nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026
    Facebook Twitter Instagram
    ಟ್ರೆಂಡಿಂಗ್
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    • ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
    • ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
    • ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ
    • ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟ್ರಕ್ ಉರುಳಿ ಬಿದ್ದು 6 ಮಂದಿ ಸಾವು ಪ್ರಕರಣ: ನಿತಿನ್ ಗಡ್ಕರಿ ಗಮನಕ್ಕೆ ತಂದಿದ್ದೇನೆ: ವಿ.ಸೋಮಣ್ಣ
    ರಾಜ್ಯ ಸುದ್ದಿ December 23, 2024

    ಟ್ರಕ್ ಉರುಳಿ ಬಿದ್ದು 6 ಮಂದಿ ಸಾವು ಪ್ರಕರಣ: ನಿತಿನ್ ಗಡ್ಕರಿ ಗಮನಕ್ಕೆ ತಂದಿದ್ದೇನೆ: ವಿ.ಸೋಮಣ್ಣ

    By adminDecember 23, 2024No Comments1 Min Read
    v somanna

    ತುಮಕೂರು:  ಈಗಾಗಲೇ ಬೆಂಗಳೂರು ಹಾಗೂ ತುಮಕೂರು ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುತ್ತಿದ್ದ ವೇಳೆ ಆದಂತಹ  ತೊಂದರೆಗಳನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಬಳಿ ಹೇಳಿದ್ದೆ. ಈ ಕುರಿತು ಸವಿಸ್ತಾರವಾಗಿ ಪತ್ರವನ್ನು ಸಹ ಬರೆದಿದ್ದೆ. ಎಷ್ಟು ಕಾಮಗಾರಿ ಆಗಿದೆ ಎಂಬ ಬಗ್ಗೆ ಎಲ್ಲವನ್ನು ಹೇಳಿದ್ದೆ.  ನವೆಂಬರ್ 20ರಂದು ಅಧಿಕಾರಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಹೆದ್ದಾರಿಯ ಬಗ್ಗೆ ಸಂಪೂರ್ಣ ಎಂಟು ಹತ್ತು ಪೇಜ್ ವರದಿಯನ್ನು ನಮ್ಮ ಅಧಿಕಾರಿಗಳು ನೀಡಿದ್ದರು.  ಮೂರು ವರ್ಷದಲ್ಲಿ 256 ಜನ ಸಾವನಪ್ಪಿದ್ದರು. ಎಲ್ಲಿ ಅಪಘಾತಗಳು ಆಗುತ್ತಿದ್ದವು  ಅದೇ ಸ್ಥಳದಲ್ಲಿ ಪದೇ ಪದೇ ಆಗುತ್ತಿವೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

    ಎರಡು ದಿನಗಳ ಹಿಂದೆ ನೆಲಮಂಗಲ ಕಾರಿನ ಮೇಲೆ ಟ್ರಕ್ ಉರುಳಿ ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟ ಪ್ರಕರಣದ ಹಿನ್ನೆಲೆ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜನವರಿ ಎರಡರಿಂದ ಕಾಮಗಾರಿಯನ್ನು ಪ್ರಾರಂಭ ಮಾಡಲಾಗುವುದು. ಯುದ್ಧೋಪಾದಿಯಲ್ಲಿ ಕಾಮಗಾರಿಯನ್ನು ನಡೆಸಿ, ಮುಂದಿನ ನಾಲ್ಕೈದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಒತ್ತಡ ತಂದಿದ್ದೇನೆ ಎಂದರು.


    Provided by
    Provided by

    ನೆಲಮಂಗಲದಿಂದ ತುಮಕೂರು ಜಿಲ್ಲೆಯ ಊರುಕೆರೆ ಅರು ಪಥದ ರಸ್ತೆ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ.  ನೆಲಮಂಗಲದಿಂದ 45 ಕಿ.ಮೀ. ಹೊರಗಿನ ರಸ್ತೆಗೆ 2,046 ಕೋಟಿ ರೂ. ಅನುದಾನ ಸಿಕ್ಕಿದೆ. ಆದ್ರೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ಗುತ್ತಿಗೆದಾರ ಬಿಟ್ಟುಹೋಗುವ ಸ್ಥಿತಿಯಲ್ಲಿ ಇದ್ದನು ಎಂದು ಅವರು ಹೇಳಿದರು.

    ರಾಷ್ಟ್ರೀಯ ಹೆದ್ದಾರಿಯ ಸ್ಥಿತಿಗತಿಯ ವರದಿಯನ್ನು ಕೇಂದ್ರ ಸಚಿವ ಗಡ್ಕರ್ ಅವರ ಗಮನಕ್ಕೆ ತಂದಿದ್ದೇವೆ. ಅವರು ಗುತ್ತಿಗೆದಾರರನ್ನು ಕರೆಸಿ, ಮಾತನಾಡಿದ್ದಾರೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    ಬೆಂಗಳೂರು : ಸಮಾಜಮುಖಿ ಸೇವೆಯಲ್ಲಿ ಮುಂದಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ ಐಸಿ) ಸಂಸ್ಥೆಯ ಗೋಲ್ಡನ್ ಜ್ಯೂಬಿಲಿ…

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026

    ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ

    March 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.