nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

    February 4, 2026

    ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

    February 4, 2026

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
    • ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
    • ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ
    • ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ
    • ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ
    • ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು
    • ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ
    • ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಮಕ್ಕಳ ನಾಯಕತ್ವ ತರಬೇತಿ ಶಿಬಿರ
    ತುಮಕೂರು December 17, 2024

    ತುಮಕೂರು: ಮಕ್ಕಳ ನಾಯಕತ್ವ ತರಬೇತಿ ಶಿಬಿರ

    By adminDecember 17, 2024No Comments1 Min Read
    bharath sevadal

    ತುಮಕೂರು: ಭಾರತ ಸೇವಾದಳ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ತುಮಕೂರು ವತಿಯಿಂದ ತಾಲ್ಲೂಕು ಮಟ್ಟದ ಮಕ್ಕಳ ನಾಯಕತ್ವ ತರಬೇತಿ ಶಿಬಿರವನ್ನು ಗುಬ್ಬಿಯ  ಸರ್ಕಾರಿ ಬಾಲಕಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಸಲಾಯಿತು.

    ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ನಟರಾಜು ಅವರು ಗಿಡಕ್ಕೆ ನೀರು ಹಾಕುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಶಾಲೆಯಲ್ಲಿ ನಾಯಕ–ನಾಯಕಿಯರಾಗಿ ನಡೆಯಲು ಸೇವಾದಳದ ನಾಯಕತ್ವ ಶಿಬಿರದ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕಾ ಹಂತ ಹಾಗೂ ತಮ್ಮೆಲ್ಲರ ಮುಂದಿನ ಜೀವನಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.


    Provided by
    Provided by

    ಅಧ್ಯಕ್ಷತೆ ವಹಿಸಿದ್ದ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಬಿ.ಜಿ. ವೆಂಕಟೇಗೌಡ ಮಾತನಾಡಿ, ಮಕ್ಕಳಲ್ಲಿ ಸೇವಾ ಮನೋಭಾವನೆಯೊಂದಿಗೆ ಮಾನವೀಯ ಮೌಲ್ಯಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

    ಗುಬ್ಬಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸಿ. ರಮೇಶ್ ಮಕ್ಕಳನ್ನು ಕುರಿತು ಮಾತನಾಡಿ, ಗುರು ಹಿರಿಯರನ್ನು, ರಾಷ್ಟ್ರಧ್ವಜ, ರಾಷ್ಟ್ರಗೀತೆಗಳನ್ನು ಗೌರವಿಸಬೇಕು.  ದೇಶ ಪ್ರೇಮವನ್ನು ಬೆಳೆಸಿಕೊಳ್ಳುವುದರಿಂದ ದೇಶದ ನಾಗರಿಕನಾಗಲು ಸಾಧ್ಯ ಎಂದರು.

    ಜಿಲ್ಲಾ ಉಪಾಧ್ಯಕ್ಷರಾದ ಜಿ. ವೆಂಕಟೇಶ್ ಮಾತನಾಡಿ, ಸೇವಾದಳದ ಚಟುವಟಿಕೆಗಳಿಂದ ಜೀವನದಲ್ಲಿ ಶಿಸ್ತು, ಸಂಯಮ, ದೇಶಭಕ್ತಿ ಹಾಗೂ ಸೇವೆಯಂತಹ ಗುಣಗಳು ಸೇವಾದಳದ ಶಿಕ್ಷಣದಲ್ಲಿ ಮಾತ್ರ ಸಿಗಲು ಸಾಧ್ಯ ಎಂದರು.

    ಜಿಲ್ಲಾ ಕಾರ್ಯದರ್ಶಿ ಹೆಚ್. ಎಸ್. ಕೃಷ್ಣಮೂರ್ತಿ ಮಾತನಾಡಿ, ಮಕ್ಕಳ ನಾಯಕತ್ವ ಶಿಬಿರದಲ್ಲಿ ಪ್ರತಿದಿನದ ವೇಳಾಪಟ್ಟಿಯಂತೆ ಕಾರ್ಯ ಚಟುವಟಿಕೆಗಳು ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ಶಿಬಿರದಲ್ಲಿ ನೀಡುವ ಮಾಹಿತಿಯನ್ನು ಪಡೆದು ದೇಶದ ಉತ್ತಮ ಪ್ರಜೆಗಳಾಗಿ ಎಂದು ಹೇಳಿದರು.

    ಜಿಲ್ಲಾ ಸಂಘಟಕರಾದ ಎಸ್. ಶಿವರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಶಾಲೆಯ ಎಸ್. ಡಿ .ಎಂ. ಸಿ. ಉಪಾಧ್ಯಕ್ಷ ಕೃಷ್ಣಮೂರ್ತಿ, ಹಿರಿಯ ಸಹ ಶಿಕ್ಷಕಿ ದೇವಿಕಾ, ಶಾಖಾನಾಯಕ ದಕ್ಷಿಣಮೂರ್ತಿ, ಗುರುಪ್ರಸಾದ್, ಸುಮಂಗಲ, ಈರಮ್ಮ, ಜ್ಞಾನಜ್ಯೋತಿ, ಶಕುಂತಲಮ್ಮ ಹಾಗೂ ತಾಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026

    Comments are closed.

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

    February 4, 2026

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ.…

    ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

    February 4, 2026

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026

    ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

    February 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.