nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ

    July 6, 2025

    ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    July 6, 2025

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025
    Facebook Twitter Instagram
    ಟ್ರೆಂಡಿಂಗ್
    • ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ
    • ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    • ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ
    • ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ
    • ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!
    • ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ
    • ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ
    • ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನಾಹುತ ತಂದ ರೀಲ್ಸ್: ರಿವರ್ಸ್ ಗೇರ್ ನಲ್ಲಿದ್ದ ಕಾರ್ ನ ಎಕ್ಸಲೇಟರ್ ಒತ್ತಿದ ಯುವತಿಯ ದಾರುಣ ಅಂತ್ಯ
    ರಾಷ್ಟ್ರೀಯ ಸುದ್ದಿ June 19, 2024

    ಅನಾಹುತ ತಂದ ರೀಲ್ಸ್: ರಿವರ್ಸ್ ಗೇರ್ ನಲ್ಲಿದ್ದ ಕಾರ್ ನ ಎಕ್ಸಲೇಟರ್ ಒತ್ತಿದ ಯುವತಿಯ ದಾರುಣ ಅಂತ್ಯ

    By adminJune 19, 2024No Comments1 Min Read
    maharastra

    ಇತ್ತೀಚೆಗಷ್ಟೇ ಕಾರು ಕಲಿತಿದ್ದ ಯುವತಿ, ಕಾರು ಚಲಾಯಿಸುತ್ತಾ ರಿವರ್ಸ್ ಗೇರ್ ನಲ್ಲಿದ್ದಾಗ ಎಕ್ಸಲೇಟರ್ ಒತ್ತಿದ್ದಾಳೆ, ಪರಿಣಾಮ ಕಾರು ಕಂದಕಕ್ಕೆ ಬಿದ್ದು ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

    ಮಹಾರಾಷ್ಟ್ರದ ಛತ್ರಿಪತಿ ಸಂಭಾಜಿನಗರದಲ್ಲಿ 23 ವರ್ಷದ ಯುವತಿ ರಿವರ್ಸ್ ಗೇರ್ ನಲ್ಲಿ ಎಕ್ಸಲೇಟರ್ ಒತ್ತಿದ ಕಾರಣ ಕಾರು ಹಿಂಬದಿಯ ಕ್ರ್ಯಾಶ್ ಬ್ಯಾರಿಯರ್ ಅನ್ನು ಮುರಿದು ಕಂದಕಕ್ಕೆ ಬಿದ್ದಿದೆ. ಸುಲಿಭಂಜನ್ ಪ್ರದೇಶದಲ್ಲಿ ಜೂ.17ರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಯುವತಿಯನ್ನು ಶ್ವೇತಾ ಸುರ್ವಾಸೆ ಎಂದು ಗುರುತಿಸಲಾಗಿದೆ.


    Provided by

    ಸ್ನೇಹಿತ ಶಿವರಾಜ್ ಮುಳೆ ಕಾರಿನಲ್ಲಿ ಸಂಭಾಜಿನಗರದಿಂದ ದತ್ ಮಂದಿರ ಪ್ರದೇಶಕ್ಕೆ ಬಂದಿದ್ದರು. ಶಿವರಾಜ್ ಇತ್ತೀಚೆಗಷ್ಟೇ ಶ್ವೇತಾಳಿಗೆ ಕಾರು ಓಡಿಸಲು ಕಲಿಸಿದ್ದ ಎನ್ನಲಾಗಿದೆ. ಶ್ವೇತಾಗೆ ಕಾರು ಓಡಿಸುವಾಗ (reels)ರೀಲ್ ಗಳನ್ನು ತಯಾರಿಸುವ ಆಸೆ ಇತ್ತು.

    ಮೊಬೈಲನ್ನು ಶಿವರಾಜ್ ಗೆ ಕೊಟ್ಟು ತನ್ನ ರೀಲ್ಸ್ ಮಾಡುವಂತೆ ಕೇಳಿದ್ದಳು. ಇದ್ದಕ್ಕಿದ್ದಂತೆ ಕಾರು ರಿವರ್ಸ್ ಗೇರ್‌ನಲ್ಲಿ ಚಲಿಸಲು ಪ್ರಾರಂಭಿಸಿತು ಮತ್ತು ಶ್ವೇತಾ ಏನು ಮಾಡಬೇಕೆಂದು ತೋಚದೆ ಮತ್ತೆ ಎಕ್ಸಲೇಟರ್ ಅನ್ನು ಒತ್ತಿದ್ದಾಳೆ. ನಿಯಂತ್ರಣ ತಪ್ಪಿ ಹಿಂದೆ ಇದ್ದ ಕಂದಕಕ್ಕೆ ಬಿದ್ದಿದೆ. ಕಾರು ಚಾಲನೆ ಮಾಡುವಾಗ ಆಕೆಯ ಸ್ನೇಹಿತ ಶಿವರಾಜ್ ಎಂಬಾತ ವಿಡಿಯೋ ಮಾಡುತ್ತಿದ್ದ. ಶಿವರಾಜ್ ಕ್ಲಚ್ ಕ್ಲಚ್ ಎಂದು ಎಷ್ಟೇ ಕೂಗಿದರೂ ಆಕೆಗೆ ಕೇಳಿಸಲೇ ಇಲ್ಲ, ಅಷ್ಟರಲ್ಲಾಗಲೇ ಕಾರು ಕೆಳಗೆ ಬಿದ್ದಿತ್ತು ಎಂದು ವರದಿ ತಿಳಿಸಿದೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ

    July 6, 2025

    ಸರಗೂರು:  ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಮಾಡುತ್ತಾ ಬಂದಿದ್ದಾರೆ.  ಆದ್ದರಿಂದ ನಾವುಗಳು ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು ಎಂದು ಶಿವಾರ್ಚಕ…

    ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    July 6, 2025

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    July 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.