nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    • ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ
    • ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    ಪಾವಗಡ December 10, 2025

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    By adminDecember 10, 2025No Comments1 Min Read
    police

    ತುಮಕೂರು:  ಬಸ್ಸಿಗಾಗಿ ಕಾಯುತ್ತಿದ್ದ ದಂಪತಿಯನ್ನು ಡ್ರಾಪ್ ನೀಡುವ ನೆಪದಲ್ಲಿ ಕರೆದೊಯ್ದು ಮಹಿಳೆಯ ಕಿವಿಯಲ್ಲಿದ್ದ ಓಲೆ ಹಾಗೂ ಸರವನ್ನು ದೋಚಿರುವ ಘಟನೆ ಪಾವಗಡ ತಾಲ್ಲೂಕಿನ ಕೆ.ರಾಂಪುರ-ನೀಲಮ್ಮನಹಳ್ಳಿ ಗೇಟ್ ಬಳಿ ನಡೆದಿದೆ.

    ಘಟನೆಯ ವಿವರ:


    Provided by
    Provided by

    ದೊಡ್ಡಹಳ್ಳಿ ಗ್ರಾಮದ ಗುಂಡಮ್ಮ ಹಾಗೂ ಆಕೆಯ ಪತಿ ಅಮರನಾರಾಯಣ ತಮ್ಮ ಸ್ವಗ್ರಾಮಕ್ಕೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದರು. ಇದನ್ನು ಕಂಡ ಅಪರಿಚಿತ ವ್ಯಕ್ತಿಗಳು ಎರಡು ಬೈಕ್‌ ಗಳಲ್ಲಿ ಬಂದು ಆಕೆಯ ಪತಿ ಅಮರನಾರಾಯಣ ಅವರನ್ನ ಒಂದು ಬೈಕ್‌ ನಲ್ಲಿ ಮತ್ತೊಂದರಲ್ಲಿ ಗುಂಡಮ್ಮ ಅವರನ್ನು ಕುಳ್ಳರಿಸಿಕೊಂಡು ಕರೆದೊಯ್ದಿದ್ದಾರೆ. ಗುಂಡಮ್ಮ ಹತ್ತಿಸಿಕೊಂಡಿದ್ದ ಬೈಕ್ ಸವಾರ ಹಿಂದೆ ಬರುತ್ತಿದ್ದು, ಮಾರ್ಗಮಧ್ಯೆ ನೀಲಮ್ಮನಹಳ್ಳಿ ಕೆ.ರಾಂಪುರದ ಮಧ್ಯದ ಕಾಲುದಾರಿಗೆ ವಾಹನವನ್ನು ತಿರುಗಿಸಿದಾಗ ಗುಂಡಮ್ಮ ಅವರು ಏಕೆ ಹೀಗೆ ಬೈಕನ್ನು ತಿರುಗಿಸುತ್ತಿದ್ದೀಯಾ, ನಿಲ್ಲಿಸುವಂತೆ ಗೋಗರೆದರೂ ಆತ ಬೈಕನ್ನು ನಿಲ್ಲಿಸದೆ ಇದ್ದಾಗ ಗುಂಡಮ್ಮ ಅವರು ಬೈಕ್ ಸವಾರನ ಹಿಡಿದು ಎಳೆದಾಡಿ ನಿಲ್ಲಿಸುವಂತೆ ಕೇಳಿದರು.

    ಈ ವೇಳೆ ಕಳ್ಳ ಬೈಕ್‌ ನ್ನು ನಿಲ್ಲಿಸದೆ ಗುಂಡಮ್ಮ ಅವರ ಕಿವಿಯಲ್ಲಿದ್ದ ಓಲೆಗಳು ರಕ್ತ ಬರುವ ಹಾಗೆ ಕಿತ್ತಿದ್ದಾನೆ. ಹರಿದ ಕಿವಿಯಲ್ಲಿದ್ದ ಓಲೆ ಹಾಗೂ ಮಾಂಗಲ್ಯ ಸರವನ್ನು ಕೈ ಹಾಕಿ ಎಳೆದಾಗ ಅದು ತುಂಡಾಗಿದೆ. ತಕ್ಷಣ ಓಲೆಗಳೊಂದಿಗೆ ಅಲ್ಲಿಂದ ಆತ ಪರಾರಿಯಾಗಿದ್ದಾನೆ.

    ಘಟನೆ ಸಂಬಂಧ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ

    December 8, 2025

    ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 7, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಕೊರಟಗೆರೆ : ಎತ್ತಿನಹೊಳೆ ಯೋಜನೆ ಅನುಷ್ಠಾನ ವಿಳಂಬದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ…

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.