nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ
    ಗುಬ್ಬಿ January 6, 2026

    ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ

    By adminJanuary 6, 2026No Comments2 Mins Read
    gollarahatti

    ತುಮಕೂರು: ಗೊಲ್ಲರ ಹಟ್ಟಿಗಳಲ್ಲಿ ಇನ್ನೂ ಜೀವಂತವಿರುವ ಕೆಲವು ಹಿಂದಿನ ಆಚರಣೆಗಳು ಹಾಗೂ ಈಗಿನ ಸನ್ನಿವೇಶಕ್ಕೆ ಅವುಗಳ ಅಪ್ರಸ್ತುತತೆ ಬಗ್ಗೆ ಬೆಳಕು ಚೆಲ್ಲಲು ಗುಬ್ಬಿ ತಾಲ್ಲೂಕು ಸಮುದಾಯದ ಕೆಲವು ಮುಖಂಡರು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

    ತಾಲ್ಲೂಕಿನ ಶ್ರೀ ಯಾದವ ಸಂಸ್ಥಾನ ಮಠದ ಭಕ್ತ ವೃಂದವು ಈ ಅಭಿಯಾನ ಆರಂಭಿಸುತ್ತಿದ್ದು ಜನವರಿ 8 ರಿಂದ 14 ರ ವರೆಗೆ ಗುಬ್ಬಿ ತಾಲ್ಲೂಕಿನ ವಿವಿಧ ಗೊಲ್ಲರಹಟ್ಟಿಗಳಲ್ಲಿ ಈ ಕಾರ್ಯಕ್ರಮ ನಡೆಸಲು ಇತ್ತೀಚೆಗೆ ಸೇರಿದ ಸಭೆಯಲ್ಲಿ ತೀರ್ಮಾನಿಸಲಾಯಿತು. ಇದರ ಜೊತೆಗೆ ಚಿತ್ರದುರ್ಗದಲ್ಲಿರುವ ಶ್ರೀ ಮಠಕ್ಕೆ ಸಹಾಯ ಹಸ್ತ ಚಾಚುವ ಉದ್ದೇಶದಿಂದ ಶ್ರೀ ಕೃಷ್ಣಯಾದವಾನಂದ ಸ್ವಾಮಿಗಳನ್ನು ಬರಮಾಡಿಕೊಂಡು ಅವರಿಗೆ ದವಸ ಧಾನ್ಯ ನೀಡುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ.

    ಶ್ರೀ ಮಠದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು ಅವರಿಗೆ ಪ್ರೋತ್ಸಾಹ ನೀಡಬೇಕಿದೆ. ಅಲ್ಲಿ ಗೋ ಶಾಲೆ ತೆರೆದಿದ್ದು ಅವುಗಳ ಬಗ್ಗೆ ನಿಗಾ ವಹಿಸಬೇಕಾಗಿದೆ. ನಿತ್ಯ ಹಲವಾರು ಭಕ್ತರು ಮಠಕ್ಕೆ ಬರುತ್ತಿದ್ದು ಅವರಿಗೆಲ್ಲ ಪ್ರಸಾದ ವ್ಯವಸ್ಥೆ ಮಾಡಬೇಕಿದೆ. ಇದೇ ರೀತಿಯಲ್ಲಿ ಗುಬ್ಬಿ ತಾಲ್ಲೂಕಿನಲ್ಲಿಯೂ ಶ್ರೀ ಮಠದ ಶಾಖೆ ತೆರೆಯಲು ಉದ್ದೇಶಿಸಿದ್ದು ಬಡ ಮೈಲನ ಬಂಡೆ ಬಳಿ ಶಾಖೆ ಹಾಗೂ ಬಡ ಮಕ್ಕಳಿಗಾಗಿ ಶಿಕ್ಷಣ ಸಂಸ್ಥೆ ಪ್ರಾರಂಭಿಸುವ ಯೋಜನೆ ಇದೆ ಎಂದು ಸಭೆಯಲ್ಲಿ ಮುಖಂಡರು ತಿಳಿಸಿದರು.

    ಭಾನುವಾರ ನಡೆದ ಸಭೆಯಲ್ಲಿ ಲಕ್ಷ್ಮಣಗೌಡ, ಕೆ.ಟಿ.ಕೆ ಪ್ರಭು, ಎನ್.ಟಿ. ಪ್ರಕಾಶ್, ಸಿದ್ದರಾಜು, ಗುರುಲಿಂಗಯ್ಯ, ಕದರಪ್ಪ, ಸಣ್ಣ ತಿಮ್ಮಯ್ಯ, ಮಹಾಲಿಂಗಯ್ಯ, ಮಲ್ಲಿಕಾರ್ಜುನ್, ಸಿದ್ದಗಂಗಯ್ಯ, ಲಿಂಗರಾಜು, ರಾಜಣ್ಣ, ಶಿವಗಂಗಯ್ಯ, ಇನ್ನೂ ಮುಂತಾದ ಮುಖಂಡರು ಭಾಗವಹಿಸಿದ್ದರು.

    ಜನ ಜಾಗೃತಿ ಕಾರ್ಯಕ್ರಮವು ಜನವರಿ 8 ರಂದು ನಿಟ್ಟೂರು ಹೋಬಳಿ ಗುಡ್ಡದ ಓಬಳಾಪುರಹಟ್ಟಿಯಿಂದ ಆರಂಭವಾಗಿ ರಾಜನ ಪೆಂಟೆ, 9 ರಂದು ನಿಟ್ಟೂರು ಹೋಬಳಿ ಸಾಗರನಹಳ್ಳಿ ಮಾರ್ಗವಾಗಿ ಮಾರನಹಟ್ಟಿಯವರೆಗೆ, 10 ರಂದು ಹಗಲವಾಡಿ ಹೋಬಳಿ ಹರಳಕಟ್ಟೆಯಿಂದ ರಂಗನಹಳ್ಳಿ ಹಟ್ಟಿಯವರೆಗೆ, 11 ರಂದು ಚೇಳೂರು ಹೋಬಳಿ ಚೆನ್ನಿಹಟ್ಟಿಯಿಂದ ಮುಲ್ಲೇನಹಳ್ಳಿ ಹಟ್ಟಿಯವರೆಗೆ, 12 ರಂದು ಕಸಬಾ ಹೋಬಳಿ ಗುಡ್ಡದಹಳ್ಳಿ ಹಟ್ಟಿಯಿಂದ ಸುರಿಗೇನಹಳ್ಳಿಯವರೆಗೆ, 13 ರಂದು ಕಡಬ ಹೋಬಳಿ ಮಾರಶೆಟ್ಟಿಹಳ್ಳಿಯಿಂದ ಪುರದ ಗೊಲ್ಲರಹಟ್ಟಿಯವರೆಗೆ, 14 ರಂದು ಸಿ.ಎಸ್.ಪುರ ಹೋಬಳಿ ನರಸಿಂಹದೇವರ ಹಟ್ಟಿಯಿಂದ ಬಿಳಿಕಲ್ಲುಹಟ್ಟಿಯವರೆಗೆ ಈ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ವಿವರಗಳಿಗೆ 99861 46789 ಇವರನ್ನು ಸಂಪರ್ಕಿಸಲು ತಿಳಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.