ತಿಪಟೂರು: ಕೊಬ್ಬರಿ ಬೆಲೆ ನಿರಂತರವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇಂದು ತಿಪಟೂರು ಬಂದ್ ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜೊತೆಗೆ ವಿವಿಧ ರೈತ ಪರ ಸಂಘಟನೆಗಳು ಕರೆ ನೀಡಿವೆ.
ಕ್ವಿಂಟಾಲ್ ಗೆ 20 ಸಾವಿರ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಇಂದು ತಿಪಟೂರು ಬಂದ್ ನಡೆಸಲಾಗಿದ್ದು, ತೆಂಗುಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಆದ್ರೆ ಯಾರು ಸ್ಪಂದಿಸುತ್ತಿಲ್ಲ ಎಂದು ಬಂದ್ ಗೆ ಕರೆ ನೀಡಲಾಗಿದೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಗೆ ಕರೆ ನೀಡಲಾಗಿದೆ. ತಿಪಟೂರು ನಗರದಲ್ಲಿ ರೈತರದ ಮೆರವಣಿಗೆ ಜಾಥಾ ನಡೆಸಲಾಗಿದೆ. ಬಳಿಕ ಉಪವಿಭಾಗಾಧಿಕಾರಿಗೆ ರೈತ ಸಂಘಟನೆಗಳು ಮನವಿ ನೀಡಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA