nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ಲೋಕೋಪಯೋಗಿ ಇಲಾಖೆಯ ಸುಮಾರು 6 ಕೋಟಿ ರೂ ವೆಚ್ಚದ ರಸ್ತೆಯ ಗುದ್ದಲಿ ಪೂಜೆ..
    ಕೊರಟಗೆರೆ February 5, 2025

    ಇಂದು ಲೋಕೋಪಯೋಗಿ ಇಲಾಖೆಯ ಸುಮಾರು 6 ಕೋಟಿ ರೂ ವೆಚ್ಚದ ರಸ್ತೆಯ ಗುದ್ದಲಿ ಪೂಜೆ..

    By adminFebruary 5, 2025No Comments1 Min Read
    g parameshwer

    Provided by
    Provided by

    ಕೊರಟಗೆರೆ: ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ರವರು ಇಂದು ಮಧ್ಯಾಹ್ನ 2 ಗಂಟೆಗೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಂಪೇನಹಳ್ಳಿ ಕ್ರಾಸ್ ಬಳಿ ಲೋಕೋಪಯೋಗಿ ಇಲಾಖೆಯ ಸುಮಾರು 6 ಕೋಟಿ ರೂ ವೆಚ್ಚದ ರಸ್ತೆಯ ಗುದ್ದಲಿ ಪೂಜೆಯನ್ನು ನೆರವೇರಿಸಲಿದ್ದಾರೆ.

    ಶ್ರೀನಿವಾಸಪುರದಿಂದ ಜಂಪೇನಹಳ್ಳಿವರೆಗೆ ಅಭಿವೃದ್ದಿ ಪಡಿಸುವ ಈ ರಸ್ತೆಯು 2.23 ಕಿ.ಮೀ. ಉದ್ದ, 7 ಮೀಟರ್ ಅಗಲ ಇದ್ದು 4 ಕಲ್ವರ್ಟ್ಗಳನ್ನು ಹೊಂದಿದೆ, ಇದೇ ಇಲಾಖೆ ಇಂದ ರಾಹುತನಹಳ್ಳಿ ಮುಖಾಂತರ ಕೋಳಾಲ – ಊರ್ಡಿಗೆರೆ ಸರ್ಕಲ್ ವರೆಗೆ 11.50 ಕೋಟಿ ಗಳಲ್ಲಿ ರಸ್ತೆ ಅಭಿವೃದ್ದಿಯಾಗುತ್ತಿದ್ದು, 4.35 ಕಿ.ಮೀ ಉದ್ದ, 7.00 ಮೀಟರ್ ಅಗಲ, 4.00 ಕಲ್ವರ್ಟ್ಗಳನ್ನು ಹೊಂದಿದೆ. ಈಗಾಗಲೇ ಈ ರಸ್ತೆಯ ಅಭಿವೃದ್ದಿಗೆ ಮುಖ್ಯಮಂತ್ರಿಗಳು ತುಮಕೂರಿನಲ್ಲಿ ಚಾಲನೆ ನೀಡಿದ್ದಾರೆ.

    ಇಂದು ರಥಸಪ್ತಮಿ ದಿನವಾಗಿದ್ದು ಇಂದು ನಡೆಯುವ ಪ್ರಸಿದ್ದ ಕ್ಯಾಮೇನಹಳ್ಳಿಯ ಆಂಜನೇಯ ಸ್ವಾಮಿಯ ರಥೋತ್ಸವ ಹಾಗೂ ಕುರಂಕೋಟೆಯ ದೊಡ್ಡಕಾಯಪ್ಪ ಸ್ವಾಮಿಯ ಜಾತ್ರೆಗೆ ಗೃಹ ಸಚಿವರು ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಅರಕೆರೆ ಶಂಕರ್ ಪತ್ರಿಕೆ ಹೇಳಿಕೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ಸರಗೂರು: ಭಾರತೀಯ ಜನತಾ ಪಕ್ಷದ ಮೈಸೂರು ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷರಾಗಿ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರ ಸರಗೂರು ತಾಲ್ಲೂಕಿನ ಮನುಗನಹಳ್ಳಿಯ ಎಂ.ಪಿ.…

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.