nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

    March 17, 2026
    Facebook Twitter Instagram
    ಟ್ರೆಂಡಿಂಗ್
    • ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ
    • ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ
    • ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ
    • ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ
    • ‘ಸೆರಗ ಸರ್ಸೆ’ ಹಾಡಿನ ವಿವಾದ: ಫಿಲ್ಮ್ ಚೇಂಬರ್‌ ಗೆ ಮಹಿಳಾ ಆಯೋಗದಿಂದ ಪತ್ರ
    • ತಿಪಟೂರಿನಲ್ಲಿ ಅಡುಗೆ ಅನಿಲ ಅಭಾವ: ಸಿಲಿಂಡರ್‌ ಗಾಗಿ ಗ್ರಾಹಕರ ಹೈರಾಣು
    • ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!
    • ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!
    ತುಮಕೂರು March 17, 2026

    ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!

    By adminMarch 17, 2026No Comments1 Min Read
    ramzan

    ತುಮಕೂರು: ಜಿಲ್ಲೆಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ ಗಳ ಕೊರತೆ ಎದುರಾಗಿದ್ದು, ಇದು ಪವಿತ್ರ ರಂಜಾನ್ ಮಾಸದ ಸಂಭ್ರಮದ ಮೇಲೆ ತಣ್ಣೀರು ಎರಚಿದೆ. ಸಿಲಿಂಡರ್‌ ಅಭಾವದಿಂದಾಗಿ ಹಬ್ಬದ ವಿಶೇಷ ತಿನಿಸು ‘ಸಮೋಸ’ ಬೆಲೆ ಗಗನಕ್ಕೇರಿದ್ದು, ಗ್ರಾಹಕರು ಮತ್ತು ವ್ಯಾಪಾರಿಗಳು ಕಷ್ಟ ಅನುಭವಿಸುವಂತಾಗಿದೆ.

    ಸಿಲಿಂಡರ್ ಕೊರತೆಯಿಂದಾಗಿ ಹೋಟೆಲ್ ಮತ್ತು ಅಂಗಡಿಗಳಲ್ಲಿ ಸಮೋಸ ಬೆಲೆ ಏರಿಕೆಯಾಗಿದೆ. ₹10 ಇದ್ದ ತರಕಾರಿ ಸಮೋಸ ಈಗ ₹15ಕ್ಕೆ ಏರಿಕೆಯಾಗಿದ್ದರೆ, ಮೊಟ್ಟೆ ಸಮೋಸ ₹20 ಹಾಗೂ ಚಿಕನ್ ಸಮೋಸ ₹25ಕ್ಕೆ ತಲುಪಿದೆ.


    Provided by
    Provided by

    ಸಿಲಿಂಡರ್ ಸಿಗದೇ ಇರುವ ಕಾರಣ ನಗರದ ಕೆಲವು ಹೋಟೆಲ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇನ್ನು ಕೆಲವು ವ್ಯಾಪಾರಿಗಳು ಅನಿವಾರ್ಯವಾಗಿ ಸೌದೆ ಒಲೆಗಳನ್ನು ಬಳಸಿ ತಿನಿಸುಗಳನ್ನು ಸಿದ್ಧಪಡಿಸುತ್ತಿದ್ದಾರೆ.

    “ರಂಜಾನ್ ಸಮಯದಲ್ಲಿ ಉತ್ತಮ ವ್ಯಾಪಾರ ನಡೆಯುತ್ತಿತ್ತು, ಆದರೆ ಸಿಲಿಂಡರ್ ಸಮಸ್ಯೆಯಿಂದ ಕಳೆದ ಒಂದು ವಾರದಿಂದ ಹೋಟೆಲ್ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ಸ್ಥಳೀಯ ಹೋಟೆಲ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

    ಉಪವಾಸದ ಅಂತಿಮ ಹಂತದಲ್ಲಿರುವ ಮುಸ್ಲಿಂ ಬಾಂಧವರು ಹಬ್ಬಕ್ಕೆ ಬಿರುಸಿನ ಸಿದ್ಧತೆ ನಡೆಸುತ್ತಿದ್ದಾರೆ. ಯುಗಾದಿ ಮತ್ತು ರಂಜಾನ್ ಹಬ್ಬಗಳು ಹತ್ತಿರದಲ್ಲೇ ಇರುವುದರಿಂದ ಮಾರುಕಟ್ಟೆಯಲ್ಲಿ ಬಟ್ಟೆ ಮತ್ತು ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ.

    ಚಂದ್ರ ದರ್ಶನದ ಆಧಾರದ ಮೇಲೆ ಮಾರ್ಚ್ 20 ಅಥವಾ 21 ರಂದು ರಂಜಾನ್ ಹಬ್ಬವನ್ನು ಆಚರಿಸಲು ಸಿದ್ಧತೆಗಳು ನಡೆದಿವೆ.  ಸಿಲಿಂಡರ್ ಕೊರತೆಯು ಕೇವಲ ವ್ಯಾಪಾರಿಗಳಿಗಷ್ಟೇ ಅಲ್ಲದೆ, ಹಬ್ಬದ ಸವಿಯನ್ನು ಸವಿಯಲು ಕಾಯುತ್ತಿದ್ದ ಸಾರ್ವಜನಿಕರಿಗೂ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ

    March 16, 2026

    ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು

    March 16, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026

    ಬಳ್ಳಾರಿ:  ಜಿಲ್ಲಾ ಕೇಂದ್ರದಲ್ಲಿ ಮಾ.23 ರಂದು ದೇವರ ದಾಸಿಮಯ್ಯ ಜಯಂತಿ, ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾ.31 ರಂದು…

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

    March 17, 2026

    ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ

    March 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.