nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಗ್ರಾಮಾಂತರ : ಪಡಿತರ ಚೀಟಿದಾರರು ಇ–ಕೆವೈಸಿ ಮಾಡಿಸಲು ಸೂಚನೆ
    ತುಮಕೂರು May 3, 2025

    ತುಮಕೂರು ಗ್ರಾಮಾಂತರ : ಪಡಿತರ ಚೀಟಿದಾರರು ಇ–ಕೆವೈಸಿ ಮಾಡಿಸಲು ಸೂಚನೆ

    By adminMay 3, 2025No Comments1 Min Read

    ತುಮಕೂರು: ತುಮಕೂರು ಗ್ರಾಮಾಂತರ ವ್ಯಾಪ್ತಿಯಲ್ಲಿರುವ ಪಡಿತರ ಚೀಟಿದಾರರು ಕೂಡಲೇ ಕಡ್ಡಾಯವಾಗಿ ಇ–ಕೆವೈಸಿ ಮಾಡಿಸಬೇಕೆಂದು ತಹಶೀಲ್ದಾರ್ ರಾಜೇಶ್ವರಿ ಮನವಿ ಮಾಡಿದ್ದಾರೆ.

    ತಾಲ್ಲೂಕಿನಲ್ಲಿ ಪಡಿತರ ಚೀಟಿದಾರರು ತಮ್ಮ ಕುಟುಂಬದಲ್ಲಿ ಇ–ಕೆವೈಸಿ ಆಗದೇ ಇರುವ ಸದಸ್ಯರುಗಳನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ–ಕೆವೈಸಿ ಮೂಲಕ ಅಪ್‌ ಡೇಟ್ ಮಾಡಿಸಬೇಕು. ಪ್ರತಿ ಸದಸ್ಯರ ಚಾಲ್ತಿಯಲ್ಲಿರುವ ಮೊಬೈಲ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನ್ಯಾಯಬೆಲೆ ಅಂಗಡಿಯವರಿಗೆ ಮಾಹಿತಿ ನೀಡಬೇಕು. E–KYC ಅಪ್‌ ಡೇಟ್ ಮಾಡಿಸದೇ ಇದ್ದಲ್ಲಿ ಅಂತಹ ಫಲಾನುಭವಿಗಳ ಹೆಸರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು.


    Provided by

    ಈಗಾಗಲೇ ತುಮಕೂರು ತಾಲ್ಲೂಕಿನಲ್ಲಿ ಒಟ್ಟು 2,49,934 ಪಡಿತರ ಚೀಟಿಯ ಸದಸ್ಯರುಗಳಿದ್ದು, ಈವರೆವಿಗೆ 244695 ಸದಸ್ಯರುಗಳ ಇ–ಕೆವೈಸಿ ಪೂರ್ಣಗೊಂಡಿರುತ್ತದೆ. ಉಳಿದ 5239 ಸದಸ್ಯರುಗಳ ಇ–ಕೆವೈಸಿ ಬಾಕಿ ಉಳಿದಿರುವುದರಿಂದ ಎಲ್ಲರೂ ನಿಗದಿತ ಅವಧಿಯೊಳಗೆ ಇ–ಕೆವೈಸಿ ಅಪ್‌ ಡೇಟ್ ಮಾಡಿಸತಕ್ಕದ್ದು.

    ನಿಧನ ಹೊಂದಿರುವ ಕುಟುಂಬದ ಸದಸ್ಯರುಗಳ ಮರಣ ಪ್ರಮಾಣ ಪತ್ರವನ್ನು ಹಾಜರುಪಡಿಸಿ ನ್ಯಾಯಬೆಲೆ ಅಂಗಡಿಯಲ್ಲಿ ಹೆಸರನ್ನು ತೆಗೆಸಬೇಕು. ಕುಟುಂಬದಲ್ಲಿ ಯಾವುದಾದರೂ ಸದಸ್ಯರು ಆಧಾರ್ ಕಾರ್ಡ್ ಸಂಖ್ಯೆ ಪಡಿತರ ಚೀಟಿಗೆ ನಮೂದಾಗದೇ ಇದ್ದಲ್ಲಿ ಅಂತಹವರು ತಮ್ಮ ಹತ್ತಿರದ ಕರ್ನಾಟಕ ಒನ್, ತುಮಕೂರು ಒನ್ ಅಥವಾ ಗ್ರಾಮ ಒನ್ ಸೇವಾ ಕೇಂದ್ರಕ್ಕೆ ಹೋಗಿ ನಮೂದು ಮಾಡಿಸಬೇಕು. ಇ-ಕೆವೈಸಿ ಮಾಡದ ಫಲಾನುಭವಿಯು ಬೇರೆ ರಾಜ್ಯ/ಕೇಂದ್ರಾಡಳಿತ ಪ್ರದೇಶದಲ್ಲಿ ವಾಸವಿದ್ದು, ಅವರ ಆಧಾರ್ ಅವರು ಇರುವ ಸ್ಥಳದಲ್ಲಿ ನವೀಕರಿಸದೇ ಇದ್ದಲ್ಲಿ, ಅಂತಹ ಫಲಾನುಭವಿಗಳನ್ನು ಪಡಿತರ ಚೀಟಿಯಿಂದ ರದ್ದುಪಡಿಸಲಾಗುವುದು.

    ಫಲಾನುಭವಿಗಳು ತಮ್ಮ ಇ-ಕೆವೈಸಿ ಸ್ಥಿತಿಯನ್ನು ತಿಳಿದುಕೊಳ್ಳಲು ಮತ್ತು ಸ್ಪಷ್ಠೀಕರಣಗಳನ್ನು ಪಡೆಯಲು ಇಲಾಖೆಯ ನಿಶುಲ್ಕ ಸಹಾಯವಾಣಿ (1967 / 14445 / 1800 425 9339)ಗೆ ಕರೆ ಮಾಡಬಹುದು ಅಥವಾ AHARA ಪೋರ್ಟಲ್‌ ನ URL ಲಿಂಕ್ ಮೂಲಕ https://ahara.karnataka.gov.in  ಪಡಿತರ ಚೀಟಿದಾರರು ತಮ್ಮ ಇ–ಕೆವೈಸಿ ಸ್ಥಿತಿಯನ್ನು ಪರಿಶೀಲಿಸಬಹುದು ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ

    May 21, 2025

    ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ

    May 21, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.