nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!

    October 21, 2025

    ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

    October 21, 2025

    ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು

    October 21, 2025
    Facebook Twitter Instagram
    ಟ್ರೆಂಡಿಂಗ್
    • ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!
    • ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು
    • ಕರ್ನಾಟಕ ಸಂಪನ್ಮೂಲ ಹೈಕಮಾಂಡ್ ಗೆ ಅರ್ಪಿಸಿದ ಕೀರ್ತಿ ಬಿಜೆಪಿಯದ್ದು: ಸಚಿವ ಪ್ರಿಯಾಂಕ್ ಖರ್ಗೆ
    • ನೀರಿನ ಟಬ್ ಗೆ ಬಿದ್ದ 11 ತಿಂಗಳ ಮಗು ಸಾವು
    • ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ಕಂಪೆನಿ ನಿರ್ವಾಹಕನಿಗೆ ಪಂಗನಾಮ!
    • ತಿಪಟೂರು | ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರ ಪರದಾಟ
    • ಕವನ: ದೀಪಾವಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು | ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರ ಪರದಾಟ
    ತಿಪಟೂರು October 21, 2025

    ತಿಪಟೂರು | ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರ ಪರದಾಟ

    By adminOctober 21, 2025No Comments1 Min Read

    ತಿಪಟೂರು: ತಾಲ್ಲೂಕಿನ ಕೋಟನಾಯಕನಹಳ್ಳಿ ಹತ್ತಿರದ ಬೆಂಗಳೂರು–ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡಿದರು.

    ಭಾನುವಾರ ರಾತ್ರಿ ಸುರಿದ ಮಳೆಯಿಂದ ಕೋಟನಾಯಕನಹಳ್ಳಿ, ಮಡೆನೂರು ಹಾಗೂ ಸಿದ್ದಾಪುರದ ಬಳಿ ರಸ್ತೆಗಳು ಜಲಾವೃತವಾಗಿದ್ದವು. ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಕೆಲಸಗಳು ಅಮೆಗತಿಯಲ್ಲಿ ಸಾಗುತ್ತಿವೆ. ಇದರಿಂದ ಎಲ್ಲ ವಾಹನಗಳು ಸರ್ವೀಸ್ ರಸ್ತೆ ಮುಖಾಂತರ ಚಲಿಸಬೇಕಿದೆ. ಈ ರಸ್ತೆಯಲ್ಲೂ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು.


    Provided by
    Provided by
    Provided by

    ಕೆಎಸ್‌ ಆರ್‌ ಟಿಸಿ ಬಸ್, ಆಟೊ ನೀರಿನಿಂದ ಆವೃತವಾಗಿದ್ದ ರಸ್ತೆಯಲ್ಲಿ ಸಾಗಿದವು. ಕೆಲ ವಾಹನಗಳು ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ದೃಶ್ಯಗಳು ಕಂಡು ಬಂದವು. ಕೆಳ ಸೇತುವೆ ಅವೈಜ್ಞಾನಿಕ ಕಾಮಕಾರಿಗಳಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಸಮಸ್ಯೆಯಾಯಿತು. ಪ್ರತಿ ಸಾರಿ ಮಳೆ ಬಂದಾಗಲೂ ಈ ಸಮಸ್ಯೆ ಪುನರಾವರ್ತನೆಯಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಕಂಡರೂ ಕಾಣದಂತೆ ಇದ್ದಾರೆ ಎಂಬುವುದು ಸ್ಥಳೀಯರ ಆರೋಪ.

    ಯಾವುದೇ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ, ವೈಜ್ಞಾನಿಕವಾಗಿಯೂ ಇಲ್ಲ. ಮಳೆ ಬಂದರೆ ರಸ್ತೆ ನದಿಯಂತಾಗುತ್ತದೆ. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ನೀರು ನಿಲ್ಲದಂತೆ ಮಾಡುತ್ತಿಲ್ಲ. ನೀರು ನಿಂತು ಜನರು ಪರದಾಡಿದರೂ ಅಧಿಕಾರಿಗಳು ಸ್ಪಂದಿಸುವುದಿಲ್ಲ ಎಂದು ಕೋಟನಾಯಕನಹಳ್ಳಿ, ಮಡೆನೂರು ಹಾಗೂ ಸಿದ್ದಾಪುರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ

    October 20, 2025

    ತಿಪಟೂರು: ದೀಪಾವಳಿ ಪ್ರಯುಕ್ತ ಲಕ್ಷ್ಮೀ ಪೂಜೆ

    October 20, 2025

    ಆರೋಗ್ಯದ ಬಗ್ಗೆ ಅರಿವು ಅಗತ್ಯ: ಶಾಸಕ ಕೆ.ಷಡಕ್ಷರಿ

    October 17, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಟಾಕಿ ಅನಾಹುತ: ನಾರಾಯಣ ನೇತ್ರಾಲಯದಲ್ಲಿ 20 ಪ್ರಕರಣ!

    October 21, 2025

    ಬೆಂಗಳೂರು: ದೀಪಾವಳಿ ಹಿನ್ನೆಲೆ ಪಟಾಕಿ ಸಿಡಿಸಲು ಹೋಗಿ ಅನಾಹುತಕ್ಕೆ ಸಿಲುಕಿದ ಒಟ್ಟು 20 ಪ್ರಕರಣಗಳು ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿವೆ. ನಾರಾಯಣ…

    ಪೊಲೀಸರ ತ್ಯಾಗಗಳನ್ನು ಸ್ಮರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

    October 21, 2025

    ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತದಿಂದ ಮಾಜಿ ಅಧ್ಯಕ್ಷ ಸಾವು

    October 21, 2025

    ಕರ್ನಾಟಕ ಸಂಪನ್ಮೂಲ ಹೈಕಮಾಂಡ್ ಗೆ ಅರ್ಪಿಸಿದ ಕೀರ್ತಿ ಬಿಜೆಪಿಯದ್ದು: ಸಚಿವ ಪ್ರಿಯಾಂಕ್ ಖರ್ಗೆ

    October 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.