nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ

    June 15, 2025

    ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

    June 15, 2025

    ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ

    June 15, 2025
    Facebook Twitter Instagram
    ಟ್ರೆಂಡಿಂಗ್
    • ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ
    • ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ
    • ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ
    • ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಅನೈತಿಕ ಚಟುವಟಿಕೆಗಳ ತಾಣವಾದ ಸಾರ್ವಜನಿಕ ಗ್ರಂಥಾಲಯ!
    • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ: ಸಹಕರಿಸಲು ಅಧಿಕಾರಿಗಳಿಗೆ ಸೂಚನೆ: ಚಂದ್ರಶೇಖರ್ ಗೌಡ
    • ತೋಟಗಾರಿಕಾ ರೈತರಿಗೆ ಸಹಾಯಧನ ಸೌಲಭ್ಯ : ಸದುಪಯೋಗಪಡಿಸಿಕೊಳ್ಳಲು ಮನವಿ
    • ರುಡ್‌ ಸೆಟ್ ಸಂಸ್ಥೆ : ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ರಾಜ್ಯದಲ್ಲಿ ಪ್ರತಿಷ್ಟಿತವಾದ ಜಿಲ್ಲೆ: ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು January 26, 2025

    ತುಮಕೂರು ರಾಜ್ಯದಲ್ಲಿ ಪ್ರತಿಷ್ಟಿತವಾದ ಜಿಲ್ಲೆ: ಸಚಿವ ಡಾ.ಜಿ.ಪರಮೇಶ್ವರ್

    By adminJanuary 26, 2025No Comments3 Mins Read
    parameshwar

    ತುಮಕೂರು: ತುಮಕೂರಲ್ಲಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ಆಚರಣೆ ಮಾಡಿದ್ದೇವೆ. ಜಿಲ್ಲಾಡಳಿತ ಸೇರಿದಂತೆ ಎಲ್ಲರಿಗೂ ಅಭಿನಂದನೆಗಳನ್ನ ಸಲ್ಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ರಾಜ್ಯದಲ್ಲಿ ಪ್ರತಿಷ್ಟಿತವಾದ ಜಿಲ್ಲೆ. ವಿಸ್ತೀರ್ಣದಲ್ಲಿ ತುಮಕೂರು ಮೂರನೇ ಸ್ಥಾನ ಪಡೆದುಕೊಂಡಿದೆ. 11 ವಿಧಾನಸಭಾ ಕ್ಷೇತ್ರಗಳು ತುಮಕೂರಿಗೆ ಬರುತ್ತೆ. 3 ಕ್ಷೇತ್ರಗಳಲ್ಲಿ ಸಂಸತ್ತು ಪ್ರಾತಿನಿಧ್ಯ ಪಡೆದುಕೊಂಡಿದೆ. ಬೆಂಗಳೂರಿಗೆ ಹತ್ತಿರವಿರುವ ವೇಗವಾಗಿ ಬೆಳೆಯುವ ಪಟ್ಟಣ ತುಮಕೂರು. ಮುಂದಿನ 10 ವರ್ಷದಲ್ಲಿ ಬೆಂಗಳೂರು ತುಮಕೂರಿಗೆ ಯಾವುದೇ ವ್ಯತ್ಯಾಸವಿರೋಲ್ಲ ಎಂದರು.

    ನಾವು ಸರ್ಕಾರಲದಲ್ಲಿ ಆ ಕೆಲಸ ಮಾಡ್ತಾ ಇದ್ದೇವೆ. ಬೇರೆ ಬೇರೆ ದೇಶಗಳಲ್ಲಿ 100 ಕಿಮೀ ಅಂತರದ ಪರಿಮಿತಿ ಇಟ್ಟುಕೊಂಡಿದ್ದಾವೆ. ವಿಮಾನ ನಿಲ್ದಾಣಗಳು 70 ಕಿಮೀ ಅಂತರದಲ್ಲಿ ಪರಿಮಿತಿ ಇರುತ್ತೆ. ತುಮಕೂರು ಸಹ ಬೆಂಗಳೂರಿಗೆ ಹೊಂದುಕೊಂಡಂತೆ ಬೆಳವಣೆಗೆ ಆಗುತ್ತೆ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡ್ತಾ ಇದೆ. ಈಗಾಗಲೇ ನಾನು ಮನವಿ ಮಾಡಿದ್ದೇನೆ ವಿಮಾನ ನಿಲ್ದಾಣವನ್ನ ತುಮಕೂರಿನ ಆಸುಪಾಸಿನಲ್ಲಿ ಮಂಜೂರು ಮಾಡಲು ಕೇಳಿದ್ದೇನೆ. ಎರಡು ಭಾಗದಲ್ಲಿ ಜಾಗ ಗುರುತಿಸಿದ್ದಾರೆ. ವಸಂತನರಸಾಪುರ ಹೊಂದಿಕೊಂಡತೆ ಸುಮಾರು 3 ಸಾವಿರ ಎಕರೆ ಭೂಮಿ ನಕ್ಷೆ ಮಾಡಿದ್ದಾರೆ ಎಂದರು.

    ಸೀಬಿ ದೇವಸ್ಥಾನ ಮಧುಗಿರಿ, ಕೊರಟಗೆರೆ ವರೆಗೆ 4 ಸಾವಿರ ಎಕರೆ ಭೂಮಿ. ಎರಡು ಪ್ರಸ್ತಾವಣೆ ಸರ್ಕಾರಕ್ಕೆ ಹೋಗಿದೆ, ನಾವು ಪಕ್ಷಾತೀತವಾಗಿ ಒತ್ತಾಯ ಮಾಡ್ತೀವಿ ಎಂದರು.

    ತುಮಕೂರು ಮಹಾನಗರ ಪಾಲಿಕೆಗೆ 200 ಕೋಟಿ ಗ್ರಾಂಟ್ ನೀಡಿದ್ದಾರೆ. ಐದು ವಾಡ್೯ ಬಿಟ್ಟು 135 ಕೋಟಿ 202 ರಸ್ತೆ ಕಾಮಗಾರಿ ಕೈಗೆತ್ತುಕೊಳ್ತಾ ಇದ್ದೇವೆ. ಸುಮಾರು ಐದು ಕಡೆ ಮಾಂಸದ ಮಾರುಕಟ್ಟೆ ತೆರೆಯಲಾಗುವುದು. ವಧಾಗಾರ ಸುಮಾರು ಎರಡು ಕಡೆ ಮಾಡೋದಕ್ಕೆ ತಿಳಿಸಿದ್ದೇವೆ. ಹಾದಿ ಬೀದಿಯಲ್ಲಿ ಮಾಂಸ ಮಾರಾಟ ಮಾಡ್ತಾ ಇದ್ದಾರೆ ಹೈಜೆನಿಕ್ ಇರೋದಿಲ್ಲ. ಸಸ್ಯಹಾರಿಗಳಿಗೆ ಮುಜುಗರ ಆಗುತ್ತೆ ಅವರಿಗೆ ಅನುಕೂಲ ಆಗಲಿ ಅಂತಾ ಹೀಗೆ ಮಾಡಿದೆ ಎಂದು ತಿಳಿಸಿದರು.

    ಈಗಾಗಲೇ ನೀಲಿ ನಕ್ಷೆ ತಯಾರಿಸಲಾಗಿದೆ ಅಮಾನಿಕೆರೆಯಲ್ಲಿ ಗ್ಲಾಸ್ ಬ್ರೀಡ್ಜ್ ಮಾಡಿ ಹೈಲೆಂಡ್ ಗಳಿಗೆ ಕನೆಕ್ಟ್ ಮಾಡಲಾಗುವುದು. ಪ್ರವಾಸೋದ್ಯಮ ಬೆಳವಣಿಗೆಗೆ ಅದನ್ನ ಅಂದಾಜು ಮಾಡಲಾಗಿದೆ. ಪಕ್ಷಿಗಳ ಪಾರ್ಕ್ ಮಾಡಲು ನಿರ್ಧಾರ ಮಾಡಲಾಗಿದೆ. ಟೌನ್ ಹಾಲ್ ಸರ್ಕಲ್ ನಲ್ಲಿ ಹೆಚ್ ಎಎಲ್ ನ ಮಾಡೆಲ್ ಹೆಲಿಕಾಪ್ಟರ್ ಇಡಲಾಗುವುದು ಎಂದರು.

    ಅಂಬೇಡ್ಕರ್ ಪುತ್ಥಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಅಂಬೇಡ್ಕರ್ ಅವರ ಪುತ್ಥಳಿ ಇಡಲು ತೀರ್ಮಾನಿಸಲಾಗಿದೆ. ಸರ್ಕಾರಕ್ಕೆ ಪ್ರಸ್ಥಾವನೆ ಸಲ್ಲಿಸಲಾಗಿದೆ. ಸರ್ಕಾರ ಕೊಟ್ಟ ಬಳಿಕ ಇಡಲಾಗುತ್ತೆ. ಸುಮಾರು 36 ಲಕ್ಷ ಸಿದ್ಧಾರ್ಥ ಸಂಸ್ಥೆ ಕೊಡುಗೆಯಾಗಿ ಕೊಡುತ್ತೆ. ಸರ್ಕಾರಿ ಮೆಡಿಕಲ್ ಕಾಲೇಜು ವಿಚಾರ. ಯಾವ ಜಿಲ್ಲೆಗಳಲ್ಲಿ ಸರ್ಕಾರಿ ಕಾಲೇಜುಗಳಿಲ್ಲ ಅಲ್ಲಿ ಕೊಡಲಾಗುವುದು. ಈಗಾಗಲೇ ಈ ವಿಚಾರವಾಗಿ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ. ಸುಮಾರು ೨ .5 ಲಕ್ಷ ಉದ್ಯೋಗ ಖಾಲಿ ಇದೆ. ಹಂತ ಹಂತವಾಗಿ ಕೆಲಸ ನೀಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

    ಕೇಂದ್ರದ ಬಜೆಟ್ ಭದ್ರ ಮೇಲ್ದಂಡೆಗೆ ನೀಡಲಾಗಿದ್ದ ಹಣ ಕೊಡಬೇಕು ಮತ್ತು ಜಿಎಸ್ ಟಿಯಲ್ಲಿ ನಮ್ಮ ಪಾಲನ್ನ ನಮಗೆ ಕೊಡಬೇಕು. ಅವರು ಏನೋ ಪಾಮುಲ್ ಇಟ್ಟುಕೊಂಡಿದ್ದಾರೆ ಅದರ ಮೂಲಕ ಕೊಡ್ತರೆ. ಖಾಸಗಿ ಬಸ್ ನಿಲ್ದಾಣವನ್ನ 6 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತೆ. ಗುಬ್ಬಿ ವೀರಣ್ಣ 6 ಕೋಟಿಯಲ್ಲಿ ಮರು ನಿರ್ಮಾಣವಾಗುತ್ತೆ ಎಂದು ತಿಳಿಸಿದರು.

    ತುಮುಲ್ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕಾನೂನಿನಲ್ಲಿ ಅವಕಾಶ ಇದೆ. ನಾಮಿನೇಷನ್ ಮಾಡಿ ಅಧ್ಯಕ್ಷ ಮಾಡೋ ಅವಕಾಶ ಇದೆ. ಒಂಬತ್ತು ಜನ ಅವರು ಕುಳಿತು ಅಧ್ಯಕ್ಷ ಮಾಡಿದ್ದಾರೆ ಎಂದರು.
    ಮಾಧುಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಎಕ್ಸಪ್ಲೈನ್ ಮಾಡಲಿ ಆಮೇಲೆ ನಾನು ಹೇಳ್ತೀನಿ. ನಾಮನಿರ್ದೇಶನ ಮಾಡಿದೋರಿಗೆ ಅಧ್ಯಕ್ಷ ನೀಡೋ ಅವಕಾಶ ಇದೆ ಮಾಡಿದ್ದೇವೆ ಎಂದರು.

    ಮೈಕ್ರೋ ಫೈನಾನ್ಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಎಂ ನಾವು ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿಗಳು ಒಂದು ತೀರ್ಮಾನಕ್ಕೆ ಬಂದಿದ್ದಾರೆ. ಇರುವ ಕಾನೂನನ್ನ ಭದ್ರ ಮಾಡುವಂತದ್ದು. ಮತ್ತೊಂದು ರಿಕವರಿ ಮಾಡುವವರು ಸಂಜೆ ಮೇಲೆ ದಾಳಿ ಮಾಡೋದು, ಅಂತೆಲ್ಲಾ ಕೆಲ ವಿಚಾರ ಇದೆ ಅದನ್ನ ಸ್ಟ್ರೀಟ್ ಆಗಿ ಮಾಡಬೇಕು ಅಂತಾ ಇದೆ, ಪೊಲೀಸರಿಗೆ ಎಕ್ಟ್ರಾ ಪವರ್ ಕೊಡೋಕೆ ರೆಡಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಈ ಕಾನೂನನ್ನ ತರಬೇಕು ಅಂತಾ ಒತ್ತಾಯ ಮಾಡ್ತೇವೆ. ಮುಖ್ಯಮಂತ್ರಿಗಳು ಸಹ ಪ್ರಧಾನಿಗಳಿಗೆ ಪತ್ರ ಬರೆಯುತ್ತೀನಿ ಅಂದಿದ್ದಾರೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ

    June 15, 2025

    ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

    June 15, 2025

    ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ

    June 15, 2025
    Our Picks

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೋಲಾರ್ ವಾಟರ್ ಹೀಟರ್ ಖರೀದಿ : ಟೆಂಡರ್ ಆಹ್ವಾನ

    June 15, 2025

    ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಸೋಲಾರ್ ವಾಟರ್ ಹೀಟರ್ ಖರೀದಿಸಲು GeM(Government…

    ಪಾಲಿಕೆ : ಐಇಸಿ ಚಟುವಟಿಕೆಗಾಗಿ ಎಸ್‌ ಹೆಚ್‌ ಜಿ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

    June 15, 2025

    ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ

    June 15, 2025

    ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.