nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೈಗರ್ ನಾಗ್ ಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ
    ಜಿಲ್ಲಾ ಸುದ್ದಿ December 26, 2024

    ಟೈಗರ್ ನಾಗ್ ಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

    By adminDecember 26, 2024No Comments2 Mins Read
    tiger nag

    ಕನ್ನಡ ಫಿಲಂ ಚೇಂಬರ್ ಟೈಗರ್ ನಾಗ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಚಲನ ಚಿತ್ರ ಕ್ಷೇತ್ರದಲ್ಲಿ ತೊಡಗಿಕೊಂಡು  ಸಾಮಾಜಿಕ ಸೇವೆ ಹಾಗೂ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ   ಬುಧವಾರ  ಬೆಂಗಳೂರಿನ   ರವಿಂದ್ರ ಕಲಾಕ್ಷೇತ್ರ ದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ಟೈಗರ್ ನಾಗ್ ಇವರು ಸಾಮಾಜಿಕ ಹೋರಾಟಗಾರ ಪ್ರಗತಿಪರ ಚಿಂತಕರ ನಿರ್ದೇಶಕ ನಿರ್ಮಾಪಕ ಅನೇಕ ಪ್ರಗತಿ ಪರ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ, ಗ್ರಾಮ ಪಂಚಾಯಿತಿ ಪಿಡಿಓ ಇಂದ ಐಎಎಸ್ ಅಧಿಕಾರಿಗಳ ವರೆಗೆ ನೂರಾರು ಹೋರಾಟ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಜೈಲಿಗೆ ಕಳಿಸಲು ಕಾರಣರಾಗಿ ಭ್ರಷ್ಟಾಚಾರಿಗಳಿಗೆ ಸಿಂಹಸ್ವಪ್ನರಾಗಿದ್ದಾರೆ.

    ಸಾಮಾಜಿಕ ಅನಿಷ್ಟ ಅವ್ಯವಸ್ಥೆಗಳ ವಿರುದ್ಧ ಧ್ವನಿಯೆತ್ತಿ ಅವುಗಳನ್ನು ಪ್ರಶ್ನಿಸುವ ಎದೆಗಾರಿಕೆ ತೋರುತ್ತಾ ಪ್ರಾಮಾಣಿಕ ಹೋರಾಟ ಮಾಡುತ್ತಾ ಬಂದಿದ್ದರು ಸಂವಿಧಾನ ಜಾಗೃತಿ ಮೂಡಿಸುವ ಆದಿವಾಸಿಗಳ ಕಥೆ ಇರುವ ಚಿತ್ರಕ್ಕೆ ಇವರೇ ನಿರ್ದೇಶನ ನಿರ್ಮಾಣ ಮಾಡಿದ್ದ ಅಡವಿ ಚಿತ್ರಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದು ಡಾ.ಬಿ.ಆರ್. ಅಂಬೇಡ್ಕರ್ ಬುದ್ಧ ಬಸವ ವಿಚಾರಧಾರೆಗಳು ಹಾಗೂ ಸಂವಿಧಾನ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ  ಬಗ್ಗೆ ಅಪಾರ ಗೌರವ ಹೊಂದಿದ್ದಾರೆ.

    ಕಾಡಿನ ಮೂಲನಿವಾಸಿಗಳ ಬದುಕು ಮತ್ತು ಅಸ್ತಿತ್ವದ ಕಾಳಜಿಯನ್ನು ಬಿಂಬಿಸುವ ಅಡವಿ ಚಿತ್ರದ ನಟ ನಿರ್ದೇಶಕ ಹಾಗೂ ನಿರ್ಮಾಪಕರು ಆಗಿರುವ ಟೈಗರ್ ನಾಗ್ ಅವರು ತಮ್ಮ ಅಡವಿ ಚಿತ್ರಕ್ಕೆ ಸೆನ್ಸಾರ್ ಅನುಮತಿ ಪತ್ರ ಪಡೆಯುವ ಸಂದರ್ಭದಲ್ಲಿ ಬೆಂಗಳೂರಿನ  ಚಲನ ಚಿತ್ರ ಸೆನ್ಸಾರ್ ಮಂಡಳಿಯಲ್ಲಿನ ಭ್ರಷ್ಟಾಚಾರವನ್ನು ಕಂಡು  ಭ್ರಷ್ಟಾಚಾರದಲ್ಲಿ ತೊಡಗಿದ್ದ ಪ್ರಾದೇಶಿಕ ಸೆನ್ಸಾರ್ ವಿರುದ್ಧ ಸಿಬಿಐ ಗೆ ದೂರು ನೀಡಿ ಸೆನ್ಸಾರ್ ಅಧಿಕಾರಿಯ ಮೇಲೆ ದಾಳಿ ನಡೆಸಲು ಕಾರಣರಾಗಿದ್ದರು.

    ಈ ಸಂದರ್ಭದಲ್ಲಿ ಸೆನ್ಸಾರ್ ಅಧಿಕಾರಿ ಲಂಚದ ಹಣದ ಸಮೇತ ರೆಡ್ ಹ್ಯಾಂಡಾಗಿ ಅಧಿಕಾರಿ ಸಿಬಿಐ ಬಲೆಗೆ ಬೀಳಲು ಕಾರಣರಾಗಿದ್ದರು. ದೇಶಾದ್ಯಂತ ಸಂಚಲನ ಮೂಡಿಸಿದ್ದ ಈ ಪ್ರಕರಣದಿಂದಾಗಿ ಸೆನ್ಸಾರ್ ಮಂಡಳಿಯ ದಶಕಗಳಿಂದ ಇದ್ದ ಲಂಚಗುಳಿತನದಿಂದ ರೋಸಿ ಹೋಗಿದ್ದ ಕನ್ನಡ ಚಿತ್ರ ರಂಗದ ಅನೇಕ ನಿರ್ಮಾಪಕರು ನಿಟ್ಟುಸಿರು ಬಿಟ್ಟಿದ್ದರು. ಟೈಗರ್ ನಾಗ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿ ಕನ್ನಡ ಫಿಲ್ಮ್ ಚೇಂಬರ್ ಇಂದ ರಾಜ್ಯೋತ್ಸವ ಪ್ರಶಸ್ತಿಗೆ ನೀಡಿ ಗೌರವಿಸಿದ್ದಾರೆ

    ಈ ಸಂದರ್ಭದಲ್ಲಿ ಖ್ಯಾತ ವಕೀಲ ಜಗದೀಶ್ ಮಹಾದೇವ್, ಕನ್ನಡ ಫಿಲ್ಮ್ ಚೇಂಬರ್ ಅಧ್ಯಕ್ಷ ರವೀಂದ್ರ, ಚಿತ್ರ ನಟ ಅರ್ಜುನ್ ಪಾಳೇಗಾರ್, ಪತ್ರಕರ್ತ ವಿ.ಕೆ. ಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.