nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಸೌಹಾರ್ದಯುತ ಯುಗಾದಿ: ಜಟ್ಕಾ ಕಟ್ ವಿವಾದಕ್ಕೆ ಖಂಡನೆ
    ತುಮಕೂರು April 3, 2022

    ತುಮಕೂರಿನಲ್ಲಿ ಸೌಹಾರ್ದಯುತ ಯುಗಾದಿ: ಜಟ್ಕಾ ಕಟ್ ವಿವಾದಕ್ಕೆ ಖಂಡನೆ

    By adminApril 3, 2022No Comments2 Mins Read
    ugadi

    ತುಮಕೂರು : ಟೌನ್ ಹಾಲ್ ಸರ್ಕಲ್ ನಲ್ಲಿ ಎಲ್ಲಾ ಸಮುದಾಯದ ಮುಖಂಡರು ಮತ್ತು ಪ್ರಗತಿಪರ ಚಿಂತಕರು ಸೇರಿ ಬೇವು ಬೆಲ್ಲ ಹಾಗೂ ಒಬ್ಬಟ್ಟನ್ನು ತಿಂದು ಪರಸ್ಪರ ಸಾಮರಸ್ಯವನ್ನು ಸಾರಿದರು.

    ಈ ನಡುವೆ ರಾಜ್ಯದಲ್ಲಿ ಜಾತ್ರೆ ಮುಂಗಟ್ಟುಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಕೆಲವು ಕಿಡಿಗೇಡಿಗಳು ನಿರ್ಬಂಧ ಹೇರಿರುವುದು ಮತ್ತು ಹಲಾಲ್ ಕಟ್, ಜಟ್ಕಾ ಕಟ್ ಹೆಸರಿನಲ್ಲಿ ದ್ವೇಷ ವನ್ನು ಹರಡಿಸುತ್ತ  ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದಕ್ಕೆ ಖಂಡನೆ ವ್ಯಕ್ತಪಡಿಸಿದರು.


    Provided by
    Provided by

    ಈ ವೇಳೆ ಮಾತನಾಡಿದ ಸ್ಲಂ ಜನಾಂದೋಲನದ ರಾಜ್ಯ ಅಧ್ಯಕ್ಷರಾದ ನರಸಿಂಹಮೂರ್ತಿ,  ಜನರನ್ನು ಭಾವೋದ್ವೇಗಕ್ಕೆ ಒಳ ಪಡಿಸುವ ಕೆಲಸವನ್ನು ಸರ್ಕಾರಿ ಪ್ರಾಯೋಜಕತ್ವದಲ್ಲಿ  ಮಾಡುತ್ತಿದ್ದಾರೆ.  ಸರ್ಕಾರ ಸಂಘಪರಿವಾರಕ್ಕೆ ಬೆಂಬಲವಾಗಿ ನಿಂತಿದೆ ಎಂದರು.

    ಡಾ. ಅರುಂಧತಿ ಮಾತನಾಡಿ, ನಮ್ಮ ಸುತ್ತಮುತ್ತ ನಡೆಯುತ್ತಿರುವ ಸಂಗತಿಗಳನ್ನು ನೋಡಿ ನಾಚಿಕೆಯಾಗುತ್ತಿದೆ. ನಮ್ಮ ದೇಶದ ಧರ್ಮ ಆಚರಣೆಗಳನ್ನು ನಮ್ಮ ಮನೆಗಳಲ್ಲಿ ಸೀಮಿತ ಮಾಡಿಕೊಳ್ಳಬೇಕು. ಧರ್ಮಗಳು ಮನುಷ್ಯನಿಗೆ ಬೇಕು ಆಚರಣೆಗಳು ಬೇಕು ನಮ್ಮ ಧರ್ಮದ ಆಚರಣೆಗಳು ನಮ್ಮ ಮನೆಯ ಒಳಗೆ ಇದ್ದರೆ ತುಂಬಾ ಒಳ್ಳೆಯದು ನಮ್ಮ ನಮ್ಮಲ್ಲಿ ನಮ್ಮ  ಆಚರಣೆಗಳನ್ನು ಉಳಿಸಿಕೊಳ್ಳಬಹುದು ಧರ್ಮ ಮನೆಯವರ ಬಂದಾಗ ಅದು ಎಲ್ಲರಿಗೂ ಸೇರಿದ್ದು ನೀನಷ್ಟೇ ಇರಬೇಕು ನಿನ್ನಷ್ಟೇ ವ್ಯಾಪಾರ ಮಾಡಬೇಕು ಎಂದು ಹೇಳುವ ಹಕ್ಕು ಸಂವಿಧಾನದ ಅಡಿಯಲ್ಲಿ ಯಾರಿಗೂ ಇಲ್ಲ ಎಂದರು.

    ತಾಜುದ್ದೀನ್ ಶರೀಫ್ ಜಿಲ್ಲಾಧ್ಯಕ್ಷರು ವೆಲ್ಪರ್ ಪಾರ್ಟಿಆಫ್ ಇಂಡಿಯಾ ಇವರು ವಂದನಾರ್ಪಣೆ ಮಾಡಿದರು ಈ ಸಂದರ್ಭದಲ್ಲಿ ಮತಿ ರಾಜು ರೈತ ಮುಖಂಡರು, ದೊರೆರಾಜು ದಲಿತ ಮುಖಂಡರು, ಡಾಕ್ಟರ್ ಅರುಂಧತಿ, ಅಲ್ತಾಫ್ ಅಹ್ಮದ್, ಸಿಐಟಿಯುನ ಸುಬ್ಬಣ್ಣ, ಸೈಯದ್ ಮುಜೀಬ್, ಕಟ್ಟಡ ಕಾರ್ಮಿಕ ರಾಜ್ಯ ಕಾರ್ಯದರ್ಶಿ ಉಮೇಶ್ ಮತ್ತು ಸ್ಲಂ ಜನಾಂದೋಲನ ರಾಜ್ಯ ಅಧ್ಯಕ್ಷರು ನರಸಿಂಹಮೂರ್ತಿ, ಜಮಾಯತ್ ಎ ಇಸ್ಲಾಮಿಕ್ ನ ಅಧ್ಯಕ್ಷರು ಆದ ಅಸದುಲ್ಲಾ ಖಾನ್, ಡಿಎಸ್ಎಸ್ ನ ರಾಮಯ್ಯ ಪಿ ಎನ್, ವಡ್ಡಗೆರೆ ನಾಗರಾಜಯ್ಯ, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು

    ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    May 5, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ತುಮಕೂರು: ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್…

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.