nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026
    Facebook Twitter Instagram
    ಟ್ರೆಂಡಿಂಗ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    ತುಮಕೂರು December 11, 2025

    ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ

    By adminDecember 11, 2025No Comments2 Mins Read
    kannada

    ತುಮಕೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಅಕ್ಷಯ ಡೆವಲಪ್ ಮೆಂಟ್ ಫೌಂಡೇಷನ್ ಮಧುಗಿರಿ ಇವರ ಸಂಯುಕ್ತಾಶ್ರಯದಲ್ಲಿ ಡಿ.13 ಮತ್ತು 14 ರಂದು ಬಾಲ ಬಹದ್ದೂರ್ ಐಟಿಐ ಕಾಲೇಜು ಸಭಾಂಗಣ, ಶಿರಾಗೇಟ್, ಮಧುಗಿರಿ ಇಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

    ಡಿ.13ರಂದು  ಬೆಳಗ್ಗೆ 10.30ಕ್ಕೆ ನಡೆಯಲಿರುವ  ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಲಾಬ್ ಬಹದ್ದೂರ್ ವಿದ್ಯಾಸಂಸ್ಥೆ  ಕಾರ್ಯದರ್ಶಿ ಪ್ರಕಾಶ್ ಬಾಬು ಎಂ.ಎಲ್. ವಹಿಸಲಿದ್ದು, ನಟ ಹನುಮಂತೇಗೌಡ  ಕಾರ್ಯಕ್ರಮ ಉದ್ಘಾಟಿಸುವರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಡಾ.ರವಿಕುಮಾರ್ ನೀಹ, ಪ್ರೊ.ಮ.ಲ.ನ.ಮೂರ್ತಿ, ಡಾ. ನಳಿನ ಎನ್., ಡಾ.ಗೋವಿಂದರಾಯ ಎಂ., ಡಾ.ಮಂಜುನಾಥ್‌ ಬುಡಸನಹಳ್ಳಿ, ಮಲ್ಲಿಕಾರ್ಜುನಪ್ಪ ಬಿ.ಎಲ್., ಈಶ್ವರ ಕು. ಮಿರ್ಜಿ, ಡಾ.ಮಂಜುನಾಥ್ ಟಿ.ಹೆಚ್., ಬಿ.ಮಂಜುನಾಥ್‌, ಪಿ.ವಿ.ಹನುಮಂತರಾಯಪ್ಪ ಆಗಮಿಸುವರು. ನಂತರ ರತ್ನ ಯುವರಾಜ್ ಅಬ್ಬತ್ತನಹಳ್ಳಿ ಇವರಿಂದ ಕನ್ನಡ ಗೀತೆ ಮತ್ತು ಜಾನಪದ ಗೀತೆಗಳ ಗಾಯನ.

    ಡಿ. 13 ರಂದು ಮಧ್ಯಾಹ್ನ 12.30ಕ್ಕೆ ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ದೇಶ: ಸಾಂಸ್ಕೃತಿ ನಿರೂಪಣೆ ಕುರಿತು ಡಾ. ರವಿಕುಮಾರ್ ನೀಹ, ರೆಟ್ರೋ ಸಿನಿಮಾಗಳು  ಮತ್ತು ಇತ್ತೀಚಿನ ಸಿನಿಮಾಗಳ ಭಾಷೆ ಕುರಿತು ಡಾ.ಗೋವಿಂದರಾಜು ಎಂ.ಕಲ್ಲೂರು, ಮಹಿಳಾ ಅಭಿವೃದ್ಧಿ ಮತ್ತು ಭಾಷೆ ಫಲುಕುಗಳು ಕುರಿತು ಅನುಸೂಯ ಯತೀಶ್, ಗಡಿನಾಡ ಕನ್ನಡ ಭಾಷಿಕ ಸಮಸ್ಯೆಗಳು, ಡಾ.ಕೆ.ವಿ.ಮುದ್ದವೀರಪ್ಪ ಉಪನ್ಯಾಸ ನೀಡುವರು.

    .14 ರಂದು ಬೆಳಗ್ಗೆ 10.30 ರಿಂದ ಆಧುನಿಕ ಭಾಷಿಕ ಸವಾಲುಗಳ ಕುರಿತು ಕೆ.ಪಿ.ನಟರಾಜು, ಕರ್ನಾಟಕಾಂದ್ರ ನೆಲದಲ್ಲಿ ಕನ್ನಡ ಭಾಷೆ  ಸಾಹಿತ್ಯಕ ನಂಟುಗಳ  ಕುರಿತು ಡಾ.ನಾಗಭೂಷಣ್ ಕೆ.,  ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸಾಮಾಜಿಕತೆ ಕುರಿತು ಡಾ.ಬೀರಂಜಗದೀಶ್‌ ಅವರುಗಳು ಉಪನ್ಯಾಸ ನೀಡುವರು. ನಂತರ ಕು.ಮಾನಸ ಮತ್ತು ಆಶಿಕ್ ಇವರಿಂದ ವಚನ ಮತ್ತು ಜನಪದ ಗೀತೆಗಳ ಗಾಯನ ಮೂಡಿಬರಲಿದೆ.

    ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು,  ಅಧ್ಯಕ್ಷತೆಯನ್ನು ನಿವೃತ್ತ ಪ್ರಾಂಶುಪಾಲರಾದ ಪ್ರೊ.ಮುನೀಂದ್ರ ಕುಮಾರ್ ವಹಿಸುವರು. ಕವಿ ಡಾ. ಶಿವಣ್ಣ ತಿಮ್ಮಾಪುರ ಸಮಾರೋಪ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಡಾ. ಮೂರ್ತಿ ತಿಮ್ಮನಹಳ್ಳಿ, ವೊದೇಕಲ್ಲು ರಂಗಮ್ಮ, ಡಾ.ಮುದ್ದುಗಂಗಯ್ಯ, ರಂಗಧಾಮಯ್ಯ, ನರಸಿಂಹರಾಜು, ಕುಮಾರ್ ಬ೦ದ್ರೆ ಹಳ್ಳಿ ಆಗಮಿಸುವರು. ಇದೇ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಿ.ವಿ.ಹನುಮಂತರಾಯಪ್ಪ, ಪುರವರ ಇವರನ್ನು ಸನ್ಮಾನಿಸಲಾಗುವುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಮಧುಗಿರಿ: ತುಮುಲ್ ಚುನಾವಣೆ ನಡೆದು 14 ತಿಂಗಳು ಕಳೆದಿದ್ದು ಸುಪ್ರೀಂ ಕೋರ್ಟಿನ ತೀರ್ಪಿನಿಂದಾಗಿ ಮತ್ತೆ ಕ್ಷೇತ್ರದ ಹೈನುಗಾರರ ಸೇವೆಗೆ ಮರಳುತ್ತಿರುವುದಕ್ಕೆ…

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.