nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 13, 2026

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
    • ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ
    • ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
    • ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ
    • ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    • ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗಸ್ಟ್ 3 ರಂದು ತುರುವೇಕೆರೆ ಬಂದ್: ತಾಳಕೆರೆ ನಾಗೇಂದ್ರ
    ಜಿಲ್ಲಾ ಸುದ್ದಿ July 22, 2023

    ಆಗಸ್ಟ್ 3 ರಂದು ತುರುವೇಕೆರೆ ಬಂದ್: ತಾಳಕೆರೆ ನಾಗೇಂದ್ರ

    By adminJuly 22, 2023No Comments2 Mins Read
    thuruvekere

    ತುರುವೇಕೆರೆ: ಪಟ್ಟಣದಲ್ಲಿ ರೈತರ ಬೃಹತ್ ಹೋರಾಟವನ್ನು ಎಲ್ಲಾ ಸಂಘಟನೆಗಳೊಂದಿಗೆ ಆಗಸ್ಟ್ 3 ರಂದು ತುರುವೇಕೆರೆ ಬಂದ್ ಹಮ್ಮಿಕೊಂಡಿದ್ದೇವೆ ಎಂದು ತಾಳಕೆರೆ ನಾಗೇಂದ್ರ ತಿಳಿಸಿದ್ದಾರೆ .

    ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷರಾದ ತಾಳ್ಕೆರೆ ನಾಗೇಂದ್ರ ಅವರು ಮಾತನಾಡಿ ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದೆ ಇದು ಅನ್ಯಾಯದ ಪರಮಾವಧಿ ಅಧಿಕಾರಿಗಳಿಗೆ ಹಣ ನೀಡಿದರೆ ಎಂತಹ ಕೊಬ್ಬರಿ ಬೇಕಾದರೂ ಹಾಕಿಸಿಕೊಳ್ಳುತ್ತಾರೆ ಮಾರುಕಟ್ಟೆಯಲ್ಲಿರುವ ಕೊಬ್ಬರಿಯನ್ನು ಖರೀದಿ ಮಾಡುತ್ತಾರೆ ಎಂದು ಆರೋಪಿಸಿ.


    Provided by
    Provided by

    ರೈತರ ಕೊಬ್ಬರಿಯನ್ನು ಸರಿಯಾಗಿ ಖರೀದಿ ಮಾಡಿಲ್ಲ ಇನ್ನೂ ಮಾರುವಂತ ಕೊಬ್ಬರಿ ಶೇಕಡ 60ರಷ್ಟು ರೈತರ ಬಳಿಯೇ ಇದೆ. ಇವರು ಒಂದು ತಿಂಗಳಿನಿಂದ ಬೇಕು ಬೇಡವೋ ಕರಿಸಿ ಖರೀದಿಸಿದ್ದು ಕಳೆದ ಒಂದು ವಾರದಿಂದ ಬಾಗಿಲನ್ನೇ ಮುಚ್ಚಿ, ನಿನ್ನೆ ನಮ್ಮ ಸಂಘಟನೆಯ ಗೌರವಾಧ್ಯಕ್ಷರು ಕೊಬ್ಬರಿಯನ್ನು ಆರಿಸಿಕೊಂಡು ತಂದಿದ್ದಾರೆ. ಆರಿಸಿಕೊಂಡು ತಂದಿರುವ ಕೊಬ್ಬರಿಯನ್ನು ರಿಜೆಕ್ಟ್ ಮಾಡಿದ್ದಾರೆ. ಇದೇ ತರಹ ಸಾವಿರಾರು ರೈತರಿಗೆ ಅನ್ಯಾಯವಾಗುತ್ತಿದೆ ಆದ್ದರಿಂದ ದೊಡ್ಡ ಮಟ್ಟದ ಹೋರಾಟ ಮಾಡಬೇಕಿದೆ. ಈ ಹೋರಾಟಕ್ಕೆ ತಾಲೂಕಿನ ಎಲ್ಲಾ ರೈತರು ಕೈಜೋಡಿಸಬೇಕು.

    ಜನಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಲು ನಾವು ಸಜ್ಜಾಗಿದ್ದೇವೆ. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಎಲ್ಲಾ ಪ್ರಗತಿಪರ ಸಂಘಟನೆಗಳು ಈ ಹೋರಾಟಕ್ಕೆ ಇಳಿಯುತ್ತವೆ. ದಯಮಾಡಿ ಎಲ್ಲರೂ ಸಹಕಾರ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದೇವೆ ಎಂದರು. ದಿನಾಂಕ 3. 8. 2023ನೇ ದಿನದಂದು ಸಮಯ 11 ರಿಂದ 2 ಗಂಟೆಯವರೆಗೆ ತುರುವೇಕೆರೆ ಪಟ್ಟಣವನ್ನು ಬಂದು ಮಾಡುತ್ತಿದ್ದು ದಯವಿಟ್ಟು ಎಲ್ಲರೂ ಸಹಕರಿಸಿ. ನಮ್ಮ ಹೋರಾಟ ಎಪಿಎಂಸಿ ಕಚೇರಿಯಿಂದ ಪ್ರಾರಂಭವಾಗುತ್ತದೆ. ರೈತರನ್ನು ಕರೆದುಕೊಂಡು ಅಂಗಡಿ ಮುಂಗಟ್ಟಗಳನ್ನು ಬಂದು ಮಾಡಿಸಿ ತಹಸಿಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

    ಅಂಗಡಿ ಮುಂಗಟ್ಟುಗಳ ಮಾಲೀಕರುಗಳು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಬೇಕು. ಯಶಸ್ವಿಯಾಗಿಸಿ ರೈತರ ಹೋರಾಟಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಮಾಧ್ಯಮದ ಮುಖಾಂತರ ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ ರಾಜೇಶ್, ಶಿವಾನಂದ್, ಬಸವರಾಜು ಗೌರವಾಧ್ಯಕ್ಷರು ,ಶಂಕರ್ ಲಿಂಗಪ್ಪ ಸಂಚಾಲಕರು ,ಗಂಗಾಧರ ಉಪಾಧ್ಯಕ್ಷರು ,ಉಮೇಶ್, ರವಿ ದಂಡಿನಶಿವರ ,ವಿಜಯ್ ಕುಮಾರ್ ಪ್ರಧಾನ ಕಾರ್ಯದರ್ಶಿ, ಕೈಲಾಸ್ ಖಜಾಂಚಿ, ಶ್ರೀಧರ್ ಕೋಡಿಹಳ್ಳಿ ,ರಜತ್, ದಿನೇಶ್ ಕಲ್ಕೆರೆ ,ಹೊಣಕೆರೆ ಸೋಮಣ್ಣ ,ಕೀರ್ತಿ ಹಳೆ ಸಂಪಿಗೆ, ಸೇರಿದಂತೆ ಇತರರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತಿಪಟೂರು: ಟ್ಯೂಷನ್ ಗೆ ಹೋಗಿದ್ದ ಬಾಲಕ ನಾಪತ್ತೆಯಾಗಿದ್ದ  ಪ್ರಕರಣ ಸುಖಾಂತ್ಯವಾಗಿದ್ದು, ಕೊನೆಗೂ ನಾಪತ್ತೆಯಾಗಿದ್ದ ಬಾಲಕ ತಾಯಿ ಮಡಿಲು ಸೇರಿದ್ದಾನೆ. ಮಾಹಿತಿಗಳ…

    ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ

    January 13, 2026

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.