ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪ ವಿಭಾಗ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಇಂದಿನಿಂದ ಜನವರಿ 28ರವರೆಗೆ ಬೆಳಿಗ್ಗೆ 11 ರಿಂದ 5 ಗಂಟೆಯವರೆಗೆ ಹೊನ್ನುಡಿಕೆ, ಮಸ್ಕಲ್, ತಮ್ಮಡಿಹಳ್ಳಿ, ಸೋಮಸಾಗರ ಮತ್ತು ಡಿ.ಕೊರಟಗೆರೆ ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4