nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿಗೆ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷರ ತಂಡ ದಿಢೀರ್ ಭೇಟಿ
    ತುಮಕೂರು March 21, 2025

    ತುಮಕೂರು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿಗೆ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷರ ತಂಡ ದಿಢೀರ್ ಭೇಟಿ

    By adminMarch 21, 2025No Comments2 Mins Read

    ತುಮಕೂರು : ನಗರದ ಸರ್ಕಾರಿ ಚಿತ್ರಕಲಾ ಕಾಲೇಜಿಗೆ ಮಾರ್ಚ್ 19, 2025 ರಂದು ಮಧ್ಯಾಹ್ನ ಡಾ.ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಅವರ ನೇತೃತ್ವದ ತಂಡ ಭೇಟಿ ನೀಡಿತು. ಕಾಲೇಜಿನ ವಿದ್ಯಾರ್ಥಿಗಳ ಕಲಾಕೃತಿಗಳನ್ನು ವೀಕ್ಷಿಸಿದ ಅವರು, ಈ ಕಲಾನಕ್ಷತ್ರದ ವಿದ್ಯಾರ್ಥಿಗಳು ಭವಿಷ್ಯದ ಮಹಾನ್ ಕಲಾವಿದರು ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಕೀರ್ತಿ ಗಣೇಶ್, ಸರ್ಕಾರಿ ಚಿತ್ರಕಲಾ ಕಾಲೇಜುಗಳಲ್ಲಿ ಕಲಿಕೆ ಮಾಡುತ್ತಿರುವ ವಿದ್ಯಾರ್ಥಿಗಳು ಬಹು ಬೇಸರದ ನಡುವೆಯೂ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಆದರೆ, ಈ ಕಾಲೇಜು ಸ್ವಂತ ನಿವೇಶನ ಮತ್ತು ಕಟ್ಟಡವಿಲ್ಲದೆ, 30 ವರ್ಷಗಳಿಂದ ಸಾಂಸ್ಕೃತಿಕ ಬೆಳವಣಿಗೆಯ ಕೊರತೆಯನ್ನು ಎದುರಿಸುತ್ತಿದೆ. ನಾವೆಲ್ಲರೂ ಈ ಮಹತ್ವದ ವಿದ್ಯಾಸಂಸ್ಥೆಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಹೇಳಿದರು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರುವ, ಮತ್ತು ತಮ್ಮ ಹಂತದಲ್ಲಿ ಸಹಾಯ–ಸಹಕಾರ ನೀಡಲು ಸಿದ್ಧ ಎಂಬ ಭರವಸೆ ನೀಡಿದರು.


    Provided by
    Provided by

    ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಜಿ.ಎಲ್. ನಟರಾಜು ಮಾತನಾಡಿ “2018ರಿಂದ ನಮ್ಮ ಸಂಘವು ಕಾಲೇಜಿನ ಬೆಳವಣಿಗೆಗೆ ಅನೇಕ ರೀತಿಯ ಸಹಕಾರ ನೀಡುತ್ತಿದೆ. ನಮ್ಮ ಸದಸ್ಯರು ಮತ್ತು ಪದಾಧಿಕಾರಿಗಳು ಸದಾ ಸೇವೆಗಾಗಿ ಸಜ್ಜಾಗಿರುವುದು ಹೆಮ್ಮೆ” ಎಂದು ಹೇಳಿದರು.

    ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಶ್ರೀನಿವಾಸಮೂರ್ತಿ, ಕೋಶಾಧ್ಯಕ್ಷ ಮೊಹಮ್ಮದ್ ಗೌಸ್ ಪೀರ್, ಸಂಘಟನಾ ಸಹ ಕಾರ್ಯದರ್ಶಿ ರಂಗಸ್ವಾಮಿ ಆರ್ ಮತ್ತು ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ನಿಗಮದ ಸದಸ್ಯ ತೇಜಸ್ ಗೌಡ ಅವರು ಕಾಲೇಜಿನ ಮುಂದಿನ ಬೆಳವಣಿಗೆಗಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    ಪ್ರಾಂಶುಪಾಲರಾದ ಸಿ.ಸಿ.ಬಾರೇಕೇರಾ, ಅತಿಥಿ ಉಪನ್ಯಾಸಕರಾದ ಸಂತೋಷ್ ಕುಮಾರ್ ನಾಗರಾಳ, ಹಳೆಯ ವಿದ್ಯಾರ್ಥಿಗಳ ಸಂಘದ ನರಸಿಂಹಪ್ಪ, ಶಿವಶಂಕರ ಮೂರ್ತಿ, ಲಕ್ಷ್ಮೀನರಸಿಂಹಪ್ಪ, ಹಾಗೂ ಮತ್ತಿತರ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ತುಮಕೂರು ಸರ್ಕಾರಿ ಚಿತ್ರಕಲಾ ಕಾಲೇಜು ದಕ್ಷಿಣ ಕರ್ನಾಟಕದ ಏಕೈಕ ಸರ್ಕಾರಿ ಕಲಾ ಕಾಲೇಜು ಆಗಿದ್ದು, ಮೂಲಭೂತ ಸೌಲಭ್ಯಗಳ ಕೊರತೆಯ ನಡುವೆಯೂ ಉತ್ತಮವಾಗಿ ಸಾಗುತ್ತಿದೆ. ಸರ್ಕಾರ ಮತ್ತು ಜನಪ್ರತಿನಿಧಿಗಳು ಈ ವಿಷಯದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವುದು ಅಗತ್ಯ ಎಂಬ ಅಭಿಪ್ರಾಯ  ವ್ಯಕ್ತವಾಯಿತು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ತುಮಕೂರು: ನಗರದ ಹೊರವಲಯದಲ್ಲಿರುವ ಬೆಳಗುಂಬ ರಸ್ತೆಯ ಸಿದ್ಧರಾಮೇಶ್ವರ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ನಿಲಯವು ಉದ್ಘಾಟನೆಗೆ…

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.