ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನ ವಿಭಾಗ ವ್ಯಾಪ್ತಿಯ ಉಪಸ್ಥಾವರಗಳಲ್ಲಿ ತ್ರೈಮಾಸಿಕ ನಿರ್ವಾಹಣಾ ಕಾರ್ಯ ಕೈಗೊಂಡಿರುವುದರಿಂದ ಸೆಪ್ಟೆಂಬರ್ 21 ಹಾಗೂ 22ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸೆಪ್ಟೆಂಬರ್ 21ರಂದು ಬಡ್ಡಿಹಳ್ಳಿ, ಬೆಳ್ಳಾವಿ, ಹೆಗ್ಗೆರೆ, ದೊಡ್ಡಸಾರಂಗಿ, ಬೆಳಧರ, ಊರ್ಡಿಗೆರೆ, ಸಿ.ಟಿ. ಕೆರೆ, ಮೆಳೆಕೋಟೆ, ದೊಡ್ಡಗುಣಿ ಹಾಗೂ ಸೆ. 22ರಂದು ಹಿರೇಹಳ್ಳಿ, ಹೊನ್ನುಡಿಕೆ ಉಪಸ್ಥಾವರಗಳ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q