nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
    • ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ನಿವೃತ್ತ ನೌಕರರಿಗೆ ಸನ್ಮಾನ, ಉಚಿತ ಕಣ್ಣಿನ ಪರೀಕ್ಷೆ, ಆರೋಗ್ಯ ತಪಾಸಣಾ ಶಿಬಿರ
    ತಿಪಟೂರು February 26, 2025

    ತಿಪಟೂರು: ನಿವೃತ್ತ ನೌಕರರಿಗೆ ಸನ್ಮಾನ, ಉಚಿತ ಕಣ್ಣಿನ ಪರೀಕ್ಷೆ, ಆರೋಗ್ಯ ತಪಾಸಣಾ ಶಿಬಿರ

    By adminFebruary 26, 2025No Comments1 Min Read
    ramesh

    ತಿಪಟೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಿಪಟೂರು ತಾಲೂಕು ಘಟಕದ ವತಿಯಿಂದ ಮಾರ್ಚ್ 1ರಂದು ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಉಚಿತ ಕಣ್ಣಿನ ಪರೀಕ್ಷೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಿಪಟೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್. ಈ ರಮೇಶ್ ತಿಳಿಸಿದ್ದಾರೆ.

    ಕಾರ್ಯಕ್ರಮದ ಉದ್ಘಾಟನೆಯನ್ನು ಜನಪ್ರಿಯ ಶಾಸಕರಾದ ಕೆ.ಷಡಕ್ಷರಿ ಅವರು ಉದ್ಘಾಟಿಸಲಿದ್ದು, ನಿವೃತ್ತ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷ ಷಡಕ್ಷರಿ ಹಾಗೂ ಅಧ್ಯಕ್ಷ ಎನ್. ನರಸಿಂಹರಾಜು ಅವರು ಸನ್ಮಾನಿಸಲಿದ್ದಾರೆ.


    Provided by
    Provided by

    ಇದೇ ದಿನ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಾಗೂ ಶಂಕರ್ ಆಪ್ಟಿಕಲ್ಸ್ ತಿಪಟೂರು ಇವರಿಂದ ಉಚಿತ ಕಣ್ಣಿನ ಪರೀಕ್ಷೆಯನ್ನು ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ತಾಲೂಕಿನ ಎಲ್ಲಾ ಸರ್ಕಾರಿ ನೌಕರರು ಹಾಗೂ ನಿವೃತ್ತಿ ನೌಕರರು ಪಡೆಯಬೇಕು ಎಂದು ಇದೇ ವೇಳೆ ಅವರು ತಿಳಿಸಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026

    ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ

    May 3, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಈಶ್ವರನು ಒಮ್ಮೆ ಭೂಲೋಕದಲ್ಲಿ ಕಷ್ಟದಲ್ಲಿರುವ ತನ್ನ ಭಕ್ತರಿಗೆ ಒಳ್ಳೆಯದು ಮಾಡಲೆಂದು ನಿರ್ಧರಿಸಿ ಒಂದು ನಾಯಿಯ ವೇಷ ಹಾಕಿಕೊಂಡು ಮೊದಲು ಒಂದು…

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.