nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ‘ಕಾನೂನು ಸಮಸ್ಯೆಗಳಿಗೆ ಉಚಿತ ಆನ್ಲೈನ್ ಕಾನೂನು ಸಮಾಲೋಚನೆ’: ನೀವೂ ಭಾಗಿಯಾಗಿ
    ರಾಜ್ಯ ಸುದ್ದಿ February 23, 2025

    ಇಂದು ‘ಕಾನೂನು ಸಮಸ್ಯೆಗಳಿಗೆ ಉಚಿತ ಆನ್ಲೈನ್ ಕಾನೂನು ಸಮಾಲೋಚನೆ’: ನೀವೂ ಭಾಗಿಯಾಗಿ

    By adminFebruary 23, 2025No Comments1 Min Read
    free online legal consultation

    ಬೆಂಗಳೂರು/ತುಮಕೂರು:  ವಿಧಿ ಪ್ರಜ್ಞ ಕರ್ನಾಟಕ ಕಾನೂನು ಸ್ವಯಂ ಸೇವಾ ಸಂಸ್ಥೆ, ಬೆಂಗಳೂರು ಇದರ ವತಿಯಿಂದ  ಪ್ರತೀ ಭಾನುವಾರ “ಕಾನೂನು ಸಮಸ್ಯೆಗಳಿಗೆ ಉಚಿತ ಆನ್ಲೈನ್ ಕಾನೂನು ಸಮಾಲೋಚನೆ” ಕಾರ್ಯಕ್ರಮ ನಡೆಯುತ್ತಿದೆ. ಇಂದು(ಫೆ.23) ರಾತ್ರಿ 8ರಿಂದ 9 ಗಂಟೆಯವರೆಗೆ   ಕಾನೂನು ಸಮಾಲೋಚನಾ ಕಾರ್ಯಕ್ರಮ ನಡೆಯಲಿದೆ.

    ಝೂಮ್ ಮೀಟಿಂಗ್ ನಲ್ಲಿ ಈ ಉಚಿತ ಕಾನೂನು  ಆನ್ಲೈನ್ ಕಾನೂನು ಸಮಾಲೋಚನಾ ಕಾರ್ಯಕ್ರಮ ನಡೆಯಲಿದ್ದು, ಡಾ. ಬಾಬಾಸಾಹೇಬ್ ಜಿನ್ನರಾಳಕರ್, ವಿಶ್ರಾಂತ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಕಾನೂನು ಸಲಹೆಗಾರರು, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ಇವರು ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.


    Provided by

    ವಿಧಿ ಪ್ರಜ್ಞ ಕರ್ನಾಟಕ ಕಾನೂನು ಸ್ವಯಂ ಸೇವಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ಪುರುಷೋತ್ತಮ್ ಜಿ. ಅವರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

    ಇಂದು ರಾತ್ರಿ 8ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಲಿದೆ. ಮೊಬೈಲ್ ನಲ್ಲಿ ಕಾರ್ಯಕ್ರಮ ವೀಕ್ಷಿಸುವವರು Zoom Meeting ಡೌನ್ ಲೋಡ್ ಮಾಡಿಕೊಂಡು ಲಾಗಿನ್ ಆಗಿ ಈ ಕೆಳಗೆ ನೀಡಿರುವ ಲಿಂಕ್ ಗೆ ಕ್ಲಿಕ್ ಮಾಡಿ, ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಕಾನೂನಿನ ಕುರಿತಾಗಿ ನಿಮಗೆ ಇರುವ ಅನುಮಾನಗಳನ್ನು, ಸಮಸ್ಯೆಗಳ ಪರಿಹಾರ ಮಾರ್ಗೋಪಾಯಗಳ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

    Zoom Meeting ಲಿಂಕ್:

    https://us02web.zoom.us/j/89435063398?pwd=gv9jHSGWW3rxE8qJra8fm7LglPhLIf.1

    Meeting ID: 894 3506 3398

    Passcode: 1234

    ಈ ಉಚಿತ ಕಾನೂನು  ಆನ್ಲೈನ್ ಕಾನೂನು ಸಮಾಲೋಚನಾ ಕಾರ್ಯಕ್ರಮ ಸಂಪೂರ್ಣವಾಗಿ ನಮ್ಮತುಮಕೂರು ವಾಹಿನಿಯಲ್ಲಿ ಮರು ಪ್ರಸಾರವಾಗಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.