nammatumakuru

    Subscribe to Updates

    Get the latest creative news from FooBar about art, design and business.

    What's Hot

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ

    February 6, 2026
    Facebook Twitter Instagram
    ಟ್ರೆಂಡಿಂಗ್
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    • ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ
    • ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ
    • ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ
    • ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ
    • ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ
    • ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾ.31ಕ್ಕೆ ರಾಹುಲ್ ಗಾಂಧಿ ತುಮಕೂರಿಗೆ ಭೇಟಿ: ಡಾ.ಜಿ.ಪರಮೇಶ್ವರ್  ಮಾಹಿತಿ
    ತುಮಕೂರು March 29, 2022

    ಮಾ.31ಕ್ಕೆ ರಾಹುಲ್ ಗಾಂಧಿ ತುಮಕೂರಿಗೆ ಭೇಟಿ: ಡಾ.ಜಿ.ಪರಮೇಶ್ವರ್  ಮಾಹಿತಿ

    By adminMarch 29, 2022No Comments2 Mins Read
    g parameshwar

    ತುಮಕೂರು: ಎ.ಐ.ಸಿ.ಸಿ. ವರಿಷ್ಠರಾದ ರಾಹುಲ್ ಗಾಂಧಿ ಅವರು ಮಾರ್ಚ್ 31ರಂದು ಸಂಜೆ 4ಗಂಟೆಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

    ಮಂಗಳವಾರ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ  ಪ್ರತಿಕ್ರಿಯಿಸಿದ ಅವರು ಮಾರ್ಚ್ 31ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ  ರಾಹುಲ್ ಗಾಂಧಿ ಅವರು ಬೇಟಿ  ನೀಡಲಿದ್ದಾರೆ. ಅಂದು ಶಿವಕುಮಾರ ಶ್ರೀಗಳ ಗದ್ದುಗೆಗೆ ಬೇಟಿ ನೀಡಿ ನಂತರ ಸಿದ್ದಗಂಗಾ ಶ್ರೀಗಳ ಬೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ ಎಂದು ತಿಳಿಸಿದರು.


    Provided by
    Provided by

    ತುಮಕೂರಿನ ಸಿದ್ದಗಂಗಾ ಮಠ ರಾಜ್ಯ ,ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ವಾಸಿಯಾಗಿದ್ದು, ಲಕ್ಷಾಂತರ ಮಕ್ಕಳಿಗೆ ಉಚಿತವಾಗಿ  ವಿದ್ಯಾಭ್ಯಾಸ ಹಾಗೂ ದಾಸೋಹವನ್ನು ಮಾಡಿ ಶಿವಕುಮಾರ  ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಇನ್ನೂ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

    ಇನ್ನು ಸೋನಿಯಾ ಗಾಂಧಿರವರು 2008ರಲ್ಲಿ  ಎ.ಐ.ಸಿ ಸಿ ಅಧ್ಯಕ್ಷರಾಗಿದ್ದ ವೇಳೆಯಲ್ಲೂ ಸಹ ಶ್ರೀ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಅದರಂತೆ ಈ ಬಾರಿಯೂ ಸಹ  ಶಿವಕುಮಾರ ಶ್ರೀಗಳಿಗೆ ಗೌರವ ಸಲ್ಲಿಸುವ ಸಲುವಾಗಿ . ಎ ಐ ಸಿ ಸಿ  ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರವರು ಭೇಟಿ ನೀಡಲಿದ್ದಾರೆ .

    ಇನ್ನು ರಾಹುಲ್ ಗಾಂಧಿ ರವರು  ಮಠಕ್ಕೆ ಭೇಟಿ ನೀಡಲಿದ್ದು ಇದರಲ್ಲಿ  ಯಾವುದೇ ರಾಜಕೀಯ ಇಲ್ಲ ಇನ್ನು ಶ್ರೀಮಠಕ್ಕೆ ಹಾಗೂ ಶ್ರೀಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ. ಇನ್ನು ಅವರ ಭೇಟಿ ವೇಳೆ  ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲೆಯ ಎಲ್ಲಾ ಹಿರಿಯ ನಾಯಕರು ಮಾಜಿ ಹಾಗೂ ಹಾಲಿ ಶಾಸಕರು ಸೇರಿದಂತೆ ಕಾರ್ಯಕರ್ತರು ಮುಖಂಡರು ಹಾಜರಿರಲಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕ ಕೆ.ಎನ್.ರಾಜಣ್ಣ, ರಫೀಕ್ ಅಹಮದ್, ಶಫಿ ಅಹಮದ್, ವಿಧಾನಪರಿಷತ್ ಸದಸ್ಯ ರಾಜೇಂದ್ರ, ವೆಂಕಟೇಶ್, ತುಮಕೂರು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಕುಮಾರ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    February 5, 2026

    Leave A Reply Cancel Reply

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು ಬಿಸಿನೆಸ್ ಕಾರಿಡಾರ್ (BBC) ಯೋಜನೆಯ ಮೊದಲ ಹಂತವನ್ನು ಮುಂದಿನ 18 ತಿಂಗಳಲ್ಲಿ (ಒಂದೂವರೆ ವರ್ಷ) ಪೂರ್ಣಗೊಳಿಸಲಾಗುವುದು…

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ

    February 6, 2026

    ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ

    February 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.