nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್

    December 3, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!

    December 2, 2025
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್
    • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ
    • ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!
    • ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ
    • ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!
    • ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ
    • ಹಾಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು!
    • ಮಂಜು ಮುಸುಕಿದ ರಸ್ತೆ: ಕಾರು ಪಲ್ಟಿಯಾಗಿ ದಂಪತಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ನಿವೃತ್ತ ನೌಕರರಿಗೆ ಸನ್ಮಾನ, ಉಚಿತ ಕಣ್ಣಿನ ಪರೀಕ್ಷೆ, ಆರೋಗ್ಯ ತಪಾಸಣಾ ಶಿಬಿರ
    ತಿಪಟೂರು February 26, 2025

    ತಿಪಟೂರು: ನಿವೃತ್ತ ನೌಕರರಿಗೆ ಸನ್ಮಾನ, ಉಚಿತ ಕಣ್ಣಿನ ಪರೀಕ್ಷೆ, ಆರೋಗ್ಯ ತಪಾಸಣಾ ಶಿಬಿರ

    By adminFebruary 26, 2025No Comments1 Min Read
    ramesh

    ತಿಪಟೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಿಪಟೂರು ತಾಲೂಕು ಘಟಕದ ವತಿಯಿಂದ ಮಾರ್ಚ್ 1ರಂದು ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಉಚಿತ ಕಣ್ಣಿನ ಪರೀಕ್ಷೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಿಪಟೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್. ಈ ರಮೇಶ್ ತಿಳಿಸಿದ್ದಾರೆ.

    ಕಾರ್ಯಕ್ರಮದ ಉದ್ಘಾಟನೆಯನ್ನು ಜನಪ್ರಿಯ ಶಾಸಕರಾದ ಕೆ.ಷಡಕ್ಷರಿ ಅವರು ಉದ್ಘಾಟಿಸಲಿದ್ದು, ನಿವೃತ್ತ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷ ಷಡಕ್ಷರಿ ಹಾಗೂ ಅಧ್ಯಕ್ಷ ಎನ್. ನರಸಿಂಹರಾಜು ಅವರು ಸನ್ಮಾನಿಸಲಿದ್ದಾರೆ.


    Provided by
    Provided by

    ಇದೇ ದಿನ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಾಗೂ ಶಂಕರ್ ಆಪ್ಟಿಕಲ್ಸ್ ತಿಪಟೂರು ಇವರಿಂದ ಉಚಿತ ಕಣ್ಣಿನ ಪರೀಕ್ಷೆಯನ್ನು ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ತಾಲೂಕಿನ ಎಲ್ಲಾ ಸರ್ಕಾರಿ ನೌಕರರು ಹಾಗೂ ನಿವೃತ್ತಿ ನೌಕರರು ಪಡೆಯಬೇಕು ಎಂದು ಇದೇ ವೇಳೆ ಅವರು ತಿಳಿಸಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತಿಪಟೂರು: ಸ್ಯಾನಿಟರಿ ಪ್ಯಾಡ್ ನೀಡಿಲ್ಲ, ವಿದ್ಯಾರ್ಥಿನಿಯರನ್ನು ಬಿಕಾರಿ ಅಂತಾರಂತೆ: ಉಪಲೋಕಾಯುಕ್ತ ಮುಂದೆ ವಿದ್ಯಾರ್ಥಿನಿಯರ ಅಳಲು

    December 1, 2025

    ತಿಪಟೂರು | ಹಿಂದೂ ಸಮಾಜೋತ್ಸವ ಸಮಿತಿಯಿಂದ ಮನೆ ಮನೆ ಸಂಪರ್ಕ ಅಭಿಯಾನ

    November 30, 2025

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್

    December 3, 2025

    ಸರಗೂರು:  ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅವಕಾಶ ಸಿಕ್ಕಾಗ ಪ್ರಬುದ್ಧತೆಯ ಪ್ರದರ್ಶನಕ್ಕೆ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕೆಂದು ಶಾಲೆಯ ಎಸ್ ಡಿಎಂಸಿ…

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!

    December 2, 2025

    ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ

    December 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.