nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ:  ಕೋಟ್ಯಂತರ ಆಸ್ತಿ ಪತ್ತೆ

    October 15, 2025

    2.15 ಮೌಲ್ಯದ ಡ್ರಗ್ಸ್ ಮಾರಾಟ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

    October 14, 2025

    3 ತಿಂಗಳಿಂದ ಸಿಗದ ಸಂಬಳ: ಜೀವನ ಕೊನೆಗಾಣಿಸಿದ ಗ್ರಂಥಾಲಯ ಮೇಲ್ವಿಚಾರಕಿ

    October 14, 2025
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ:  ಕೋಟ್ಯಂತರ ಆಸ್ತಿ ಪತ್ತೆ
    • 2.15 ಮೌಲ್ಯದ ಡ್ರಗ್ಸ್ ಮಾರಾಟ: ಇಬ್ಬರು ವಿದೇಶಿ ಪ್ರಜೆಗಳ ಬಂಧನ
    • 3 ತಿಂಗಳಿಂದ ಸಿಗದ ಸಂಬಳ: ಜೀವನ ಕೊನೆಗಾಣಿಸಿದ ಗ್ರಂಥಾಲಯ ಮೇಲ್ವಿಚಾರಕಿ
    • ಮಧುಗಿರಿ | ತುಮುಲ್ ಚುನಾವಣೆ: ಬಿ.ನಾಗೇಶಬಾಬು ಅನರ್ಹ: ಕೊಂಡವಾಡಿ ಚಂದ್ರಶೇಖರ್ ಗೆ ಒಲಿದ ಅದೃಷ್ಟ
    • ವಲ್ಲಭಭಾಯಿ ಪಟೇಲ್ ಎರಡು ಬಾರಿ ಆರೆಸ್ಸೆಸ್ ಅನ್ನು ನಿಷೇಧಿಸಿದ್ದರು: ಬೀದರ್ ನಲ್ಲಿ ಸಚಿವ ಸಂತೋಷ್ ಲಾಡ್ ಹೇಳಿಕೆ
    • ನಂದಿಹಳ್ಳಿ—ಮಲ್ಲಸಂದ್ರ ಬೈಪಾಸ್ ರಸ್ತೆ ವಿರೋಧಿಸಿ ಪ್ರತಿಭಟನೆ
    • ನ್ಯಾಯಮೂರ್ತಿ ಮೇಲೆ ‘ಶೂ’ ಎಸೆದ ವಕೀಲನನ್ನು ಕೂಡಲೇ ಬಂಧಿಸಿ: ಚಿತ್ರ ನಟ ಚೇತನ್ ಅಹಿಂಸಾ
    • ಬೇಂದ್ರೆ ಅವರ ವಿಚಾರಗಳು ಜಾತಿ, ಮತ, ಧರ್ಮ, ಪ್ರದೇಶ ಮೀರಿ ಜನರನ್ನು ಇಂದಿಗೂ ಆಕರ್ಷಿಸುತ್ತಿವೆ: ಅನಂತಕೃಷ್ಣ ದೇಶಪಾಂಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುರ್ದೀಘ ಆದಾಯಕ್ಕಾಗಿ ಸುಸ್ತಿರ ಕೃಷಿ: ಡಾ.ನವೀನ್ ಕುಮಾರ್
    Uncategorized December 4, 2021

    ಸುರ್ದೀಘ ಆದಾಯಕ್ಕಾಗಿ ಸುಸ್ತಿರ ಕೃಷಿ: ಡಾ.ನವೀನ್ ಕುಮಾರ್

    By adminDecember 4, 2021No Comments2 Mins Read
    sahakara

    ತಿಪಟೂರು: ರೈತರು ಆದಾಯ ಬರುವಂತ ಕೃಷಿ ಬೆಳೆಗಳು ಹಾಗೂ ನಮ್ಮಲ್ಲೆ ಬೆಳೆಯುವ ಆರೋಗ್ಯಕರವಾದ  ಸಿರಿಧಾನ್ಯಗಳನ್ನು ಬೆಳೆದು ಆರೋಗ್ಯ ಹಾಗೂ ಆದಾಯ ಎರಡನ್ನು ಸ್ವಯಂ ಕೃಷಿಯಿಂದ ಪಡೆಯುವಂತೆ ತೋಟಗಾರಿಕೆ ಇಲಾಖೆ ಆಧಿಕಾರಿಗಳಾದ  ಡಾ.ನವೀನ್ ಕುಮಾರ್ ತಿಳಿಸಿದರು.

    ಇತ್ತೀಚೆಗೆ ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 20-21 ನೇ ಸಾಲಿನ ವಾರ್ಷಿಕ ಮಹಾ ಸಭೆಯಲ್ಲಿ  ಭಾಗವಹಿಸಿ ಡಾ.ನವೀನ್ ಕುಮಾರ್ ಮಾತನಾಡಿದರು.


    Provided by
    Provided by
    Provided by

    ನಗರಸಭೆ ಅಧ್ಯಕ್ಷರಾದ ರಾಮ್ ಮೋಹನ್ ಮಾತನಾಡಿ, ಸಹಕಾರ ಸಂಘಗಳು ರೈತರೊಂದಿಗೆ ಉತ್ತಮ ಬಾಂದವ್ಯವನ್ನು ಭೆಳೆಸಿಕೊಂಡು, ಸಂಘದ ಅಭಿವೃದ್ದಿಗೆ ಸಹಕಾರಿಯಾಗಬೇಕು. ಸಂಘವು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಇದೇ ರೀತಿ ಇನ್ನೂ ಅಭಿವೃದ್ದಿ ಹೊಂದಲು ಶ್ರಮಿಸುವಂತೆ ಕರೆ ನೀಡಿದರು.

    ಬಿಳಿಗೆರೆ ಪ್ರತಾಪ್ ಸಿಂಗ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ,  ಕೇಂದ್ರ ಸರ್ಕಾರದ  ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ಲಕ್ಷಾಂತರ ರೈತರಿಗೆ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಜಮೆಯಾಗುತ್ತಿದ್ದು, ಇದರಿಂದಾಗಿ ರೈತರಿಗೆ ಅನುಕೂಲವಾಗುತ್ತಿದೆ, ಇದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಪರ ಯೋಜನೆಗಳನ್ನು ಸಂಬಂದಪಟ್ಟ ಇಲಾಖೆಗಳಿಂದ ಮಾಹಿತಿಯನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

    ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಕೆ.ಆರ್.ದೇವಾರಾಜು ಮಾತನಾಡಿ, ಸಂಘದ ಬೆಳವಣಿಗೆಗೆ ಉತ್ತಮವಾದ ಹಾಗೂ ಭ್ರಷ್ಟಾಚಾರ ರಹಿತವಾದ ಆಡಳಿತ ನಡೆಸಿದ್ದಲ್ಲಿ ಸಂಘವು ಉತ್ತಮ ರೀತಿಯಲ್ಲಿ ಅಭಿವೃದ್ದಿಯಾಗುತ್ತದೆ.  ರೈತರು ಉತ್ತಮವಾಗಿ ಆಡಳಿತ ಮಾಡುವವರಿಗೆ ಬೆಂಬಲ ನೀಡಿದಾಗ ಮಾತ್ರ ಸಂಘಗಳೂ ಉನ್ನತ ಮಟ್ಟಕ್ಕೆ ತಲುಪುತ್ತದೆ ಎಂದು ಸಲಹೆ ನೀಡಿದರು.

    ತಿಪಟೂರು ನಗರಸಭೆ ಆಧ್ಯಕ್ಷರಾದ ರಾಮ್ ಮೋಹನ್ ಹಾಗೂ ಬಿಳಿಗೆರೆ ಪ್ರತಾಪ್ ಸಿಂಗ್ ಮತ್ತು ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು ಸಮಾರಂಭವನ್ನು ಉದ್ಘಾಟಿಸಿದರು.  ರೈತಕವಿ ಬಳ್ಳೆಕಟ್ಟೆ ಪಿ.ಶಂಕರಪ್ಪ ಕನ್ನಢ ನಾಡುನುಡಿ ಸಂಸ್ಕೃತಿಯ ಬಗ್ಗೆ ಮಾತನಾಡಿದರು. ವಿವಿಧ ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಪಡೆದ ಅವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು.

    ಈ ವಾರ್ಷಿಕ ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಎಲ್ ಐ ಸಿ ಲಿಂಗರಾಜು,  ಕರಡಿ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರಾದ ಕೆ.ಜಿ.ರಂಗಸ್ವಾಮಿ ನಿರ್ದೇಶಕರಾದ ಶಿವಮೂರ್ತಿ, ಬಸವರಾಜು, ಎನ್.ಎಸ್.ವೀರಣ್ಣ, ಭಾರತಿ, ಅಮೃತಶ್ರೀ, ಜಯರಾಮಯ್ಯ, ಮಲ್ಲೆಶಯ್ಯ ಜಯಣ್ಣ ಹಾಗೂ ಇತರರು ಭಾಗವಹಿಸಿದ್ದರು.

    ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಮನು  ಸ್ವಾಗತಿಸಿ, ವಾರ್ಷಿಕ ಮಹಾ  ಸಭೆಯ ವಿಷಯವನ್ನು ಸಭೆಯಲ್ಲಿ ಮಂಡಿಸಿದರು.ಸಂಘದ ಲೆಕ್ಕಿಗರಾದ ಧರ್ಮವತಿ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಮನೆಗೆ ಬಂದ ಶಾಸಕ ಡಾ.ರಂಗನಾಥ್ ಗೆ ವಿಶೇಷ ಭೋಜನ ಬಡಿಸಿದ ದಲಿತ ಮಹಿಳೆ!

    October 3, 2025

    ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮೆಷಿನ್ ಖರೀದಿಸಿದ ಮಹಿಳೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

    October 2, 2025

    ಡಿ.ಕೆ.ಶಿವಕುಮಾರ್ ಮುಂದೊಂದು ದಿನ ಸಿಎಂ ಆಗ್ತಾರೆ: ಕುಣಿಗಲ್ ಶಾಸಕ  ಹೆಚ್.ಡಿ.ರಂಗನಾಥ್

    October 2, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೃಷಿ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ:  ಕೋಟ್ಯಂತರ ಆಸ್ತಿ ಪತ್ತೆ

    October 15, 2025

    ಬೀದರ್: ಜಿಲ್ಲೆಯ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಕೃಷಿ ಇಲಾಖೆಯ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಹಾಯಕ…

    2.15 ಮೌಲ್ಯದ ಡ್ರಗ್ಸ್ ಮಾರಾಟ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

    October 14, 2025

    3 ತಿಂಗಳಿಂದ ಸಿಗದ ಸಂಬಳ: ಜೀವನ ಕೊನೆಗಾಣಿಸಿದ ಗ್ರಂಥಾಲಯ ಮೇಲ್ವಿಚಾರಕಿ

    October 14, 2025

    ಮಧುಗಿರಿ | ತುಮುಲ್ ಚುನಾವಣೆ: ಬಿ.ನಾಗೇಶಬಾಬು ಅನರ್ಹ: ಕೊಂಡವಾಡಿ ಚಂದ್ರಶೇಖರ್ ಗೆ ಒಲಿದ ಅದೃಷ್ಟ

    October 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.