾಯ್, ಆದಿಲೋಕೇಶ್, ಶಿವಮಣಿ, ಅಕ್ಷರ ಗೌಡ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಸಾಮಾನ್ಯವಾಗಿ ಅಮ್ಮ – ಮಗನ‌ ಸೆಂಟಿಮೆಂಟ್ ಹಾಡುಗಳಿರುತ್ತದೆ.

    ಮಗ‌ ತನ್ನ ಪ್ರೀತಿಯ ಬಗ್ಗೆ ತಾಯಿಯ ಬಳಿ ವಿನೂತನ ಶೈಲಿಯಲ್ಲಿ ಹೇಳಿಕೊಳ್ಳುವ ಈ ಹಾಡಿಗೆ ಅಪಾರ ಮೆಚ್ಚುಗೆ ದೊರಕಿದೆ. ಗೀತ ರಚನೆಕಾರ ವಿ.ನಾಗೇಂದ್ರ ಪ್ರಸಾದ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಇಂಪಾಗಿ ಹಾಡಿದ್ದಾರೆ.

    ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಗೌರಿ ಎಂಟರ್ ಟೈನರ್‌ ಲಾಂಛನದಲ್ಲಿ ಸೋಮಣ್ಣ ನಿರ್ಮಾಣ ಮಾಡುತ್ತಿರುವ, ಈ ಚಿತ್ರಕ್ಕೆ ರೋಜ್ ಹಾಗೂ ಲೀಡರ್ ಚಿತ್ರಗಳ ನಿರ್ದೇಶಕ ಸಹನಾ‌ ಮೂರ್ತಿ‌‌ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಕೂಡ ಸಹನಾ ಮೂರ್ತಿ ಅವರದೆ. ಸಂತೋಷ್ ರೈ ಪಾತಾಜೆ, ಗುರು ಪ್ರಶಾಂತ್ ರೈ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ತ್ರಿವಿಕ್ರಮ ಚಿತ್ರಕ್ಕಿದೆ.

    ಈ ಸಿನಿಮಾವು ಕಳೆದ ಒಂದು ವರ್ಷಗಳಿಂದ ರವಿಚಂದ್ರನ್ ಅಭಿಮಾನಿಗಳು‌ ಈ ಸಿನಿಮಾವನ್ನು ವೀಕ್ಸಿಸಲು  ಕಾತುರದಿಂದ ಕಾಯುತ್ತಿರುವ ಈ ಚಿತ್ರವು ಜೂನ್ ತಿಂಗಳು  24 ರಂದು ಕರ್ನಾಟಕದಾದ್ಯಂತ ಕಾಯುತ್ತಿರುವ ಈ  ಕ್ರೇಜಿ ಸ್ಟಾರ್ ಪುತ್ರ ವಿಕ್ರಮ್ ಸಿನಿಮಾ ಪ್ರೇಕ್ಷಕರ ಮುಂದೆ  ಜೂನ್ 24 ರಂದು  ರಾಜ್ಯದಾದ್ಯಂತ  ಈ ಸಿನಿಮಾವು ಪ್ರದರ್ಶನ ಗೊಳ್ಳುತ್ತಿದೆ . ಈ ಚಿತ್ರವು ಶತಮಾನೋತ್ಸವ ಆಚರಿಸಲೇಂದು ಶುಭ ಹಾರೈಸೋಣ .

    ವರದಿ:  ಮುರುಳಿಧರನ್ ಆರ್ ., ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.