nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

    May 23, 2026

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026
    Facebook Twitter Instagram
    ಟ್ರೆಂಡಿಂಗ್
    • ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
    • ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
    • ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
    • ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
    • ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
    • ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
    • ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೈಗರ್ ನಾಗ್ ಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ
    ಜಿಲ್ಲಾ ಸುದ್ದಿ December 26, 2024

    ಟೈಗರ್ ನಾಗ್ ಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

    By adminDecember 26, 2024No Comments2 Mins Read
    tiger nag

    ಕನ್ನಡ ಫಿಲಂ ಚೇಂಬರ್ ಟೈಗರ್ ನಾಗ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಚಲನ ಚಿತ್ರ ಕ್ಷೇತ್ರದಲ್ಲಿ ತೊಡಗಿಕೊಂಡು  ಸಾಮಾಜಿಕ ಸೇವೆ ಹಾಗೂ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ   ಬುಧವಾರ  ಬೆಂಗಳೂರಿನ   ರವಿಂದ್ರ ಕಲಾಕ್ಷೇತ್ರ ದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ಟೈಗರ್ ನಾಗ್ ಇವರು ಸಾಮಾಜಿಕ ಹೋರಾಟಗಾರ ಪ್ರಗತಿಪರ ಚಿಂತಕರ ನಿರ್ದೇಶಕ ನಿರ್ಮಾಪಕ ಅನೇಕ ಪ್ರಗತಿ ಪರ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ, ಗ್ರಾಮ ಪಂಚಾಯಿತಿ ಪಿಡಿಓ ಇಂದ ಐಎಎಸ್ ಅಧಿಕಾರಿಗಳ ವರೆಗೆ ನೂರಾರು ಹೋರಾಟ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಜೈಲಿಗೆ ಕಳಿಸಲು ಕಾರಣರಾಗಿ ಭ್ರಷ್ಟಾಚಾರಿಗಳಿಗೆ ಸಿಂಹಸ್ವಪ್ನರಾಗಿದ್ದಾರೆ.


    Provided by
    Provided by

    ಸಾಮಾಜಿಕ ಅನಿಷ್ಟ ಅವ್ಯವಸ್ಥೆಗಳ ವಿರುದ್ಧ ಧ್ವನಿಯೆತ್ತಿ ಅವುಗಳನ್ನು ಪ್ರಶ್ನಿಸುವ ಎದೆಗಾರಿಕೆ ತೋರುತ್ತಾ ಪ್ರಾಮಾಣಿಕ ಹೋರಾಟ ಮಾಡುತ್ತಾ ಬಂದಿದ್ದರು ಸಂವಿಧಾನ ಜಾಗೃತಿ ಮೂಡಿಸುವ ಆದಿವಾಸಿಗಳ ಕಥೆ ಇರುವ ಚಿತ್ರಕ್ಕೆ ಇವರೇ ನಿರ್ದೇಶನ ನಿರ್ಮಾಣ ಮಾಡಿದ್ದ ಅಡವಿ ಚಿತ್ರಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದು ಡಾ.ಬಿ.ಆರ್. ಅಂಬೇಡ್ಕರ್ ಬುದ್ಧ ಬಸವ ವಿಚಾರಧಾರೆಗಳು ಹಾಗೂ ಸಂವಿಧಾನ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ  ಬಗ್ಗೆ ಅಪಾರ ಗೌರವ ಹೊಂದಿದ್ದಾರೆ.

    ಕಾಡಿನ ಮೂಲನಿವಾಸಿಗಳ ಬದುಕು ಮತ್ತು ಅಸ್ತಿತ್ವದ ಕಾಳಜಿಯನ್ನು ಬಿಂಬಿಸುವ ಅಡವಿ ಚಿತ್ರದ ನಟ ನಿರ್ದೇಶಕ ಹಾಗೂ ನಿರ್ಮಾಪಕರು ಆಗಿರುವ ಟೈಗರ್ ನಾಗ್ ಅವರು ತಮ್ಮ ಅಡವಿ ಚಿತ್ರಕ್ಕೆ ಸೆನ್ಸಾರ್ ಅನುಮತಿ ಪತ್ರ ಪಡೆಯುವ ಸಂದರ್ಭದಲ್ಲಿ ಬೆಂಗಳೂರಿನ  ಚಲನ ಚಿತ್ರ ಸೆನ್ಸಾರ್ ಮಂಡಳಿಯಲ್ಲಿನ ಭ್ರಷ್ಟಾಚಾರವನ್ನು ಕಂಡು  ಭ್ರಷ್ಟಾಚಾರದಲ್ಲಿ ತೊಡಗಿದ್ದ ಪ್ರಾದೇಶಿಕ ಸೆನ್ಸಾರ್ ವಿರುದ್ಧ ಸಿಬಿಐ ಗೆ ದೂರು ನೀಡಿ ಸೆನ್ಸಾರ್ ಅಧಿಕಾರಿಯ ಮೇಲೆ ದಾಳಿ ನಡೆಸಲು ಕಾರಣರಾಗಿದ್ದರು.

    ಈ ಸಂದರ್ಭದಲ್ಲಿ ಸೆನ್ಸಾರ್ ಅಧಿಕಾರಿ ಲಂಚದ ಹಣದ ಸಮೇತ ರೆಡ್ ಹ್ಯಾಂಡಾಗಿ ಅಧಿಕಾರಿ ಸಿಬಿಐ ಬಲೆಗೆ ಬೀಳಲು ಕಾರಣರಾಗಿದ್ದರು. ದೇಶಾದ್ಯಂತ ಸಂಚಲನ ಮೂಡಿಸಿದ್ದ ಈ ಪ್ರಕರಣದಿಂದಾಗಿ ಸೆನ್ಸಾರ್ ಮಂಡಳಿಯ ದಶಕಗಳಿಂದ ಇದ್ದ ಲಂಚಗುಳಿತನದಿಂದ ರೋಸಿ ಹೋಗಿದ್ದ ಕನ್ನಡ ಚಿತ್ರ ರಂಗದ ಅನೇಕ ನಿರ್ಮಾಪಕರು ನಿಟ್ಟುಸಿರು ಬಿಟ್ಟಿದ್ದರು. ಟೈಗರ್ ನಾಗ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿ ಕನ್ನಡ ಫಿಲ್ಮ್ ಚೇಂಬರ್ ಇಂದ ರಾಜ್ಯೋತ್ಸವ ಪ್ರಶಸ್ತಿಗೆ ನೀಡಿ ಗೌರವಿಸಿದ್ದಾರೆ

    ಈ ಸಂದರ್ಭದಲ್ಲಿ ಖ್ಯಾತ ವಕೀಲ ಜಗದೀಶ್ ಮಹಾದೇವ್, ಕನ್ನಡ ಫಿಲ್ಮ್ ಚೇಂಬರ್ ಅಧ್ಯಕ್ಷ ರವೀಂದ್ರ, ಚಿತ್ರ ನಟ ಅರ್ಜುನ್ ಪಾಳೇಗಾರ್, ಪತ್ರಕರ್ತ ವಿ.ಕೆ. ಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

    May 23, 2026

    ಬೆಂಗಳೂರು: ಬೆಂಗಳೂರಿನ ಹೊರವಲಯದ ಆನೇಕಲ್‌ನಲ್ಲಿ ಒಟ್ಟು 100 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿರುವ ಭಾರತದ ಎರಡನೇ ಅತಿ ದೊಡ್ಡ ಅಂತರರಾಷ್ಟ್ರೀಯ ಕ್ರಿಕೆಟ್…

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    May 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.