nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ವಿಶ್ವ ಮೆದುಳಿನ ದಿನ: ಮೆದುಳಿನ ಆರೋಗ್ಯ ಕಾಪಾಡುವುದು ಹೇಗೆ?
    ಆರೋಗ್ಯ July 22, 2024

    ಇಂದು ವಿಶ್ವ ಮೆದುಳಿನ ದಿನ: ಮೆದುಳಿನ ಆರೋಗ್ಯ ಕಾಪಾಡುವುದು ಹೇಗೆ?

    By adminJuly 22, 2024No Comments1 Min Read
    world brain day

    ನರವೈಜ್ಞಾನಿಕ ಅಸ್ವಸ್ಥತೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ವಿಶ್ವಾದ್ಯಂತ ಮೆದುಳಿನ ಆರೋಗ್ಯವನ್ನು ಉತ್ತೇಜಿಸಲು ವಿಶ್ವ ನರವಿಜ್ಞಾನ ಒಕ್ಕೂಟವು ಪ್ರತಿವರ್ಷ ಜುಲೈ 22 ರಂದು ವಿಶ್ವ ಮೆದುಳಿನ ದಿನವನ್ನು ಆಚರಿಸುತ್ತದೆ.

    ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಸ್ಟಡಿ 2021 ರ ದತ್ತಾಂಶವು ಹಿಂದಿನ ಅಂದಾಜುಗಳನ್ನು ಮೀರಿ ವಿಶ್ವಾದ್ಯಂತ ಅಂಗವೈಕಲ್ಯಕ್ಕೆ ನರವೈಜ್ಞಾನಿಕ ಪರಿಸ್ಥಿತಿಗಳು ಮುಖ್ಯ ಕಾರಣವಾಗುವುದಲ್ಲದೆ, ನರವೈಜ್ಞಾನಿಕ ಪರಿಸ್ಥಿತಿಗಳ ಹೊಸ ಮತ್ತು ವಿಸ್ತೃತ ವರ್ಣಪಟಲವನ್ನು ಒಳಗೊಂಡಿದೆ ಎಂದು ತೋರಿಸುತ್ತದೆ.1 ಈ ಹೊಸ ಆವಿಷ್ಕಾರವು ಮೆದುಳಿನ ಆರೋಗ್ಯಕ್ಕೆ ಸಮಗ್ರ ವಿಧಾನವನ್ನು ಅಗತ್ಯಗೊಳಿಸುತ್ತದೆ, ಈ ನರವೈಜ್ಞಾನಿಕ ಪರಿಸ್ಥಿತಿಗಳ ಪರಿಣಾಮವನ್ನು ತಗ್ಗಿಸಲು ತಡೆಗಟ್ಟುವಿಕೆಯು ಪ್ರಮುಖ ತಂತ್ರವಾಗಿದೆ.

    ಮೆದುಳಿನ ಆರೋಗ್ಯ ಮತ್ತು ತಡೆಗಟ್ಟುವಿಕೆಯ ಕುರಿತು ನೀವು ತಿಳಿಯಬೇಕಾದ 5 ಪ್ರಮುಖ ಕಾರ್ಯಸೂಚಿಗಳು:

    * ಬಹುತೇಕ ನರರೋಗಗಳನ್ನು ಪ್ರಾರಂಭಿಕ ಹಂತದಲ್ಲೆ ಪತ್ತೆ ಹಚ್ಚಿ, ಪರಿಣಾಮಕಾರಿ ಚಿಕಿತ್ಸೆ ಮತ್ತು ನಿರ್ವಹಣೆಯಿಂದ ರೋಗ ಉಲ್ಬಣ ತಡೆಗಟ್ಟಬಹುದು.

    * ಮೆದುಳು ಆರೋಗ್ಯ ಮತ್ತು ಆರೈಕೆಯನ್ನು ಜಾಗತಿಕ ಅಭಿಯಾನವಾಗಿ ನಡೆಸಲು ಆರೋಗ್ಯಸೇವೆ ವೃತ್ತಿಪರರು, ಸಂಶೋಧಕರು ಮತ್ತು ನೀತಿ ನಿರೂಪಕರೊಂದಿಗೆ ಸಹಯೋಗ.

    * ಮೆದುಳು ಆರೋಗ್ಯ ಸ೦ಬ೦ಧಿಸಿದ ಸಣ್ಣ ಸಣ್ಣ ಮುಂಜಾಗ್ರತೆ ಮತ್ತು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುವುದು ಧನಾತ್ಮಕವಾದ ಪ್ರತಿಫಲಗಳನ್ನು ನೀಡುತ್ತದೆ.

    * ನಿಯಮಿತ ವ್ಯಾಯಾಮ, ನಿದ್ರೆಗೆ ಅಗತ್ಯ ಆದ್ಯತೆ, ಪೌಷ್ಠಿಕ ಮತ್ತು ಸಮತೋಲಿತ ಆಹಾರ ಸೇವನೆ, ಮಾನಸಿಕವಾಗಿ ಸಕ್ರೀಯವಾಗಿರುವುದು ಮತ್ತು ಸಾಮಾಜಿಕವಾಗಿದ್ದು ಜನರೊಂದಿಗೆ ಬೆರೆಯುವ ಮೂಲಕ ಮೆದುಳಿನ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಿ.

    * ಮೆದುಳು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳು ಮತ್ತು ಹಿಂಜರಿಕೆಯಿಂದ ಹೊರ ಬರಬೇಕು. ಮೆದುಳು ಆರೋಗ್ಯವು ಮೂಲಭೂತ ಹಕ್ಕಾಗಿದೆ. ಸಮಸ್ಯೆಯನ್ನು ಮುಚ್ಚಿಡದೆ ವೈದ್ಯರ ಬಳಿ ಹಂಚಿಕೊಳ್ಳಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ತಿಪಟೂರು: ತಾಲೂಕಿನ ಕಟ್ಟೇಮನೆ ಕೋಟೇನಾಯಕನಹಳ್ಳಿಯಲ್ಲಿ 58ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಭೀಮನ ಅಮಾವಾಸ್ಯೆ ಮಹೋತ್ಸವ ಆ.12 ಮತ್ತು 13…

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.